Headlines

ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ! – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. “ಹೋರಾಡುತ್ತೇವೆ ಇಲ್ಲವೇ ಸಾಯುತ್ತೇವೆ” ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು ಮತ್ತು 3 ಸಂಸದರು ಮಾತ್ರ ಹಾಜರಾಗುವ ಮೂಲಕ ಮಮತಾ ಬ್ಯಾನರ್ಜಿಗೆ ಸ್ವಪಕ್ಷದವರಿಂದಲೇ ಭಾರಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣ…

Read More

Video: ನಡುರಸ್ತೆಯಲ್ಲಿ ಗರ್ಭಿಣಿಯ ಮೈಮುಟ್ಟಿ ಕಿರುಕುಳ ಕೊಟ್ಟ ವ್ಯಕ್ತಿ – Kannada News | Outrage in Jaipur: Pregnant Woman Harassed in Public, Sparks Ange

ಜೈಪುರ, ಏಪ್ರಿಲ್ 14: ಗರ್ಭಿಣಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಆಕೆಯ ಮೈಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಜೈಪುರದಲ್ಲಿ ನಡೆದಿದೆ. ಬೀಚ್ ಕಾಲೋನಿಯಲ್ಲಿ ಆಕೆ ನಡೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿ ಬಂದ ಆತ ಹಿಂದಿನಿಂದ ಆಕೆಯ ಮೈಮುಟ್ಟಿದ್ದಾನೆ. ಆಕೆ ಕಿರುಚಿದಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆಯ ಸಿಸಿಟಿವಿ ದೃಶ್ಯಗಳು ಪೊಲೀಸ್ ಆಡಳಿತದಲ್ಲಿ ಕೋಲಾಹಲಕ್ಕೆ ಕಾರಣವಾಗಿವೆ. ಮಾರ್ಚ್ 25 ರಂದು ಸಂಜೆ 6 ಗಂಟೆ ಸುಮಾರಿಗೆ ಗರ್ಭಿಣಿಯೊಬ್ಬರು ಫೋನ್‌ನಲ್ಲಿ ಮಾತನಾಡುತ್ತಾ ಕಾಲೋನಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು – Kannada News | Over 200 passengers stuck on IndiGo Wait Inside Flight at Chennai airport for 5 hours

ಚೆನ್ನೈ, ಫೆಬ್ರವರಿ 25: ಇಂಡಿಗೋ ವಿಮಾನವು ಚೆನ್ನೈನಿಂದ ಸಿಂಗಾಪುರಕ್ಕೆ ಹೊರಡುವ ಮೊದಲು 200ಕ್ಕೂ ಹೆಚ್ಚು ಪ್ರಯಾಣಿಕರು ಇಂಡಿಗೋ (IndiGo) ವಿಮಾನದೊಳಗೆ 5 ಗಂಟೆಗಳ ಕಾಲ ಕಾಯುವಂತಾಯಿತು. ವಿಮಾನ ಹತ್ತಿದ ನಂತರ ಸುಮಾರು 5 ಗಂಟೆಗಳ ಕಾಲ ಅಂದರೆ ಚೆನ್ನೈನಿಂದ ಸಿಂಗಾಪುರ ತಲುಪುವ ಸಮಯಕ್ಕಿಂತ ಹೆಚ್ಚು ಕಾಲ ವಿಮಾನದೊಳಗೆ ಕುಳಿತು ಕಾಯುವಂತಾಯಿತು. ಇದರಿಂದ ಹತಾಶೆಗೊಂಡ ಪ್ರಯಾಣಿಕರು ಅಸಮಾಧಾನ ಹೊರಹಾಕಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ವಿಮಾನಯಾನ ಸಿಬ್ಬಂದಿಯ ಮೇಲೆ ಕೋಪ ವ್ಯಕ್ತಪಡಿಸುವುದನ್ನು ವಿಡಿಯೋದಲ್ಲಿ…

Read More

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More

Kottiyoor Temple Incident: ಕನ್ನಡಿಗರಿಗಾಗಿ ಕನ್ನಡದಲ್ಲೇ ಮಾತನಾಡಿದ ಕೇರಳಂ ಡಿಐಜಿ ಯತೀಶ್ ಚಂದ್ರ! – Kannada News

ಕಣ್ಣೂರು ರೇಂಜ್ ಡಿಐಜಿ ಯತೀಶ್ ಚಂದ್ರImage Credit source: Yathish Chandra instagram account ಬೆಂಗಳೂರು, ಜೂನ್ 10: ಕೇರಳಂನ ಕೊಟ್ಟಿಯೂರು ದೇವಾಲಯಕ್ಕೆ (Kottiyoor Temple) ಹೋಗಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಯಾರೂ ಈ ದೇವಾಲಯಕ್ಕೆ ಭೇಟಿ ನೀಡಬೇಡಿ ಎಂದು ನೊಂದ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲಿನ ವ್ಯವಸ್ಥೆ, ನಿರ್ವಹಣೆಯ ಕುರಿತು ಆಕ್ಷೇಪಿಸಿದ್ದರು. ಇದರ ಬೆನ್ನಲ್ಲೇ ದೇವಾಲಯದ ಸೆಕ್ಯೂರಿಟಿಯ ಕುರಿತಾದಂತೆ ಮಾಹಿತಿ ನೀಡಿರುವ ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ,…

Read More

ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ…

Read More

Daily Devotional: ಸಾಮಾನ್ಯ ಜನರು ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಬಾರದು ಯಾಕೆ? – Kannada News | Temple Sanctum Sanctorum Entry: Rules and Spiritual Significance

ದೇವಾಲಯವು ವಿದ್ಯುತ್ ಶಕ್ತಿಯ ಕೇಂದ್ರವಿದ್ದಂತೆ, ಭಗವಂತನ ಶಕ್ತಿಯ ಮೂಲವಾಗಿದೆ. ಪಂಚಭೂತಗಳಿಂದ ಉಂಟಾಗುವ ದೋಷಗಳು, ಶುಭಫಲಗಳು, ಕರ್ಮಫಲಗಳನ್ನು ನಿವೇದಿಸಿಕೊಳ್ಳುವ ಕೇಂದ್ರವೇ ದೇವಾಲಯ. ಗರ್ಭಗುಡಿ ಪ್ರವೇಶವನ್ನು ಎಲ್ಲರೂ ಮಾಡಬಹುದೇ? ಅದು ಶುಭವೇ ಅಥವಾ ಅಶುಭವೇ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಲ್ಲಿ ಸಾಮಾನ್ಯವಾಗಿ ಅರ್ಥ, ಅರ್ಥಾರ್ಥಿ, ಜ್ಞಾನಿ, ಜಿಜ್ಞಾಸು ಎಂಬ ನಾಲ್ಕು ವಿಧಗಳಿರುತ್ತವೆ. ಆದರೆ, ಗರ್ಭಗುಡಿಗೆ ಪ್ರವೇಶವು ಸಾಮಾನ್ಯವಾಗಿ ಕೆಲವೇ…

Read More

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ – Kannada News | Suvendu Adhikari PA Chandranath Rath murder case SIT formed

ಕೊಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikari) ಆಪ್ತ ಸಹಾಯಕ ಚಂದ್ರನಾಥ್ ರಥ (Chandranath Rath) ಅವರ ಕೊಲೆ ಪ್ರಕರಣ ರಾಜಕೀಯ ಬಿಸಿಯನ್ನು ಹೆಚ್ಚಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು ರಚಿಸಲಾಗಿದೆ. ಚಂದ್ರನಾಥ ರಥ್ ಹತ್ಯೆಯ ತನಿಖೆಗಾಗಿ ಮೀಸಲಾದ ಎಸ್‌ಐಟಿಯನ್ನು ರಚಿಸಲಾಗಿದೆ. ಈ ತಂಡಕ್ಕೆ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಟ್ಟದ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ…

Read More

ಟೀಸರ್​ನಲ್ಲಿ ಅಸಹ್ಯ ದೃಶ್ಯ! ಯಶ್ ಸಿನಿಮಾ ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು…

Read More

ಧುರಂಧರ್ 2 Vs ಟಾಕ್ಸಿಕ್; ಯಶ್-ರಣವೀರ್ ಸಿಂಗ್ ಪೈಕಿ ಯಾರ ಸಿನಿಮಾ ಬಜೆಟ್ ಹೆಚ್ಚು? – Kannada News | Yash vs Ranveer: Toxic and Dhruvandhar 2 Box Office Clash! Who Wins

ಧುರಂಧರ್ 2 Vs ಟಾಕ್ಸಿಕ್ (Toxic) ಟಾಕ್ ಜೋರಾಗಿದೆ. ರಣವೀರ್ ಸಿಂಗ್ ಅವರ ‘ಧುರಂಧರ್ 2’ ಚಿತ್ರ ಮತ್ತು ಯಶ್ ಅವರ ‘ಟಾಕ್ಸಿಕ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಪರಸ್ಪರ ಕ್ಲ್ಯಾಶ್ ಆಗುತ್ತಿವೆ. ಈ ಎರಡು ಚಿತ್ರಗಳಲ್ಲಿ ಯಾವುದು ಹೆಚ್ಚು ಹಣ ಗಳಿಸುತ್ತದೆ ಎಂಬ ಕುತುಹೂಲ ಮೂಡಿದ್ದು, ಬಿಡುಗಡೆಯಾದ ಬಳಿಕ ಆ ಬಗ್ಗೆ ತಿಳಿಯಲಿದೆ. ಹಾಗಾದರೆ ಯಾವ ಚಿತ್ರದ ಬಜೆಟ್ ಹೆಚ್ಚಿದೆ? ಆ ಬಗ್ಗೆ ಇಲ್ಲಿ ನೋಡೋಣ. ಮಾರ್ಚ್ ತಿಂಗಳು ಸಿನಿಮಾ ಪ್ರಿಯರಿಗೆ ಸುಗ್ಗಿಯೇ ಸರಿ. ಏಕೆಂದರೆ ಮಾರ್ಚ್…

Read More