ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Kannada News | PM Narendra Modi announces Rs 2 lakh ex gratia to families of who killed in Kolkata fire tragedy

ನವದೆಹಲಿ, ಜನವರಿ 30: ಪಶ್ಚಿಮ ಬಂಗಾಳದ ಆನಂದಪುರದ ಗೋದಾಮಿನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅದರಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಪ್ರಧಾನಿ ಮೋದಿ 50,000 ರೂ. ಪರಿಹಾರ ಘೋಷಿಸಿದ್ದಾರೆ. “ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ”…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು – Kannada News | Lover Kills her Boy friend In Bengaluru: Kiran Father Reacts about Incident

ಬೆಂಗಳೂರು, (ಏಪ್ರಿಲ್ 22): ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗ ಕಿರಣ್​​​ನನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ…

Read More

ಇರಾನ್ ಅನ್ನು ಸಂಪೂರ್ಣವಾಗಿ ಮುಗಿಸಿಬಿಡಬೇಕು; ಮತ್ತೆ ಸಿಡಿದೆದ್ದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 18: “ಭಯೋತ್ಪಾದಕ ದೇಶವಾದ ಇರಾನಿನಲ್ಲಿ ಉಳಿದಿರುವುದನ್ನು ಎಲ್ಲವನ್ನೂ ನಾವು ಮುಗಿಸಿದರೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಬಳಸುವ ದೇಶಗಳೂ ಅದಕ್ಕೆ ಕೈಜೋಡಿಸಿದರೆ ಏನಾಗುತ್ತದೆ ಎಂದು ನಾನು ಯೋಚಿಸುತ್ತಿದ್ದೇನೆ. ಈ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಅನ್ನು “ಮುಗಿಸಿಬಿಡಲು” ಸೂಚಿಸಿದ್ದಾರೆ. ಮತ್ತು ಅಮೆರಿಕ-ಇಸ್ರೇಲ್ ದಾಳಿಗಳ ನಂತರ ಟೆಹ್ರಾನ್ ಅದನ್ನು ಮುಚ್ಚಿದ ನಂತರ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅವಲಂಬಿಸಿರುವ ರಾಷ್ಟ್ರಗಳನ್ನು ಈ ಮಾರ್ಗವನ್ನು ಸುರಕ್ಷಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಇರಾನ್‌ನ ಸುಪ್ರೀಂ ನಾಯಕ…

Read More

ಯಾವ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ : ಈ ರಾಶಿಯವರಿಗೆ ಮಾ. 21ರವರೆಗೆ ಪ್ರೇಮದಲ್ಲಿ ಭಗ್ನತೆ

ಮಾರ್ಚ್ 15ರಿಂದ ಮಾರ್ಚ್ 21ರವರೆಗೆ ಪ್ರೇಮದಲ್ಲಿ ಭಗ್ನತೆ, ಹಳೆಯ ಪ್ರೇಮದ ಹೊಸ ಹುಟ್ಟು ಕಾಣಿಸುವುದು. ಮರು ವಿವಾಹಕ್ಕೆ ಪ್ರಯತ್ನ ಸಾಗಲಿದೆ. ಪ್ರೇಮಕ್ಕೆ ಆಕರ್ಷಣೆಯ ಲೇಪವನ್ನು ಹಚ್ಚುವಿರಿ. ಎಲ್ಲವೂ ಕ್ಷಣಿಕವೆಂದು ಅರಿವಾದಾಗ ಕಾಲ ಕಳೆಯುತ್ತದೆ. ಹೆಜ್ಜೆ ಇಟ್ಟು ದೃಷ್ಟಿ ಹರಿಸುವ ಬದಲು, ದೃಷ್ಟಿ ಇಟ್ಟು ಹೆಜ್ಜೆ ಹಾಕಿ. ಮೇಷ ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ವಾಗ್ವಾದಗಳಾಗಬಹುದು, ತಾಳ್ಮೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ಹಸಿರು ನಿಶಾನೆ ಸಿಗುವ ಸಾಧ್ಯತೆ ಇದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸುಸಮಯವಿದು. ವೃಷಭ ಹಳೆಯ…

Read More

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ? – Kannada News | Big Twist TO Gadag Ancient treasure : gold unearthed in historic Lakkundi village draws statewide attention

ಗದಗ, (ಜನವರಿ 11): ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಕುಟುಂಬವದರು ಜಿಲ್ಲಾಡಳಿತಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಚಿನ್ನ ಪತ್ತೆಯಾದ ಲಕ್ಕುಂಡಿ ಗ್ರಾಮಕ್ಕೆ ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯನವರೇ ಮಾಹಿತಿ ಪಡೆದು ಚಿನ್ನ ರಕ್ಷಿಸುವಂತೆ ಸೂಚನೆ…

Read More

ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!

India vs New Zealand: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಪ್ರಮುಖ ಆಲ್​ರೌಂಡರ್ ಗಾಯಗೊಂಡು ಇದೀಗ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರು. ಹೀಗಾಗಿ ಬೌಲಿಂಗ್ ವೇಳೆ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾಗ್ಯೂ ಅವರು ಬ್ಯಾಟಿಂಗ್​ಗೆ ಆಗಮಿಸಿದ್ದರು. ಇದೀಗ ಸುಂದರ್ ಅವರ ಗಾಯದ ವೈದ್ಯಕೀಯ ವರದಿ ಬಂದಿದೆ. ಸ್ಕ್ಯಾನಿಂಗ್​ ರಿಪೋರ್ಟ್​ನಲ್ಲಿ ವಾಷಿಂಗ್ಟನ್ ಸುಂದರ್​ ಅವರ ಪೆಕ್ಕೆಲುಬಿನಲ್ಲಿ…

Read More

Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ನೀವು ನೋಡಿದ್ದೀರಬಹುದು. ಕೆಲವು ಸಾಲುಗಳು ನಿಮ್ಮ ನಗುವಿಗೆ ಕಾರಣವಾಗುತ್ತದೆ. ಇನ್ನು ಕೆಲವು ಅರ್ಥಪೂರ್ಣ ಸಾಲುಗಳನ್ನು ನೋಡಿದಾಗ ಆಟೋ ಚಾಲಕನ (auto driver) ಬುದ್ಧಿವಂತಿಕೆಯನ್ನು ಮೆಚ್ಚಿಕೊಳ್ಳುತ್ತೇವೆ. ಇದೀಗ ಆಟೋ ಚಾಲಕನೊಬ್ಬ ಬಾಡಿಗೆ ಇದ್ರೆ ಕಾಲ್ ಮಾಡಿ ಎಂದು ಈ ಸಾಲಿನ ಮೂಲಕ ಹೇಳಿದ್ದಾನೆ. ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಆಟೋ ಹಿಂಬದಿ ಬರೆದ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ. raviraj. naik ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಪೋಷಕರು ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ – Kannada News | Bengaluru: 13 Year Old Girl Runs Away with 9 Year Old Brother, Uses Free Bus Service After Parental Scolding

ಬೆಂಗಳೂರು, ಫೆಬ್ರವರಿ 04: ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ…

Read More