Headlines

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ…

Read More

ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ – Kannada News

ನವದೆಹಲಿ, ಜೂನ್ 3: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಸುಮಾರು 12 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹1 ಲಕ್ಷ ಕೋಟಿಗೂ ಅಧಿಕ) ಮೌಲ್ಯದ ಚಿನ್ನವನ್ನು (Gold) ಮಾರಾಟ ಮಾಡಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಅಧಿಕೃತವಾಗಿ ತಿರಸ್ಕರಿಸಿವೆ. ಈ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟಪಡಿಸಿರುವ ಬ್ಯಾಂಕ್, ದೇಶದ ಭೌತಿಕ ಚಿನ್ನದ ದಾಸ್ತಾನು 880.52 ಮೆಟ್ರಿಕ್ ಟನ್‌ಗಳಷ್ಟು ಯಾವುದೇ ಬದಲಾವಣೆಯಿಲ್ಲದೆ ಸುರಕ್ಷಿತವಾಗಿದೆ ಎಂದು…

Read More

ಕೊರಿಯನ್‌ ಸುಂದರಿಯರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get glowing skin like Korean beauties

ಕೊರಿಯನ್‌ ಮಹಿಳೆಯರಂತೆ ಸುಂದರ, ಕಾಂತಿಯುತ ತ್ವಚೆ (glowing skin) ನಮ್ಮದಾಗಬೇಕೆಂಬ ಬಯಕೆ ಪ್ರತಿಯೊಬ್ಬ ಮಹಿಳೆಯರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತ ದುಬಾರಿ ಕ್ರೀಮ್‌ ಬಳಕೆ ಮಾಡುತ್ತಾರೆ. ತ್ವಚೆಯ ಹೊಳಪು ಹೆಚ್ಚಾಗಬೇಕೆಂದು ಫೇಶಿಯಲ್‌ ಸೇರಿದಂತೆ ಇತ್ಯಾದಿ ಪ್ರಯೋಗಗಳನ್ನು ಮಾಡುತ್ತಾರೆ. ಇದರಿಂದ ತ್ವಚೆಯ ಸೌಂದರ್ಯ ಹೆಚ್ಚಾಗುವ ಬದಲು ಮೊಡವೆ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುವುದೇ ಹೆಚ್ಚು. ಇದರ ಬದಲು ಹೆಚ್ಚು ಹಣ ಖರ್ಚು ಮಾಡದೆ ಈ ಕೆಲವೊಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ನೈಸರ್ಗಿಕ ರೀತಿಯಲ್ಲಿ ಕೊರಿಯನ್‌ ಮಹಿಳೆಯರಂತೆ ಕಾಂತಿಯುತ…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ… ಸಿನಿಮಾ…

Read More

‘ಆಸೆ’ ಧಾರಾವಾಹಿಗೆ ಎಂಟ್ರಿ ಆಯ್ತು ಸೂರ್ಯ ತಂಗಿ ಪಾತ್ರ – Kannada News | Aase Serial: Tara’s Shocking Re entry Surya’s Sister Returns, Unraveling Old Mysteries

ಆಸೆ ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣುತ್ತಿರುವ ಪ್ರಮುಖ ಧಾರಾವಾಹಿಗಳಲ್ಲಿ ಒಂದು. ಈ ಧಾರಾವಾಹಿ ಸಾಕಷ್ಟು ನಿರೀಕ್ಷೆಯನ್ನು ಸೃಷ್ಟಿಸಿದೆ. ಈಗ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವೊಂದರ ಎಂಟ್ರಿ ಆಗಿದೆ. ಅದು ಕೂಡ 860 ಎಪಿಸೋಡ್​​​ಗಳ ಬಳಿಕ ಎಂಬುದು ವಿಶೇಷ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಹಾಗಾದರೆ ಯಾವುದು ಆ ಪಾತ್ರ? ಆ ಬಗ್ಗೆ ಇಲ್ಲಿದೆ ವಿವರ. ಆಸೆ ಧಾರಾವಾಹಿಯಲ್ಲಿ ರಂಗನಾಥ್ ಅವರಿಗೆ ನಾಲ್ಕು ಮಕ್ಕಳಿದ್ದರು. ಈ ಪೈಕಿ ತಾರಾ ಎಂಬ ಹುಡುಗಿ ಸಣ್ಣ ವಯಸ್ಸಿನಲ್ಲೇ ನಿಧನ…

Read More

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು – Kannada News | Yadgiri: Mother and Child Miraculously Escape as Storm Blows Off House Roof

ಯಾದಗಿರಿ, ಮೇ 24: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಯು ಅಪಾರ ಅವಾಂತರ ಸೃಷ್ಟಿಸಿದೆ. ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಮನೆಯೊಂದರ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಟಿನ್ ಶೀಟ್‌ಗಳು ಕಿತ್ತುಬಂದಿದ್ದು, ಕಲ್ಲುಗಳು ಬಿದ್ದಿವೆ. ಘಟನೆ ವೇಳೆ ಮನೆಯಲ್ಲಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ, ತಾಯಿ ಮತ್ತು ಮಗುವನ್ನು ತಕ್ಷಣವೇ ಹತ್ತಿರದ ದೇವಸ್ಥಾನಕ್ಕೆ ಕರೆದೊಯ್ದು…

Read More

ಕೊನೆಗೂ ನನಸಾದ ಝ್ವೇರೆಫ್ ಗ್ರಾಂಡ್ ಸ್ಲ್ಯಾಮ್ ಕನಸು

ರೊಲ್ಯಾಂಡ್ ಗ್ಯಾರೋಸ್ ಅಂಗಳದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೇರೆಫ್ ಇತಿಹಾಸ ನಿರ್ಮಿಸಿದ್ದಾರೆ. ಭಾನುವಾರ ನಡೆದ 2026ರ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಇಟಲಿಯ ಫ್ಲಾವಿಯೊ ಕೊಬೊಲ್ಲಿ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಝ್ವೇರೆಫ್ ತಮ್ಮ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಅವರ ಜೀವಮಾನದ ಮಹದಾಸೆ ಕೊನೆಗೂ ಈಡೇರಿದೆ. ನಾಲ್ಕು ಗಂಟೆಗಳ ಮಹಾಸಮರ: ಕೋರ್ಟ್ ಫಿಲಿಪ್-ಚ್ಯಾಟ್ರಿಯರ್‌ನಲ್ಲಿ ನಡೆದ ಈ ಹಣಾಹಣಿ ಬರೋಬ್ಬರಿ 4 ಗಂಟೆ ಹಾಗೂ 16 ನಿಮಿಷಗಳ ಕಾಲ ಜಿದ್ದಾಜಿದ್ದಿನಿಂದ ಕೂಡಿತ್ತು….

Read More

Cricket Rules 2026: ಟೆಸ್ಟ್ ಹಾಗೂ ಮಹಿಳಾ ಕ್ರಿಕೆಟ್​ನಲ್ಲಿ ನೂತನ ನಿಯಮಗಳು ಜಾರಿಗೆ – Kannada News | MCC New Cricket Rules 2026: Major Changes for Test, Women’s and Junior Game

ಕ್ರಿಕೆಟ್ ನಿಯಮಗಳನ್ನು ರೂಪಿಸುವ ಸರ್ವೋಚ್ಚ ಸಂಸ್ಥೆಯಾದ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (MCC), 2026 ಕ್ಕೆ ಆಟದಲ್ಲಿ ಪಾರದರ್ಶಕತೆ ಮತ್ತು ಉತ್ಸಾಹವನ್ನು ಹೆಚ್ಚಿಸಲು ಟೆಸ್ಟ್ ಕ್ರಿಕೆಟ್ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಹೊಸ ಕಾನೂನುಗಳನ್ನು ಘೋಷಿಸಿದೆ. ಈ ಪ್ರಕಾರ ಟೆಸ್ಟ್ ಕ್ರಿಕೆಟ್​ನಲ್ಲಿ (Test cricket) ಎಂಸಿಸಿ ತಂದಿರುವ ನೂತನ ನಿಯಮ ಬ್ಯಾಟಿಂಗ್ ತಂಡಕ್ಕೆ ಆಘಾತ ನೀಡಿದ್ದರೆ, ಬೌಲಿಂಗ್ ತಂಡಕ್ಕೆ ಮತ್ತೊಂದು ವಿಕೆಟ್ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಇನ್ನು ಮಹಿಳಾ ಕ್ರಿಕೆಟ್ ಹಾಗೂ ಜೂನಿಯರ್ ಕ್ರಿಕೆಟ್‌ನಲ್ಲಿ (13…

Read More

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…

Read More