ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​! – Kannada News | Babar Azam Relay Catch in T20 World Cup 2026

ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ವಿವಾದಕ್ಕೀಡಾಲು ಮುಖ್ಯ ಕಾರಣ ಐಸಿಸಿಯ ನಿಯಮ.ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಈ ನಿಯಮದ ಬದಲಾವಣೆ ಪಾಕಿಸ್ತಾನ್ ತಂಡಕ್ಕೆ ಅನ್ವಯಿಸುವುದಿಲ್ಲವೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ರಿಲೇ ಕ್ಯಾಚ್ ಹಿಡಿದಿದ್ದರು. ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ಬಾಬರ್ ನಿಯಂತ್ರಣ ತಪ್ಪಿ ಬೌಂಡರಿ ಗೆರೆ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್​!

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ(Weather Forecast)  ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ನಿನ್ನೆಯವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿತ್ತು ಆದರೆ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ…

Read More

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ – Kannada News | Zaid Khan talks about his love story here is the video

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ…

Read More

ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು – Kannada News | Unique ‘Rain Leave’ Policy in China: How This Company Prioritizes Staff Welfare

ಬೀಜಿಂಗ್, ಏ.22: ಸಾಮಾನ್ಯವಾಗಿ ಮಳೆ ಬಂದರೆ ಕೆಲಸಕ್ಕೆ ಹೋಗಲು ಕಿರಿಕಿರಿ ಎನಿಸುವುದು ಸಹಜ. ಆದರೆ ಚೀನಾದ ಹುನಾನ್ ಪ್ರಾಂತ್ಯದ ಸ್ನ್ಯಾಕ್ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು ‘ರೈನ್‌ ಲೀವ್’ (Rain Leave) ಆಫರ್ ನೀಡಿದೆ. ಲಾಟರಿ ಮೂಲಕ ಆಯ್ಕೆಯಾದ ಅದೃಷ್ಟವಂತ ಉದ್ಯೋಗಿಗೆ 7 ದಿನಗಳ ಕಾಲ ಈ ವಿಶೇಷ ರಜೆ ಸಿಕ್ಕಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನು ನೋಡಿದ ಅನೇಕರ ಬೆಂಗಳೂರಿಗೂ ಬಿಸಿಲು ಜಾಸ್ತಿ ಇದ್ರೆ…

Read More

Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು – Kannada News | Friday Dos and Don’ts: Boost Lakshmi’s Blessings and Financial Prosperity

ಹಿಂದೂ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಶುಕ್ರ ಗ್ರಹಕ್ಕೂ ಸಮರ್ಪಿಸಲಾಗಿದೆ. ಶುಕ್ರನನ್ನು ಭೌತಿಕ ಸಂತೋಷ, ವೈವಾಹಿಕ ಆನಂದ, ಐಷಾರಾಮಿ, ಖ್ಯಾತಿ ಮತ್ತು ಕಲೆಯಲ್ಲಿ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದು…

Read More

ಗಿಲ್ಲಿ ನೆರಳಲ್ಲೇ ಕಾವ್ಯಾ ಇದ್ದಾರಾ? ಎಲಿಮಿನೇಟ್ ಆದ ರಾಶಿಕಾ ಶೆಟ್ಟಿ ಹೇಳಿದ್ದಿಷ್ಟು.. – Kannada News | Bigg Boss Kannada 12 Rashika Shetty talks about Kavya Shaiva and Gilli Nata after Elimination

‘ಮನದ ಕಡಲು’ ಸಿನಿಮಾದ ನಾಯಕಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕೊನೇ ವಾರದ ತನಕ ಪೈಪೋಟಿ ನೀಡಿದರು. ಆದರೆ ಫಿನಾಲೆ ವಾರಕ್ಕೆ ಕಾಲಿಡಲು ಅವರಿಗೆ ಸಾಧ್ಯವಾಗಲೇ ಇಲ್ಲ. ಧನುಷ್, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಮ್ಯೂಟೆಂಟ್ ರಘು, ಕಾವ್ಯಾ ಶೈವ (Kavya Shaiva), ಧ್ರುವಂತ್ ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಮೊದಲಿನಿಂದಲೂ ಜಂಟಿಯಾಗಿಯೇ ಇರುವ ಕಾವ್ಯಾ ಶೈವ ಮತ್ತು ಗಿಲ್ಲಿ ನಟ…

Read More

ಎಂಜಿನ್​​ನಲ್ಲಿ ದೋಷ, 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​​ಜೆಟ್ ವಿಮಾನ ದೆಹಲಿಗೆ ವಾಪಸ್ – Kannada News | SpiceJet Emergency: Delhi Leh Flight Makes Safe Return After Engine Issue

ಸ್ಪೈಸ್​ಜೆಟ್-ಸಾಂದರ್ಭಿಕ ಚಿತ್ರ Image Credit source: Skytrax ನವದೆಹಲಿ, ಫೆಬ್ರವರಿ 24: ಎಂಜಿನ್​​ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​ಜೆಟ್(SpiceJet) ವಿಮಾನ ದೆಹಲಿಗೆ ಹಿಂದಿರುಗಿರುವ ಘಟನೆ ನಡೆದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು . SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು, ಆಗ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ, ಪೈಲಟ್‌ಗಳು ವಿಮಾನವನ್ನು ತಿರುಗಿಸಿ…

Read More

ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ – Kannada News | India’s cumulative exports reach 860 billion USD in 2025 26, all time record high

ನವದೆಹಲಿ, ಏಪ್ರಿಲ್ 15: ಕಳೆದ ಹಣಕಾಸು ವರ್ಷದಲ್ಲಿ (2025-26) ಭಾರತದ ಒಟ್ಟು ರಫ್ತು (cumulative exports) 860.09 ಬಿಲಿಯನ್ ಡಾಲರ್ ಆಗಿದೆ. ಹಿಂದಿನ ವರ್ಷವಾದ 2024-25ರಲ್ಲಿ 825.26 ಬಿಲಿಯನ್ ಡಾಲರ್ ರಫ್ತು ದಾಖಲಾಗಿತ್ತು. ಅದಕ್ಕೆ ಹೋಲಿಸಿದರೆ 2025-26ರಲ್ಲಿ ರಫ್ತು ಶೇ. 4.22ರಷ್ಟು ಹೆಚ್ಚಳ ಆಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಯಾವ ಹಣಕಾಸು ವರ್ಷದಲ್ಲೂ ದಾಖಲಾದ ಅತ್ಯಧಿಕ ರಫ್ತು ಪ್ರಮಾಣ ಇದಾಗಿದೆ. ಇದರಲ್ಲಿ ಸರಕು ಮತ್ತು ಸೇವೆ ಎರಡೂ ಒಳಗೊಂಡಿವೆ. ‘ಭಾರತದ ಒಟ್ಟಾರೆ ರಫ್ತು ಹೊಸ ದಾಖಲೆ ಮಟ್ಟಕ್ಕೆ…

Read More

ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ – Kannada News | Balochistan Seeks India Support Against China Pak Threat and Military Deployment

ಬಲೂಚಿಸ್ತಾನದ ಪ್ರಮುಖ ನಾಯಕ (Baloch Leader) ಮೀರ್ ಯಾರ್ ಬಲೂಚ್, ಪಾಕಿಸ್ತಾನ ಹಾಗೂ ಚೀನಾದ ನಡುವಿನ  ಸಂಬಂಧ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ. ಬೀಜಿಂಗ್-ಇಸ್ಲಾಮಾಬಾದ್ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ, ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಮಿಲಿಟರಿ ಪಡೆಗಳನ್ನು ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ನಿಯೋಜಿಸಬಹುದು ಎಂದು ಈ ಪತ್ರದಲ್ಲಿ ಹೇಳಿದ್ದಾರೆ. ಬಲೂಚಿಸ್ತಾನ್ ಪಾಕಿಸ್ತಾನದ ನಿಯಂತ್ರಣದಲ್ಲಿ ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸಿದೆ. ಹಿಂಸೆ ಮತ್ತು ಮಾನವ ಹಕ್ಕುಗಳ…

Read More

ಆಸ್ಕರ್​ ಮೇಲೆ ಕಣ್ಣಿಟ್ಟರೇ ಅಂಬಾನಿ? ಆ ನಿರ್ಮಾಣ ಸಂಸ್ಥೆ ಸ್ವಾಧೀನಕ್ಕೆ ಪಡೆದಿದ್ದೇಕೆ? – Kannada News | Reliance Jio Studios Acquires Oscar winning production house Sikhya Entertainment

ಮುಖೇಶ್ ಅಂಬಾನಿ (Mukesh Ambani) ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಒಬ್ಬರು. ಅವರ ಒಡೆತನದ ರಿಲಯನ್ಸ್ ಮತ್ತು ಜಿಯೋ ದೇಶ ಮತ್ತು ವಿದೇಶಗಳಲ್ಲಿ ಹಲವಾರು ವಿವಿಧ ರೀತಿಯ ಉದ್ಯಮಗಳಲ್ಲಿ ತೊಡಗಿಕೊಂಡಿದೆ. ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್​​ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ ಜಿಯೋ ಹೆಸರಿನಲ್ಲಿ ಒಟಿಟಿ, ಟಿವಿ ನೆಟ್​​ವರ್ಕ್ ಮನರಂಜನೆಗೆ ಸಂಬಂಧಿಸಿದ ಇನ್ನೂ ಹಲವು ಉದ್ಯಮಗಳಿವೆ. ಇವುಗಳ…

Read More