Headlines

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ – Kannada News | Christmas 2025: Do you know why we celebrate Christmas?

ಡಿಸೆಂಬರ್‌ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್‌ಮಸ್‌ (Christmas) ಹಬ್ಬ. ಕ್ರೈಸ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈ ಕ್ರಿಸ್ಮಸ್‌  ಹಬ್ಬವನ್ನು  ಪ್ರಪಂಚದಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ವಿನೋದದ ಮೂಲಕ ಈ ಹಬ್ಬವನ್ನು ಆಚರಿಸುತ್ತೇವೆ. ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಇದು ಪ್ರೀತಿ, ಕರುಣೆ, ನಂಬಿಕೆ ಮತ್ತು ಮಾನವೀಯತೆಯ ಪುನರುಜ್ಜೀವನದ ಕಥೆಯಾಗಿದೆ. ಅಲ್ಲದೆ ಈ ಹಬ್ಬದ ಹಿಂದೆ ಆಳವಾದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವಿದೆ, ಯೇಸು ಕ್ರಿಸ್ತರು ಜನಿಸಿದ…

Read More

ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು – Kannada News | Karnataka Celebrates Maha Shivaratri with Night long Vigils; Grand Rituals in Bengaluru, Mysuru and Mangaluru Temples

ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲೂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಜಾಗರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2…

Read More

Bigg Boss 12 Grand Finale Live Updates: ಆರನೇ ಸ್ಪರ್ಧಿ ಹೊರಕ್ಕೆ – Kannada News | Bigg Boss Kannada 12 Grand Finale Live Updates

18 Jan 2026 07:44 PM (IST) ಮೈ ಕೈ ಜಾಕ್ಸನ್ ಪ್ರಶಸ್ತಿ ಮಿಡ್ ವೀಕ್ ಎವಿಕ್ಷನ್ ಆದ ಧ್ರುವಂತ್ ಅವರಿಗೆ ಮನೆಯಿಂದ ಹೊರಗೆ ಹೋದ ಬಳಿಕ ಪ್ರಶಸ್ತಿ ಲಭಿಸಿದೆ. ಅದುವೇ ಮೈ-ಕೈ ಜಾಕ್ಸನ್. ಧ್ರುವಂತ್ ಅವರ ಡ್ಯಾನ್ಸ್ ನೋಡಿ ಮೈ-ಕೈ ಜಾಕ್ಸನ್ ಪ್ರಶಸ್ತಿ ನೀಡಲಾಗಿದೆ. ಒಂದು ಲಕ್ಷ ಬಹುಮಾನ ಸಹ ಪಡೆದಿದ್ದಾರೆ. 18 Jan 2026 07:29 PM (IST) ಕೈ ಎತ್ತಿಲ್ಲ, ಆದರೆ ಕೈ ಹಿಡಿದಿದ್ದೀನಿ ಧನುಶ್ ಅವರ ಪತ್ನಿಯೊಟ್ಟಿಗೆ ಮಾತನಾಡಿದ ಸುದೀಪ್ ಅವರು,…

Read More

ಜೈಲುಗಳ ಕಮಾಂಡ್ ಸೆಂಟರ್​​ಗೆ ಚಾಲನೆ: ಅನೈತಿಕ ಚಟುವಟಿಕೆಗಳಿಗೆ ಇನ್ನಾದ್ರೂ ಬೀಳುತ್ತಾ ಬ್ರೇಕ್​​? – Kannada News | Revolutionising Jail Security: Karnataka Launches Centralised Monitoring System for Prisons

ಬೆಂಗಳೂರು, ಜನವರಿ 31: ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಗೃಹಸಚಿವ ಜಿ. ಪರಮೇಶ್ವರ್ ಅವರು ನೂತನ ಕಮಾಂಡ್ ಸೆಂಟರ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಡ್ರಗ್ಸ್ ಸಪ್ಲೈ, ಲಿಕ್ಕರ್ ತಯಾರಿಕೆ, ಅಕ್ರಮ ಬರ್ತಡೇ ಆಚರಣೆಗಳಂತಹ ಘಟನೆಗಳು ವರದಿಯಾಗಿದ್ದವು. ಇದು ಕಾರಾಗೃಹ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಜೈಲುಗಳಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು…

Read More

ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಬಣ್ಣದ ಲೋಕದಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅನೇಕ ಸ್ಟಾರ್ ನಟರಿಗೆ ಜೋಡಿಯಾಗಿ ಮಿಂಚಿದ್ದಾರೆ. ಆದರೆ ನಿಜ ಜೀವನದಲ್ಲಿ ಅವರು ಸಿಂಗಲ್ ಆಗಿಯೇ ಉಳಿದುಕೊಂಡಿದ್ದಾರೆ. ಅವರ ಮದುವೆ (Anushka Shetty Marriage) ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಿದೆ. ಈಗ ಮತ್ತೊಮ್ಮೆ ಅವರ ಮದುವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಅವರ ಹೆಸರು ನಟ ಪ್ರಭಾಸ್…

Read More

ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – Kannada News | Trump’s Air Force One Glitch: Technical Snag Delays Davos Trip to Switzerland

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಷಿಂಗ್ಟನ್‌ಗೆ ಮರಳಿದೆ. ವಿಮಾನದಲ್ಲಿ ಸಿಬ್ಬಂದಿಗೆ ಸಣ್ಣ ವಿದ್ಯುತ್ ಸಮಸ್ಯೆ ಕಂಡುಬಂದಿತ್ತು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ವಿಶ್ವದ ಅನೇಕ ನಾಯಕರನ್ನು ಭೇಟಿಯಾಗಲು ಅಧ್ಯಕ್ಷರು ಹೊರಟಿದ್ದರು. ವಿಮಾನ ಹಾರಾಟ ಆರಂಭಿಸಿದ ಬಳಿಕ AF1 ಸಿಬ್ಬಂದಿ ಸಣ್ಣ ವಿದ್ಯುತ್ ಸಮಸ್ಯೆಯನ್ನು ಪತ್ತೆ ಹಚ್ಚಿದ್ದರು. ಅಧ್ಯಕ್ಷರು…

Read More

‘ಜನ ನಾಯಗನ್’ ಚಿತ್ರಕ್ಕಾಗಿ ದೊಡ್ಡ ರಿಸ್ಕ್ ತೆಗೆದುಕೊಳ್ಳಲು ಮುಂದಾದ ಕೆವಿಎನ್? – Kannada News

ದಳಪತಿ ವಿಜಯ್ (Vijay) ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ ಚಿತ್ರದ ಬಿಡುಗಡೆಗೆ ಎದುರಾಗಿರುವ ಅನಿಶ್ಚಿತತೆ ಮುಂದುವರಿದಿದೆ. ಸತತ ಪ್ರಯತ್ನಗಳ ಹೊರತಾಗಿಯೂ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬವು ಚಿತ್ರದ ಮೇಲೆ ದೊಡ್ಡ ಮಟ್ಟದ ಹಣ ಹೂಡಿಕೆ ಮಾಡಿರುವ ವಿತರಕರು ಹಾಗೂ ಇತರ ಪಾಲುದಾರರಲ್ಲಿ ತೀವ್ರ ಕಳವಳವನ್ನು ಉಂಟುಮಾಡಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ವಿತರಕರ ಹಿತರಕ್ಷಣೆಗಾಗಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಸೆನ್ಸಾರ್ ಮಂಡಳಿಯ…

Read More

ರೋಹಿತ್ 200 ಹೊಡಿಲಿ, ಸೂರ್ಯವಂಶಿ ಡಕೌಟ್ ಆಗಲಿ: ಚಹಲ್ ಪ್ರಾರ್ಥನೆ! – Kannada News | IPL 2026: Yuzvendra Chahal’s Hilarious Playoff Qualification Logic Goes Viral

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 68 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮೂಲಕ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿರುವ ತಂಡಗಳೆಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್. ಈ ಮೂರು ತಂಡಗಳ ಭವಿಷ್ಯ ನಿರ್ಧರಿಸುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್…

Read More

ಹೆಸರಘಟ್ಟದಲ್ಲಿ ಹಕ್ಕಿಜ್ವರ ದೃಢ: ಸಾರ್ವಜನಿಕರಿಗೆ ಆತಂಕ ಬೇಡ, ಜಾಗರೂಕತೆ ಅಗತ್ಯ – Kannada News | Hesaraghatta Bird Flu H5N1: Ensures Precautions Implemented, says Dinesh Gundu Rao

ಬೆಂಗಳೂರು, ಏಪ್ರಿಲ್​ 17: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ (H5N1) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಆತಂಕಪಡುವ ಅಗತ್ಯವಿಲ್ಲ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)​​ ಮಾಹಿತಿ ನೀಡಿದ್ದಾರೆ. ಹಕ್ಕಿಜ್ವರ ದೃಢ: ಒಂದು ವರ್ಷದವರೆಗೆ ನಿಷೇಧ  ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಭೋಪಾಲ್‌ನ NIHSAD ಪ್ರಯೋಗಾಲಯದ ವರದಿಯ ಪ್ರಕಾರ, ಏಪ್ರಿಲ್​​ 14 ರಂದು ಮತ್ಕೂರಿನ…

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್​ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…

Read More