Headlines

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಮುಖ್ಯಮಂತ್ರಿ ಬದಲಾದರೇ ಇಡೀ ತಂಡವೇ ಬದಲು!Image Credit source: tv9 ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿದ ತಕ್ಷಣ ಅವರ ಇಡೀ ಸಚಿವ ಸಂಪುಟವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಮತ್ತು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುತ್ತಾರೆ. ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ…

Read More

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ – Kannada News | Bangalore Hotel Food Price Hike: Commercial LPG Cylinder Rate Reaches Rs 3,154; Food Prices Up by 20 Percent

ಬೆಂಗಳೂರು, ಮೇ 5: ಬೆಂಗಳೂರಿನ (Bengauru) ಹೋಟೆಲ್ ಊಟ-ತಿಂಡಿ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಹೋಟೆಲ್ ಆಹಾರ ಪದಾರ್ಥಗಳ ಮೇಲೆ ಬೀರಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ದರ ಎಷ್ಟಿದೆ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ಸಿಲಿಂಡರ್ ದರ ಈಗ 3,154…

Read More

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ….

Read More

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ…

Read More

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ…

Read More

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

MBBS Course: NMC ಹೊಸ ಪ್ರಸ್ತಾಪ; MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ! – Kannada News

MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ!Image Credit source: Pinterest ಕಳೆದ 2023 ರ ‘ಪದವಿ ವೈದ್ಯಕೀಯ ಶಿಕ್ಷಣ ನಿಯಮಗಳ ತಿದ್ದುಪಡಿ’ಯ ಪ್ರಕಾರ, ಎಂಬಿಬಿಎಸ್ ಕೋರ್ಸ್ ಮುಗಿಸುವ ಗರಿಷ್ಠ ಅವಧಿಯನ್ನು 9 ವರ್ಷಗಳಿಗೆ ಸೀಮಿತಗೊಳಿಸಲಾಗಿತ್ತು. ಆದರೆ, ಇದೀಗ ಹಳೆಯ ನಿಯಮಕ್ಕೆ ಮರಳಿ ಆ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲು ಆಯೋಗ ನಿರ್ಧರಿಸಿದೆ. ಈ ಹೊಸ 10 ವರ್ಷಗಳ ನಿಯಮದ ಚೌಕಟ್ಟಿನಲ್ಲೇ ವಿದ್ಯಾರ್ಥಿಗಳು ತಮ್ಮ 4.5 ವರ್ಷಗಳ ಶೈಕ್ಷಣಿಕ ಕೋರ್ಸ್ (ಥಿಯರಿ ಮತ್ತು ಪ್ರಾಕ್ಟಿಕಲ್) ಮತ್ತು ಕಡ್ಡಾಯವಾಗಿ…

Read More

ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು – Kannada News | Central ministers quote Elon Musk’s tweet to lash out against Rahul Gandhi and opposition on Indian Economy

ನವದೆಹಲಿ, ಫೆಬ್ರುವರಿ 2: ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಕಳವಳ ಮತ್ತು ಟೀಕೆ ಮಾಡುತ್ತಲೇ ಬಂದಿರುವ ರಾಹುಲ್ ಗಾಂಧಿ ಹಾಗೂ ವಿಪಕ್ಷಗಳ ವಿರುದ್ಧ ಸರ್ಕಾರ ಹರಿಹಾಯಲು ಹೊಸ ಅಸ್ತ್ರ ಸಿಕ್ಕಿದೆ. ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ (Elon Musk) ಅವರು ಭಾರತದ ಆರ್ಥಿಕ ಉನ್ನತಿಯನ್ನು ಪುಷ್ಟೀಕರಿಸಿ ಮಾಡಿರುವ ಟ್ವೀಟ್​ವೊಂದು ಈಗ ಸರ್ಕಾರಕ್ಕೆ ಹೊಸ ಶಸ್ತ್ರವಾಗಿ ಪರಿಣಮಿಸಿದೆ. ‘ಭಾರತೀಯರಲ್ಲದವರು ನೀಡುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಕ್ಕೆ ಹೋಗುವುದಿಲ್ಲ. ರಾಹುಲ್ ಗಾಂಧಿಗೆ…

Read More