Headlines

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಬೆಂಗಳೂರಿನಲ್ಲಿ ಹಳೇ ಕಾಲದ ‘ಬಾಯ್ಲರ್ ಚಹಾ’ ಕುಡಿಯಬೇಕೇ?: ಹಾಗಾದ್ರೆ ವಸಂತನಗರದ ಈ ಸ್ಪಾಟ್‌ಗೆ ಒಮ್ಮೆ ವಿಸಿಟ್ ಕೊಡಿ! – Kannada News

ಬೆಂಗಳೂರು, ಜೂ.3: ಆಧುನಿಕ ಕೆಫೆಗಳು ಮತ್ತು ಕೃತಕ ಟೀ ಮೇಕರ್‌ಗಳ ಹಾವಳಿಯ ನಡುವೆ, ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಟೀ ಬಾಯ್ಲರ್‌ನಲ್ಲಿ (Traditional Tea Boiler) ಹದವಾಗಿ ಕುದಿಸಿದ ಚಹಾದ ಅಪ್ಪಟ ರುಚಿಯನ್ನು ಹುಡುಕುವುದು ಈಗ ನಿಜಕ್ಕೂ ಅಪರೂಪದ ಸಂಗತಿಯಾಗಿದೆ. ಆದರೆ, ಹಳೇ ಕಾಲದ ಆ ಅದ್ಭುತ ರುಚಿ ಮತ್ತು ಫೀಲ್ ಅನ್ನು ಇಂದಿಗೂ ಯಥಾವತ್ತಾಗಿ ಉಳಿಸಿಕೊಂಡು ಬಂದಿದೆ ಬೆಂಗಳೂರಿನ ವಸಂತನಗರದಲ್ಲಿರುವ ಪ್ರಸಿದ್ಧ ‘ಮುರುಗನ್ ಟೀ ಸ್ಟಾಲ್’. ಚಹಾ ಪ್ರಿಯರ ಪ್ರಕಾರ, ನಾರ್ಮಲ್ ಪಾತ್ರೆಯಲ್ಲಿ ಮಾಡುವ ಚಹಾಕ್ಕಿಂತಲೂ, ತಾಮ್ರ ಅಥವಾ…

Read More

RRB Exam Dates 2026: 2026ರಲ್ಲಿ ನಡೆಯುವ ಪ್ರಮುಖ ರೈಲ್ವೆ ನೇಮಕಾತಿ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ – Kannada News | RRB Exam Dates 2026: Railway Recruitment Board Releases Full Schedule and Admit Card Info

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ಸಚಿವಾಲಯವಾದ ರೈಲ್ವೆ ನೇಮಕಾತಿ ಮಂಡಳಿ (RRB) ರಲ್ಲಿ ಹಲವಾರು ರೈಲ್ವೆ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಉದ್ಯೋಗಗಳಿಗೆ ಆನ್‌ಲೈನ್ ಅರ್ಜಿಗಳು ಈಗಾಗಲೇ ಕೊನೆಗೊಂಡಿವೆ. ಈ ಆದೇಶದಲ್ಲಿ, ಹಲವಾರು RRB ಅಧಿಸೂಚನೆಗಳ ಪರೀಕ್ಷಾ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ನಡೆಯಲಿರುವ ಹಲವಾರು ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು RRB ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆರ್‌ಆರ್‌ಬಿ ರೈಲ್ವೆ ಪರೀಕ್ಷೆಗಳು ಯಾವಾಗ ಮತ್ತು ಯಾವ ದಿನಾಂಕಗಳಲ್ಲಿ ನಡೆಯುತ್ತವೆ? 434 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು…

Read More

ICSE 10th, ISC 12th Results 2026: ಐಸಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​​ ವೀಕ್ಷಿಸಲು ಈ ನೇರ ಲಿಂಕ್ ಬಳಸಿ – Kannada News | ICSE 10th, ISC 12th Results 2026 CISCE Board Result Declared Toppers Ranks and Latest News

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು 10ನೇ ತರಗತಿ (ICSE) ಮತ್ತು 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಯಾಗಲಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆಯನ್ನು (Index Number) ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ? ಹಂತ-ಹಂತದ ಮಾಹಿತಿ ಇಲ್ಲಿದೆ: ನಿಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ…

Read More

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್ – Kannada News | Bannerghatta Zoo Fights Summer Heat: Ice candy and fruits fed to zoo animals

ಬೆಂಗಳೂರು, ಮಾರ್ಚ್​ 05: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ದಿನಕ್ಕೆ ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ತಂಪಾದ ವಾತಾವರಣ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಸಹ ಮರಗಿಡಗಳ ನೆರವಿನಿಂದ…

Read More

PBKS vs MI: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ; ಮುಂಬೈ ಫ್ರಾಂಚೈಸಿಯಿಂದ ಕ್ರಾಂತಿಕಾರಿ ನಿರ್ಧಾರ – Kannada News | IPL 2026: Jasprit Bumrah Takes Mumbai Indians Captaincy vs PBKS in Historic Match 58

ಐಪಿಎಲ್ 2026 (IPL 2026) ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (PBKS vs MI) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಸತತ ಸೋಲುಗಳಿಂದಾಗಿ ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಬದಲಾಗಿದ್ದಾನೆ. ಈ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವವಹಿಸಿದರೂ ಮುಂಬೈ ತಂಡದ ಅದೃಷ್ಟ ಬದಲಾಗಲಿಲ್ಲ. ಇದೀಗ ಮುಂದಿನ ಸೀಸನ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಮುಂಬೈ…

Read More

Lucky Dates: ಜೂನ್‌ನಲ್ಲಿ ವಾಹನ ಖರೀದಿಸುತ್ತಿದ್ದೀರಾ? ಹಾಗಿದ್ರೆ ಈ ಮೂರು ದಿನಾಂಕಗಳನ್ನೇ ಆಯ್ಕೆ ಮಾಡಿ – Kannada News

ವಾಹನ ಖರೀದಿಗೆ ಶುಭ ದಿನImage Credit source: Pinterest ಪ್ರತಿಯೊಬ್ಬರಿಗೂ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದಬೇಕೆಂಬ ಆಸೆ ಇರುತ್ತದೆ. ಅದು ಪುಟ್ಟ ಕಾರು, ಬೈಕ್, ಸ್ಕೂಟರ್, ಲಾರಿ, ಟ್ರ್ಯಾಕ್ಟರ್, ವ್ಯಾನ್ ಅಥವಾ ಸೈಕಲ್ ಆಗಿರಬಹುದು. ಆದರೆ, ಬೇರೆಯವರನ್ನು ನೋಡಿ ಮೊಂಡು ಹಠದಿಂದ ವಾಹನ ಖರೀದಿಸುವುದಕ್ಕಿಂತ, ನಮ್ಮ ಶಕ್ತ್ಯಾನುಸಾರ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುವುದು ಉತ್ತಮ. ವಾಹನ ಖರೀದಿ ವಿಷಯದಲ್ಲಿ, ಯಾವ ದಿನ ಶುಭ, ಯಾವಾಗ ಖರೀದಿಸಬೇಕು ಎಂಬ ಗೊಂದಲ ಅನೇಕರಲ್ಲಿ ಸಹಜ. ಈ…

Read More

ಆ ನಟನಿಂದ ನನ್ನ ಮದುವೆ ನಿಂತಿತು, ಜೀವನ ಹಾಳಾಯ್ತು: ನಟಿ ಪೂನಂ ಕೌರ್ – Kannada News | Poonam Kaur said due to Posani Krishna Murali her life spoiled

ಚಿತ್ರರಂಗದ (Sandalwood) ಅದ್ವಾನಗಳು, ಅನ್ಯಾಯಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಹೊರ ಬೀಳುತ್ತಲೇ ಇರುತ್ತವೆ. ದೊಡ್ಡ ನಿರ್ಮಾಪಕರು, ನಟರುಗಳು ಮಾಡುವ ಅನ್ಯಾಯ, ತೋರುವ ದರ್ಪಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಪರ ಭಾಷೆಯಿಂದ ಬಂದು ಇನ್ನೊಂದು ಭಾಷೆಯಲ್ಲಿ ನೆಲೆಗೊಂಡ ನಟಿಯರಿಗಂತೂ ನರಕವನ್ನೇ ತೋರಿಸಲಾಗುತ್ತದೆ. ಇದೀಗ ಒಂದು ಸಮಯದಲ್ಲಿ ಬಲು ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಅವರು, ಕೆಲ ಸಿನಿಮಾ ಮಂದಿ ಮತ್ತು ರಾಜಕಾರಣಿಗಳು ಸೇರಿಕೊಂಡು ಹೇಗೆ ತಮ್ಮ ಬದುಕು ಹಾಳು ಮಾಡಿದರು ಎಂದು ಹೇಳಿಕೊಂಡಿದ್ದಾರೆ. ಪೂನಂ ಕೌರ್…

Read More

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ…

Read More