Headlines

‘ನನ್ನ ಗಂಡನಿಗೆ ಅಕ್ರಮ ಸಂಬಂಧ ಇದೆ’: ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಪತಿ ಎಸ್ಕೇಪ್ – Kannada News | KR Puram Family Drama: Wife Reveals Confinement, Husband’s Affair and Talaq Plea

ಹಾಸನ, ಫೆ. 5: ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನಡೆದ ಘಟನೆಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಹತ್ತು ವರ್ಷಗಳ ಸುಂದರ ಸಂಸಾರ, ಕೋಟಿ ಕೋಟಿ ಆಸ್ತಿ ಮತ್ತು ಮುದ್ದಾದ ಮಗುವಿದ್ದರೂ ಸಹ ಪತ್ನಿಗೆ ಹಿಂಸೆ ನೀಡಿರುವ ಘಟನೆಯೊಂದು ಹಾಸನದಲ್ಲಿ ಬೆಚ್ಚಿ ಬೀಳಿಸಿದೆ. ನಿಧಾ ಮತ್ತು ಮೊಹಮ್ಮದ್ ಉಮೇರ್​ಗೆ ಮದುವೆಯಾಗಿ (Hassan domestic dispute) 10 ವರ್ಷಗಳಾಗಿದ್ದು, ಒಂದು ಗಂಡು ಮಗುವಿದೆ. ಪತಿ ಉಮೇರ್ ತನಗೆ ತಲಾಖ್ ನೀಡಲು ಮುಂದಾಗಿದ್ದಾನೆ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಈ…

Read More

ಭಾರತವನ್ನು ಅಸ್ಥಿರಗೊಳಿಸುವ ಶಕ್ತಿಗಳ ಬಿ-ಟೀಮ್; ಸಿಜೆಪಿ ವಿರುದ್ಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ – Kannada News | B Team Of Disruptive Elements Education Minister Dharmendra Pradhan Says CJP Fronting Forces

ನವದೆಹಲಿ, ಜೂನ್ 23: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಕಾಕ್ರೋಚ್ ಜನತಾ ಪಾರ್ಟಿ (CJP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಜೆಪಿ ಸಂಘಟನೆಯು ಪ್ರಜಾಪ್ರಭುತ್ವ ಮಾದರಿಯಲ್ಲಿ ದೇಶದ ಜನರಿಂದ ತಿರಸ್ಕರಿಸಲ್ಪಟ್ಟಿರುವ ವಿಧ್ವಂಸಕ ಶಕ್ತಿಗಳ ಬಿ-ಟೀಮ್​ನಂತೆ ಕೆಲಸ ಮಾಡುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಇಂದು ವಿವಿಧ ವಿಷಯಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಕೆಲವು ಸಂಘಟನೆಗಳು ದೇಶದ ಪ್ರಗತಿಯನ್ನು ಸಹಿಸದೆ ವ್ಯವಸ್ಥಿತ ಪಿತೂರಿ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ…

Read More

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ – Kannada News | When Will Bigg Boss Kannada 12 Winner Gilli Nataraja Get Car and Prize Money?

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ. ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ…

Read More

Karnataka AQI today: ಬೆಂಗಳೂರಿನಲ್ಲಿ ಸುಧಾರಿಸದ ಗಾಳಿಯ ಗುಣಮಟ್ಟ; ಹಲವು ಜಿಲ್ಲೆಗಳಲ್ಲಿ ‘ಕಳಪೆ’ ಮಟ್ಟಕ್ಕೆ ಕುಸಿತ! – Kannada News | High Air Pollution in Karnataka: Check AQI for Bengaluru & Major Cities Today

ಬೆಂಗಳೂರು, ಏ.16: ರಾಜ್ಯದಲ್ಲಿ ತಾರಕಕ್ಕೇರಿರುವ ಬಿಸಿಲಿನ ಜೊತೆಗೆ ವಾಯು ಮಾಲಿನ್ಯವೂ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಸಾಧಾರಣದಿಂದ ಕಳಪೆ ಮಟ್ಟದಲ್ಲಿ ದಾಖಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಗಾಳಿಯ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂಬುದನ್ನು ಇಲ್ಲಿ ನೋಡಿ. ಬೆಂಗಳೂರಿನಲ್ಲಿ ಇಂದು AQI 126 ರಷ್ಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರು ಮತ್ತು ವೃದ್ಧರಿಗೆ ಕಿರಿಕಿರಿ ಉಂಟುಮಾಡಬಹುದು. ಬಿಟಿಎಂ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಭಾಗಗಳಲ್ಲಿ ಮಾಲಿನ್ಯದ…

Read More

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು, ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ – Kannada News | Ahmedabad Runway Near Miss: Air India and IndiGo Flights Avert Disaster by 200m

ಅಹಮದಾಬಾದ್, ಜೂನ್ 25: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ವಿಮಾನ(Flight) ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏರ್ ಇಂಡಿಯಾ ವಿಮಾನವೊಂದು ತಪ್ಪು ತಿರುವು ಪಡೆದಿದ್ದರಿಂದ, ರನ್‌ವೇ ಕಡೆಗೆ ಸಾಗುತ್ತಿದ್ದ ಇಂಡಿಗೋ ವಿಮಾನದ ಎದುರೇ ಬಂದು ನಿಂತಿತ್ತು. ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳು ಸಮಯಪ್ರಜ್ಞೆ ಮೆರೆದು ತಕ್ಷಣವೇ ಎರಡೂ ವಿಮಾನಗಳನ್ನು ತಡೆದಿದ್ದರಿಂದ ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಕೇವಲ 200 ಮೀಟರ್ ಅಂತರದಲ್ಲಿ ನಿಂತ ವಿಮಾನಗಳು ಬುಧವಾರ ಸಂಜೆ…

Read More

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಭೂಪಾಲ್, ಏಪ್ರಿಲ್ 9: ಮಧ್ಯಪ್ರದೇಶದಲ್ಲಿ ಭಕ್ತರು ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ…

Read More

ನೆಲಮಂಗಲದಲ್ಲಿ ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ – Kannada News | Nelamangala Jeweller Robbed: Burglars Drill Wall, Loot 70 KG Silver Worth 1.2 Crore

ನೆಲಮಂಗಲ, ಮೇ 1: ಹಾವನೂರು ಲೇಔಟ್‌ನಲ್ಲಿರುವ ಎಂಬಿ ಜ್ಯುವೆಲರ್ಸ್​​ನಲ್ಲಿ ಭಾರಿ ಕಳ್ಳತನ ನಡೆದಿದೆ. ಖದೀಮರು ಗೋಡೆ ಕೊರೆದು ಅಂಗಡಿಯೊಳಗೆ ಪ್ರವೇಶಿಸಿ, ಸುಮಾರು 70 ಕೆಜಿ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ. ದೋಚಿದ ಬೆಳ್ಳಿಯ ಮೌಲ್ಯ ಸುಮಾರು 1.2 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  ಗೋಡೆಯನ್ನು ಕೊರೆದು, ಹಿಂಬದಿಯ ರೂಮ್‌ನ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು, ರಾತ್ರೋರಾತ್ರಿ ಈ ಕೃತ್ಯ ಎಸಗಿದ್ದಾರೆ. ಸದ್ಯ…

Read More

ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು – Kannada News | Telangana Heatstroke: 16 Dead Amid El Nino Threat, Govt Orders Compensation

ಹೈದರಾಬಾದ್, ಮೇ.23: ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ (Heatwave) ಮತ್ತು ತೀವ್ರ ಬಿಸಿಲಿಗೆ (Heatstroke) ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ರಾಜ್ಯದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಹೈದರಾಬಾದ್‌ನ ಸೆಕ್ರೆಟೇರಿಯಟ್‌ನಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದ ಬಳಿಕ ಈ ಆಘಾತಕಾರಿ ಮಾಹಿತಿಯನ್ನು ಅಧಿಕೃತವಾಗಿ…

Read More

Suryakumar Yadav: ನಮ್ಮ ಸೋಲಿಗೆ ಇದುವೇ ಅಸಲಿ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್​ ತಂಡದ ಹಂಗಾಮಿ…

Read More