Headlines

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯ ನಡೆಯುವುದಕ್ಕೂ ಮುನ್ನವೇ ವಿಶ್ವ ಕ್ರಿಕೆಟ್​ನ ದಿಗ್ಗಜರು ಹಾಗೂ ಮಾಜಿ ಆಟಗಾರರು ಯಾರು ಚಾಂಪಿಯನ್ ಆಗಲಿದ್ದಾರೆ ಎಂಬುದನ್ನು ತಮ್ಮದೇ ವಿವರಣೆಯ ಮೂಲಕ ಹೇಳಲಾರಂಭಿಸಿದ್ದಾರೆ. ಅವರುಗಳಲ್ಲಿ ಹೆಚ್ಚಿನವರು…

Read More

ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ – Kannada News | Ketugrasta Lunar Eclipse Sparks Traditional Beliefs and Community Impact

ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು, ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣಗಳನ್ನು ವೀಕ್ಷಿಸಬಹುದಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಗೋಚರಿಸುತ್ತಿರುವ ಈ ಗ್ರಹಣ ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಚಂದ್ರನ ಕಾಲು ಭಾಗ ಮಾತ್ರ ಗೋಚರಿಸುತ್ತದೆ, ಉಳಿದ ಭಾಗ ತಾತ್ಕಾಲಿಕವಾಗಿ ನೆರಳಿನಲ್ಲಿ ಆವೃತವಾಗಿರುತ್ತದೆ. ಚಂದ್ರಗ್ರಹಣದ ಬಗ್ಗೆ ವೈಜ್ಞಾನಿಕ ಹಾಗೂ ಧಾರ್ಮಿಕ ನಂಬಿಕೆಗಳು ಭಾರತದಲ್ಲಿ ಮಾತ್ರವಲ್ಲದೆ, ಜಪಾನ್, ಚೀನಾ, ಅಮೆರಿಕಾದಂತಹ ದೇಶಗಳಲ್ಲೂ ಇವೆ. ಈ ಗ್ರಹಣದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಕಡಿಮೆಯಾಗಿ, ಹೋಟೆಲ್‌ಗಳು ಖಾಲಿ ಹೊಡೆದಿವೆ. ಇದು…

Read More

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್ – Kannada News | Tv9 Impact: Officers Stops tungabhadra reservoir Water To factory at Koppal

ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ. ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್​ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ…

Read More

Daily Devotional: ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Benefits of Parad Shivling Puja: Divine Blessings and Remedies by Dr. Basavaraja Guruji

ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೃಷ್ಟಿ, ಸ್ಥಿತಿ ಮತ್ತು ಲಯಕ್ಕೆ ಅಧಿಪತಿಗಳಾದ ಬ್ರಹ್ಮ, ವಿಷ್ಣು ಮತ್ತು ಶಿವನ ಅನುಗ್ರಹವು ಜೀವನದಲ್ಲಿ ಮಹತ್ವಪೂರ್ಣವಾಗಿದೆ. ಶಿವನು ಅಭಿಷೇಕ ಪ್ರಿಯನಾಗಿದ್ದು, ವಿವಿಧ ಶಿವಲಿಂಗಗಳ ಪೂಜೆಯಿಂದ ಆತನ ಕೃಪೆಗೆ ಪಾತ್ರರಾಗಬಹುದು. ಅಂತಹ ಶಿವಲಿಂಗಗಳಲ್ಲಿ ಪಾದರಸ ಶಿವಲಿಂಗವು ಬಹು ವಿಶೇಷ ಸ್ಥಾನವನ್ನು ಪಡೆದಿದೆ. ಇದು ತಕ್ಷಣವೇ ಪರಿಪೂರ್ಣ ಶಿವಾನುಗ್ರಹವನ್ನು ಕರುಣಿಸುತ್ತದೆ ಎಂದು ಹೇಳಲಾಗುತ್ತದೆ. ಯಾರು ಸಂಕಷ್ಟದಲ್ಲಿದ್ದಾರೋ, ದಾರಿ ಕಾಣದೆ ಇರುವವರಿಗೆ…

Read More

ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ನಿಯೋಜನೆ – Kannada News

ಲೋಕಭವನ ಸುತ್ತ ಬ್ಯಾರಿಕೇಡ್ ಹಾಕಿ ಭದ್ರತಾ ಸಿದ್ಧತೆ ಮಾಡಿರುವುದುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ…

Read More

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಬೆಂಗಳೂರು, ಫೆಬ್ರವರಿ 18: ಕಮಿಷನ್ ಆರೋಪದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಟೀಕಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ…

Read More

30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ ಹೇಗಿತ್ತು ನೋಡಿ

ಕಿಯೊಂಜರ್, ಮಾ.7: ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ಒಡಿಶಾದ ಕಿಯೊಂಜರ್ ಜಿಲ್ಲೆಯ ಬನಾಜೋಡಿ ಗ್ರಾಮದ 30 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ತೋರಿದ ಜಾಣ್ಮೆ ಎಲ್ಲರ ಗಮನ ಸೆಳೆದಿದೆ. ಆನೆಯನ್ನು ಹಗ್ಗಗಳಿಂದ ಮೇಲೆತ್ತುವುದು ಅಪಾಯಕಾರಿ ಎಂದು ಮನಗಂಡ ಅಧಿಕಾರಿಗಳು, ಬಾವಿಗೆ ನೀರನ್ನು ಪಂಪ್ ಮಾಡುವ ಮೂಲಕ ಆನೆಯನ್ನು ಮೇಲೆಕ್ಕೆ ತೇಲುವಂತೆ ಮಾಡುವ ‘ಆರ್ಕಿಮಿಡೀಸ್ ತತ್ವವನ್ನು (Archimedes’ Principle) ಬಳಸಿದರು. ಬಾವಿಗೆ ನೀರು ತುಂಬುತ್ತಿದ್ದಂತೆ ಆನೆಯು…

Read More

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ – Kannada News | Global Fuel Crisis: Minister Pralhad Joshi Slams Congress, Says India’s Petrol Price Hike Lowest Globally

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆImage Credit source: PTI ನವದೆಹಲಿ, ಮೇ 16: ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ…

Read More

MI vs KKR: 13 ವರ್ಷಗಳ ಸತತ ಸೋಲಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಹಾಗೂ ರಘುವಂಶಿ ಅವರ ಅರ್ಧಶತಕದ ನೆರವಿನಿಂದ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಕಲ್ಟನ್ ಅವರ ಅರ್ಧಶತಕದ ನೆರವಿನಿಂದ ಈ ಬೃಹತ್ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಈ…

Read More