Headlines

ಇನ್ನೆರಡು ದಿನ ಹೊರಗೆ ಬರಬೇಡಿ; ಇರಾನ್​ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ ನೀಡಿದ ಭಾರತ

ನವದೆಹಲಿ, ಏಪ್ರಿಲ್ 7: ಕದನವಿರಾಮ ಅಥವಾ ಶಾಂತಿ ಮಾತುಕತೆಗೆ ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ 10 ದಿನಗಳ ಗಡುವು ನಾಳೆ ಬೆಳಗ್ಗೆ ಅಂತ್ಯಗೊಳ್ಳಲಿದೆ. ಹೀಗಾಗಿ, ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು ಸಂಜೆ ತುರ್ತು ಸಲಹೆಯನ್ನು ನೀಡಿದ್ದು, ಸಂಭಾವ್ಯ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್ ದೇಶದಲ್ಲಿರುವ ಭಾರತೀಯ ಪ್ರಜೆಗಳು ಸುರಕ್ಷತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಭಾರತೀಯ ಪ್ರಜೆಗಳು ಕನಿಷ್ಠ 48 ಗಂಟೆಗಳ ಕಾಲ ತಾವು ಎಲ್ಲಿದ್ದಾರೋ ಅದೇ ಸ್ಥಳಗಳಲ್ಲಿಯೇ ಇರಬೇಕೆಂದು ಸೂಚಿಸಲಾಗಿದೆ….

Read More

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆಬಿ ನೊಂದಣಿ ಇಲ್ಲದೇ ಎನ್​ಆರ್​ಐಗಳಿಗೆ ಹೂಡಿಕೆ ಮಿತಿ ಹೆಚ್ಚಳ – Kannada News

ನವದೆಹಲಿ, ಜೂನ್ 5: ಎನ್‌ಆರ್‌ಐಗಳು (ಅನಿವಾಸಿ ಭಾರತೀಯರು) ಮತ್ತು ಒಸಿಐಗಳು (OCI – ಸಾಗರೋತ್ತರ ಭಾರತೀಯ ನಾಗರಿಕರು) ಸೆಬಿ (SEBI) ಬಳಿ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ (stock market) ನೇರವಾಗಿ ಹೂಡಿಕೆ ಮಾಡಲು ಇರುವ ಹಣದ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆ ನಂತರದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹೊರಗೆಡವಿದ್ದಾರೆ. ಈವರೆಗೆ ಇಂತಹ ಹೂಡಿಕೆಗೆ ಕಟ್ಟುನಿಟ್ಟಾದ ಮಿತಿಗಳಿದ್ದವು. ಆ ಮಿತಿಗಳನ್ನು ಸಡಿಲಗೊಳಿಸುವುದರಿಂದ, ಅನಿವಾಸಿ ಭಾರತೀಯರಿಗೆ ಭಾರತದ…

Read More

Tv9 Kannada News Live: ಕಪ್ಪೆ ಚಿಪ್ಪುಗಾಗಿ 10 ಜನ ಸಾವು, ರಾಜ್ಯದಲ್ಲಿ ಮಳೆ, ಪೈಲಟ್‌ಗೆ ಹೃದಯಾಘಾತ: ಈ ಹೊತ್ತಿನ ಸುದ್ದಿಗಳು – Kannada News | TV9 Kannada News Live: 10 Dead, Heavy Rain Batters Karnataka; Pilot Suffers Heart Attack

ಬೆಂಗಳೂರು, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಜಲಸಮಾಧಿಯಾದ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ ಇಳಿದಿದ್ದರು. 12 ಮಂದಿ ಮಹಿಳೆಯರು, ಇಬ್ಬರು ಪುರುಷರು ಕಪ್ಪೆಚಿಪ್ಪುಗಳನ್ನ ತೆಗೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಒಂದಷ್ಟು ಕಪ್ಪೆ ಚಿಪ್ಪುಗಳನ್ನ ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ ತಣ್ಣಗೆ ಹರಿಯುತ್ತಿದ್ದ ನದಿ ಒಡಲಿನಲ್ಲಿ, ಏಕಾಏಕಿ ನೀರಿನ ಹರಿವು…

Read More

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ – Kannada News

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ….

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಕರ್ನಾಟಕ ಗಡಿಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!

ಚಾಮರಾಜನಗರ, ಏಪ್ರಿಲ್​​ 02: ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಪಾಲಾರ್ ಚೆಕ್ ಪೋಸ್ಟ್ ಪ್ರದೇಶದಲ್ಲಿ ಆನೆಯೊಂದು ಸಂಚರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಡಿ ಪ್ರದೇಶಗಳಲ್ಲಿ ಇಂತಹ ವನ್ಯಜೀವಿಗಳ ಸಂಚಾರವು ಸಾಮಾನ್ಯವಾಗಿದ್ದರೂ, ಚೆಕ್ ಪೋಸ್ಟ್ ಬಳಿ ಆನೆಯ ಓಡಾಟವು ಜನರಲ್ಲಿ ಅಚ್ಚರಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ನಷ್ಟದ ಭೀತಿಯಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಿರ್ಮಾಪಕರು – Kannada News

ಚಿತ್ರರಂಗದಲ್ಲಿ ದೊಡ್ಡ ತಾರಾಗಣ ಹಾಗೂ ಭರ್ಜರಿ ಪ್ರಚಾರದೊಂದಿಗೆ ತೆರೆಗೆ ಬರುವ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡುತ್ತವೆ ಎಂಬ ನಂಬಿಕೆ ಸದಾ ನಿಜವಾಗುವುದಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ಸಿಕ್ಕಿದೆ. ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಗಿದ್ದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ಇದೀಗ ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಕಾಣದೆ ಸಂಪೂರ್ಣವಾಗಿ ಮಕಾಡೆ ಮಲಗುವ ಸೂಚನೆ ನೀಡಿದೆ. ವೀಕೆಂಡ್ ಮುಗಿದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರೂ ಚಿತ್ರದ ಗಳಿಕೆಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ. ಪ್ರಸ್ತುತ ದೇಶಾದ್ಯಂತ 1,380 ಶೋಗಳಲ್ಲಿ ಈ…

Read More

ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ – Kannada News | Bhimaganahalli Bee Attack: Kolar Villagers, Children Injured, Viral Video

ಕೋಲಾರ,ಜ.2: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಭೀಮಗಾನಹಳ್ಳಿ ಗ್ರಾಮದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಇದೀಗ ದಾಳಿ ಮಾಡಿರುವ ವಿಡಿಯೋ ವೈರಲ್​​ ಆಗಿದೆ. ಗ್ರಾಮದಲ್ಲಿ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು ಮೂರು ಜನರಿಗೆ ಗಾಯಗಾಗಿವೆ. ಇನ್ನು ಅಲ್ಲಿ ಇದ್ದ ಶಾಲೆಯ ಮಕ್ಕಳ ಮೇಲೆಯೂ ದಾಳಿ ಮಾಡಿದೆ. ಮಕ್ಕಳು ಶಾಲೆ ಒಳಗೆ ಕಿಟಿಕಿ ಬಾಗಿಲು ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಶಾಲೆಯ ಬಳಿ ಹಲವು ವರ್ಷಗಳಿಂದ ಗೂಡುಕಟ್ಟಿಕೊಂಡಿದ್ದ ಹೆಜ್ಜೇನುಗಳನ್ನು ತೆರವು ಮಾಡುವಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ….

Read More

The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು? – Kannada News | The Wedding of VIROSH what is the age gap between Rashmika Mandanna and Vijay Deverakonda

ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (Vijay Deverakonda) ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (The Wedding of VIROSH) ಎಂದು ಹೆಸರಿಡಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ…

Read More