ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More

Bengaluru Air Quality: ಅಂತೂ ಇಂತೂ ಸುಧಾರಿಸಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್​ಗೆ ಸಮಯ…

Read More

IPL 2026: ‘ಮಣಿಪಾಲ್’ ಆಗಲಿದೆಯಾ RCB?

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಮಾರಾಟ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಕೆಲ ಪ್ರಮುಖ ಕಂಪೆನಿಗಳು ಬಿಡ್ಡಿಂಗ್​ನಿಂದ ಹಿಂದೆ ಸರಿದಿದ್ದು, ಇದೀಗ ಉಳಿದಿರುವುದು ಎರಡು ಗ್ರೂಪ್​ಗಳು ಮಾತ್ರ ಎಂದು ವರದಿಯಾಗಿದೆ. ಆ ಗ್ರೂಪ್​ಗಳೆಂದರೆ ರಂಜನ್ ಪೈ ಮತ್ತು ಕೆಕೆಆರ್ ಮತ್ತು EQT ಮತ್ತು ಪ್ರೇಮ್‌ಜಿ ಇನ್ವೆಸ್ಟ್. ಮಣಿಪಾಲ್ ಗ್ರೂಪ್‌ನ ಅಧ್ಯಕ್ಷ ಡಾ. ರಂಜನ್ ಪೈ ಅವರು ಈ ಹಿಂದೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದರು. ಇದೀಗ ಅವರು ಅಮೆರಿಕದ…

Read More

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು. Source link

Read More

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ – Kannada News | Odisha Elopement Plan Turns Deadly: Woman Assaulted Twice Before Fatal Fall from Roof

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್…

Read More

IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ. ಸಂಜು ಸ್ಯಾಮ್ಸನ್‌ಗೆ…

Read More

ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ

ಬೆಂಗಳೂರು, ಮಾ.24: ವಿಧಾನಸಭೆಯ ಅಧಿವೇಶನದಲ್ಲಿ ಇಂದು ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ, ಪರಾಜಿತ ಅಭ್ಯರ್ಥಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. “ನಾನು ಬಂಟ್ವಾಳದ ಶಾಸಕ ಎಂಬುದು ಅಧಿಕಾರಿಗಳಿಗೆ ಗೊತ್ತೇ ಇಲ್ಲದಂತಿದೆ. ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇನ್ನೂ ಸಚಿವ ಎಂದೇ ಭಾವಿಸಿದ್ದಾರೆ. ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಮಾಜಿ ಶಾಸಕರ ಹೆಸರನ್ನು…

Read More

ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ನವದೆಹಲಿ, ಮಾರ್ಚ್ 18: ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ತಮ್ಮ ಸಹೋದರಿಯಾದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

RCB vs GT; ಆರ್​​ಸಿಬಿ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL 2026 Century: GT Opener Smashes Records vs RCB at Chinnaswamy

ಆರ್​​ಸಿಬಿ (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ (Sai Sudharsan) ಅದ್ಭುತ ಶತಕ ಬಾರಿಸಿದರು. 57 ಎಸೆತಗಳಲ್ಲಿ ಶತಕ ಪೂರೈಸಿದ ಸುದರ್ಶನ್​ಗೆ ಇದು ಮೂರನೇ ಐಪಿಎಲ್ ಶತಕವಾಗಿದೆ. ಅಂತಿಮವಾಗಿ ಸುದರ್ಶನ್ 58 ಎಸೆತಗಳಲ್ಲಿ 100 ರನ್ ಗಳಿಸಿ ಹೇಜಲ್​​ವುಡ್​ಗೆ ಬಲಿಯಾದರು. ಈ ಶತಕದೊಂದಿಗೆ, ಸಾಯಿ ಸುದರ್ಶನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರೈಸಿದ…

Read More