21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ. ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್ ಎಡ್ವರ್ಡ್…

Read More

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್​​ನವರು ವಿದೇಶಿ ಲೊಕೇಶನ್​​ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ. ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು….

Read More

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ – Kannada News | MP Crime Shocker, Man Jailed 18 Yrs for Sons Murder Kills Woman, Commits Suicide

ಭೋಪಾಲ್, ಫೆಬ್ರವರಿ 17: ಮೂವರು ಗಂಡು ಮಕ್ಕಳನ್ನು ಕೊಂದ ಆರೋಪದಲ್ಲಿ ಈಗಾಗಲೇ 18 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ ಮಹಿಳೆಯೊಬ್ಬರನ್ನು ಕೊಂದು ಬಳಿಕ ರೈಲಿನೆದುರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 50 ವರ್ಷದ ದುರ್ಗಾ ಎಂಬ ಮಹಿಳೆಯನ್ನು ಭೋಪಾಲ್‌ನ ಗೌತಮ್ ನಗರ ಪ್ರದೇಶದಲ್ಲಿ ಆಕೆಯ ಸಂಬಂಧಿ ಪ್ರೀತಮ್ ಕುಶ್ವಾಹ ಇರಿದು ಕೊಂದಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಸುಮಾರು ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಗೌತಮ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ…

Read More

ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು – Kannada News | Ravi Basrur among 5 music composers for Toxic movie Zee Music gets audio rights

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಹಳ ದೊಡ್ಡದಾಗಿ ನಿರ್ಮಾಣ ಆಗುತ್ತಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡದಿಂದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸದ್ಯದಲ್ಲೇ ಈ ಸಿನಿಮಾದ ಹಾಡುಗಳ ಬಿಡುಗಡೆ ಆಗಲಿವೆ. ಪ್ರತಿಷ್ಠಿತ ‘ಜೀ ಮ್ಯೂಸಿಕ್’ (Zee Music) ಕಂಪನಿಯು ಈ ಸಿನಿಮಾದ ಆಡಿಯೋ ರೈಟ್ಸ್ ಪಡೆದುಕೊಂಡಿದೆ. ಅಂದಹಾಗೆ, ‘ಟಾಕ್ಸಿಕ್’ ಸಿನಿಮಾಗಾಗಿ ರವಿ ಬಸ್ರೂರು (Ravi Basrur) ಸೇರಿದಂತೆ ಒಟ್ಟು 5 ಮಂದಿ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ! ಆ ಕಾರಣದಿಂದ ಯಶ್ ಅಭಿಮಾನಿಗಳಿಗೆ ಈ ಚಿತ್ರದ…

Read More

ಪ್ರೇಮಿಗಳ ದಿನದಂದು ಪತ್ನಿಯನ್ನು ಊಟಕ್ಕೆ ಕರೆದು ಕತ್ತು ಕೊಯ್ದ ಚಾರ್ಟರ್ಡ್​ ಅಕೌಂಟೆಂಟ್ – Kannada News | Husband Murders Wife on Valentine’s Night: Haryana CA Exposed in Robbery Cover up

ಹರಿಯಾಣ, ಫೆಬ್ರವರಿ 18: ಪ್ರೇಮಿಗಳ ದಿನದಂದೇ ಪತಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಅಂದು ರಾತ್ರಿ ಊಟಕ್ಕೆ ಆಕೆಯನ್ನು ಕರೆದು ಬಳಿಕ ಕೊಲೆ ಮಾಡಿದ್ದಾನೆ. ಆತ ವೃತ್ತಿಯಲ್ಲಿ ಚಾರ್ಟರ್ಡ್​ ಅಕೌಂಟೆಂಟ್ ಆಗಿದ್ದಾನೆ. ಪ್ರೇಮಿಗಳ ದಿನ ಗಂಡ ಹೊರಗೆ ಊಟ ಕೊಡಿಸ್ತಾನೆ ಎಂದು ಖುಷಿಯಿಂದ ಕುಣಿದಾಡುತ್ತಾ ಹೋಗಿದ್ದ ಪತ್ನಿ ಶವವಾಗಿದ್ದಾಳೆ. ಆಕೆಯನ್ನು ಕೊಲೆ ಮಾಡಿ ಬಳಿಕ ದರೋಡೆ ಕಥೆ ಕಟ್ಟಿ ಪೊಲೀಸರ ದಾರಿ ತಪ್ಪಿಸಲು ಆತ ಯತ್ನಿಸಿದ್ದ, ಹರಿಯಾಣದ ಬಹದ್ದೂರ್‌ಗಢದಲ್ಲಿ, ಬ್ಯಾಂಕ್…

Read More

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್ – Kannada News | This is why Rajath Kishan latest reel creates controversy in Mysore

ಇದು ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡ. ಇತಿಹಾಸದ ಸ್ಮಾರಕ, ಸರ್ಕಾರಿ ಆಸ್ತಿ, ಪಾರಂಪರಿಕ ಮಹತ್ವ ಹೊಂದಿರುವ ಕಟ್ಟಡ. ಇದೇ ಕಟ್ಟಡದ ಮುಂದೆ ಬಿಗ್‌ಬಾಸ್ ಖ್ಯಾತಿಯ ರಜತ್ (Rajath Kishan) ಸಿಗರೇಟ್ ಸೇದುತ್ತಾ, ಕಾರಿನಿಂದ ಇಳಿಯುತ್ತಾ ವಿಲನ್ ಲುಕ್‌ನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ. ಕಪ್ಪು ಉಡುಪು, ಬಿಂದಾಸ್ ಸ್ಟೈಲ್, ಬಾಯಲ್ಲಿ ಸಿಗರೇಟ್ ಇಟ್ಟುಕೊಂಡು ರೀಲ್ಸ್ ಮತ್ತು ವಿಡಿಯೋಗಳನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಲಕ್ಷ್ಮಿಪುರಂ ಪೊಲೀಸರು ಪ್ರಾಥಮಿಕವಾಗಿ ಎನ್‌ಸಿಆರ್ ದಾಖಲಿಸಿದ್ದಾರೆ. ಅನುಮತಿ…

Read More

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ….

Read More

‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್ – Kannada News | Thalapathy Vijay starrer Theri movie re releasing on January 15

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. ಆದರೆ ‘ಜನ ನಾಯಗನ್’ ಬಿಡುಗಡೆ ಆಗದಿದ್ದರೆ ಏನಂತೆ ಈ ಸಂಕ್ರಾಂತಿ ಅಥವಾ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬಕ್ಕೆ…

Read More

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು – Kannada News | Kodagu Businessman Suicide: Sajeer Self Immolates in Wayanad Over 20 Lakh Debt

ಸಜೀರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿImage Credit source: onmanorama ಕೊಡಗು, ಫೆಬ್ರವರಿ 07: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು…

Read More