Headlines

‘ರಾಮಾಯಣ’ ಟ್ರೇಲರ್​​ನಲ್ಲಿ ಪ್ರಮುಖ ಪಾತ್ರವೇ ಮಿಸ್; ಅಭಿಮಾನಿಗಳ ಬೇಸರ – Kannada News | Ramayana Trailer Out: Fans Disappointed Over Sunny Deol’s Missing Hanuman Glimpse

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ (Ramayana) ಭವ್ಯ ಟ್ರೇಲರ್ ಇಂದು ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಚಿತ್ರದ ವಿಶ್ಯುಯಲ್ ವೈಭವ ಹಾಗೂ ಪಾತ್ರಧಾರಿಗಳ ಲುಕ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಟ್ರೇಲರ್‌ನಲ್ಲಿ ಒಂದು ಪ್ರಮುಖ ಪಾತ್ರದ ಅನುಪಸ್ಥಿತಿ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ರಾಮಾಯಣ ಮಹಾಕಾವ್ಯದ ಅತಿ ದೊಡ್ಡ ಶಕ್ತಿಯಾಗಿರುವ ಆಂಜನೇಯನ ದರ್ಶನ ಮೊದಲ ಝಲಕ್‌ನಲ್ಲಿ ಸಿಗದಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರೇಲರ್‌ನಲ್ಲಿ ಮಿಸ್ ಆದ ಹನುಮಂತ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಸನ್ನಿ…

Read More

ಯಾವ ಬೌಲರ್ ಕಂಡರೆ ಭಯ? ವೈಭವ್ ಸೂರ್ಯವಂಶಿ ಖಡಕ್ ಉತ್ತರ – Kannada News | Fearless Vaibhav Sooryavanshi’s 4 Word Viral Reply Stuns Cricket World!

ಟಿ20 ಕ್ರಿಕೆಟ್‌ನ ಸಿಡಿಲಬ್ಬರದ ಸಿಡಿಲಮರಿ ವೈಭವ್ ಸೂರ್ಯವಂಶಿ ಜಗತ್ತಿನ ಯಾವುದಾದರೂ ಬೌಲರ್‌ಗೆ ಹೆದರುತ್ತಾರಾ? ಇಂತಹದ್ದೊಂದು ಆಸಕ್ತಿದಾಯಕ ಪ್ರಶ್ನೆಯನ್ನು ಈ ಯುವ ದಾಂಡಿಗನ ಮುಂದಿಡಲಾಗಿತ್ತು. ಇದಕ್ಕೆ ವೈಭವ್ ನೀಡಿದ ಕೇವಲ ನಾಲ್ಕು ಪದಗಳ ಉತ್ತರ ಇಡೀ ಕ್ರಿಕೆಟ್ ಲೋಕವೇ ಬೆರಗಾಗುವಂತೆ ಮಾಡಿದೆ. ರಾಜಸ್ಥಾನ್ ರಾಯಲ್ಸ್ ಹಂಚಿಕೊಂಡಿರುವ ಆ ಲಘು ಧಾಟಿಯ ಸಂಭಾಷಣೆಯ ವಿಡಿಯೋದಲ್ಲಿ, ನಿರೂಪಕರು ವೈಭವ್‌ಗೆ ಒಂದು ಆಸಕ್ತಿದಾಯಕ ಪ್ರಶ್ನೆ ಕೇಳುತ್ತಾರೆ, “ನೀವು ಎದುರಿಸಲು ಇಷ್ಟಪಡದ ಅಥವಾ ನಿಮಗೆ ಭಯ ಹುಟ್ಟಿಸುವ ಒಬ್ಬ ಬೌಲರ್ ಹೆಸರನ್ನು ಹೇಳಿ?” ಇದಕ್ಕೆ…

Read More

ಪಾಕಿಸ್ತಾನಿ ಕಾಶ್ಮೀರವಿಲ್ಲ, ಅದು ಪಾಕ್ ಆಕ್ರಮಿತ ಕಾಶ್ಮೀರವಷ್ಟೇ, ನ್ಯೂಯಾರ್ಕ್ ಟೈಮ್ಸ್‌ನ ದಾರಿತಪ್ಪಿಸುವ ವರದಿಗೆ ಭಾರತ ತೀವ್ರ ಆಕ್ಷೇಪ – Kannada News | India Slams NYT Over Pakistani Kashmir Term: PoK is Integral Indian Territory

ನವದೆಹಲಿ, ಜುಲೈ 30: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK)ವನ್ನು ಪಾಕಿಸ್ತಾನಿ ಕಾಶ್ಮೀರ ಎಂದು ಬಣ್ಣಿಸಿ ವರದಿ ಪ್ರಕಟಿಸಿದ್ದ ಅಮೆರಿಕದ ಪ್ರಸಿದ್ಧ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯ ಶೀರ್ಷಿಕೆಗೆ ಭಾರತ ಸರ್ಕಾರ ಮತ್ತು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅತ್ಯಂತ ಕಠಿಣ ಶಬ್ದಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕೆಯ ಶೀರ್ಷಿಕೆಯು ‘ಸಂಪೂರ್ಣ ತಪ್ಪಾದ ಮತ್ತು ಜನರನ್ನು ದಾರಿತಪ್ಪಿಸುವಂತಹದ್ದು’ ಎಂದು ಬಣ್ಣಿಸಿರುವ ಅಮೆರಿಕದಲ್ಲಿನ ಭಾರತೀಯ ರಾಯಭಾರ ಕಚೇರಿ, ಪ್ರಪಂಚದಲ್ಲಿ ಪಾಕಿಸ್ತಾನಿ ಕಾಶ್ಮೀರ ಎಂಬುದು ಯಾವುದೂ ಇಲ್ಲ, ಅದು ಪಾಕಿಸ್ತಾನದಿಂದ ಅಕ್ರಮವಾಗಿ ಆಕ್ರಮಿಸಲ್ಪಟ್ಟ ಭಾರತದ ಪಾಕ್…

Read More

TV9 Kannada News Live: ದೆಹಲಿಯಲ್ಲಿಂದು ಸಿಡಬ್ಲ್ಯುಎಂಎ ತುರ್ತು ಸಭೆ, ‘ರಾಮಾಯಣ’ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆ – Kannada News | TV9 Kannada Live Breaking News 30 July 2026 Parliament Monsoon Session, August Rule Changes Cauvery Water issues Karnataka News Latest Updates Online

Breaking News Today Live Updates in Kannada: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತಾರಕಕ್ಕೇರಿದ್ದು, ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಿಗದಿಯಾಗಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರ ಚಿತ್ತ ದೆಹಲಿ ಸಭೆಯತ್ತ ನೆಟ್ಟಿದೆ….

Read More

ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು – Kannada News | HD Deve Gowda Remembers Wife Chennamma with tears on Her 11th Day Rituals in Hassan

ಹಾಸನ, ಜುಲೈ 30: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ದುಃಖದಿಂದ ಹೊರಬರಲಾಗದೆ, ಅವರ ನೆನಪಲ್ಲಿ ಕಣ್ಣೀರಿಡುತ್ತಿದ್ದಾರೆ. ಪತ್ನಿಯ ಅಗಲಿಕೆಯ ನೋವಿನಿಂದ ಹೊರಬರಲು ಸಾಧ್ಯವಾಗದೆ, ಚೆನ್ನಮ್ಮ ಸಮಾಧಿ ಬಳಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಗೌಡರಿಗೆ ಪ್ರತಿದಿನ ಧೈರ್ಯ ತುಂಬುತ್ತಿದ್ದಾರೆ. ಇಂದು (ಜುಲೈ 30) ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯವನ್ನು ಆಚರಿಸಲಾಗುತ್ತಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ…

Read More

Vastu Shastra: ಮನೆಯಲ್ಲಿ ಗುಲಾಬಿ ಗಿಡ ನೆಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Is It Lucky to Keep a Rose Plant at Home? What Vastu Shastra Says

ಗುಲಾಬಿ ಗಿಡ ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಹೆಣ್ಣು ಮಕ್ಕಳಿರುವ ಪ್ರತಿ ಮನೆಯಲ್ಲೂ ಗುಲಾಬಿ ಗಿಡ ಇರಲೇಬೇಕು ಎನ್ನುವುದು ಹಲವರ ಆಸೆ. ಅದಕ್ಕಾಗಿಯೇ ಅನೇಕರು ತಮ್ಮ ಮನೆಗಳ ಮುಂದೆ ಅಥವಾ ಬಾಲ್ಕನಿಯಲ್ಲಿ ಗುಲಾಬಿ ಗಿಡಗಳನ್ನು ನೆಡುತ್ತಾರೆ. ಆದರೆ, “ಮನೆಯಲ್ಲಿ ಗುಲಾಬಿ ಗಿಡವನ್ನು ನೆಡಬಹುದೇ? ಇದು ವಾಸ್ತು ಪ್ರಕಾರ ಸರಿಯೇ?” ಎಂಬ ಅನುಮಾನ ಹಲವರಲ್ಲಿದೆ. ವಾಸ್ತು ಶಾಸ್ತ್ರದ ಪ್ರಕಾರ ಗುಲಾಬಿ ಗಿಡದ ಮಹತ್ವವೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯಲ್ಲಿ ಗುಲಾಬಿ ಗಿಡ ನೆಡುವುದರ ವಾಸ್ತು…

Read More

ಗಲ್ಫ್ ರಾಷ್ಟ್ರಗಳಿಗೂ ಲಗ್ಗೆ ಇಡಲು ಸಜ್ಜಾದ ‘ಕರಾವಳಿ; ಆರು ದಿನಗಳ ಗಳಿಕೆ ಎಷ್ಟು? – Kannada News | Prajwal Devaraj and Raj B Shetty Starrer ‘Karavali’ Headed to Gulf After Blockbuster Opening

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬಂದಿರುವ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ನಟನೆಯ ‘ಕರಾವಳಿ’ ಸಿನಿಮಾ (Karavali Movie) ಬಾಕ್ಸ್ ಆಫೀಸ್‌ನಲ್ಲಿ ಧೂಳೀಪಟ ಮಾಡುತ್ತಿದೆ. ಕರಾವಳಿಯ ಹೆಮ್ಮೆಯ ಕಂಬಳದ ಅದ್ಭುತ ಪ್ರಪಂಚವನ್ನು ಬೆಳ್ಳಿಪರದೆಯ ಮೇಲೆ ಅದ್ಧೂರಿಯಾಗಿ ಅನಾವರಣಗೊಳಿಸಿರುವ ಈ ಚಿತ್ರಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ, ಬಿಡುಗಡೆಯಾದ ಕೇವಲ ಒಂದೇ ವಾರದಲ್ಲಿ ಈಗ ಗಲ್ಫ್ ರಾಷ್ಟ್ರಗಳಿಗೂ ಲಗ್ಗೆ ಇಡಲು ಸಜ್ಜಾಗಿದೆ. ಈ ಮುಂಬರುವ ಶುಕ್ರವಾರದಿಂದ ದುಬೈ…

Read More

ಹೆಚ್‌ಎಂಟಿ ಜಮೀನು ತೆರವುಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಡೆ: ಮರ ಕತ್ತರಿಸದಂತೆ ಹೆಚ್‌ಎಂಟಿಗೂ ಸೂಚನೆ – Kannada News | Bengaluru HMT Land: High Court Bars Govt Acquisition, HMT Not to Cut Trees

ಬೆಂಗಳೂರು, ಜು.30: ರಾಜಧಾನಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್‌ಎಂಟಿ ಲಿಮಿಟೆಡ್‌ಗೆ (HMT Limited) ಸೇರಿದ ಜಮೀನನ್ನು ಸ್ವಾಧೀನಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ. ಅದೇ ಸಮಯದಲ್ಲಿ, ಈ ಜಮೀನಿನಲ್ಲಿ ಈಗಾಗಲೇ ಮೂರನೇ ವ್ಯಕ್ತಿಗಳಿಗೆ ಮಾರಾಟವಾದ ಜಾಗವನ್ನು ಹೊರತುಪಡಿಸಿ, ಉಳಿದ ಜಾಗದಲ್ಲಿ ಯಾವುದೇ ಮರಗಳನ್ನು ಕತ್ತರಿಸಬಾರದು ಎಂದು ಹೆಚ್‌ಎಂಟಿ ಸಂಸ್ಥೆಗೂ ನ್ಯಾಯಾಲಯ ನಿರ್ದೇಶಿಸಿದೆ. ಬೆಂಗಳೂರು ನಗರದ ಅರಣ್ಯ ಉಪ ಸಂರಕ್ಷಣಾಧಿಕಾರಿ (DCF) ಅವರು ಜೂನ್ 16 ರಂದು ಹೊರಡಿಸಿದ್ದ ಆದೇಶವನ್ನು…

Read More

ಕಾವೇರಿ ನೀರು ಪೂರೈಕೆ ಮೇಲ್ವಿಚಾರಣೆಗೆ ಬರಲಿದೆ ಎಐ, ರೋಬೋಟ್​ಗಳು! – Kannada News | Bengaluru Water Supply: BWSSB to Use AI and Robotics for Pipeline Leak Detection

ಇತ್ತೀಚೆಗೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರುImage Credit source: tv9 ಬೆಂಗಳೂರು, ಜುಲೈ 30: ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಕಲುಷಿತಗೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕತ್ರಿಗುಪ್ಪೆ ಮತ್ತು ಯಲಹಂಕದ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರಿನಲ್ಲಿ ಕೊಳಚೆ ನೀರು ಸೇರಿಕೊಂಡು ಜನರು ತೊಂದರೆ ಅನುಭವಿಸುವಂತಾಗಿತ್ತು. ಇದೀಗ ಇಂತಹ ಸಮಸ್ಯೆಗಳಿಗೆಲ್ಲ ಬ್ರೇಕ್ ಹಾಕಲು ಬೆಂಗಳೂರು ಜಲ ಮಂಡಳಿ (BWSSB) ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ. ನಗರದ ನೀರು ಪೂರೈಕೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ತಂತ್ರಜ್ಞಾನ…

Read More

IPL 2027: ಐಪಿಎಲ್ ಹರಾಜಿಗೂ ಮುನ್ನ CSK ‘ಮಾಸ್ಟರ್​ ಪ್ಲ್ಯಾನ್’ – Kannada News | CSK’s Mega Move: Mandatory Fitness Test for Players Ahead of IPL 2027!

ಐದು ಬಾರಿಯ ಐಪಿಎಲ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ, ಮುಂಬರುವ ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನ ಅತ್ಯಂತ ಮಹತ್ವದ ಹಾಗೂ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಈ ನಿರ್ಧಾರದ ಅನ್ವಯ, ಸಿಎಸ್‌ಕೆ ತಂಡದ ಎಲ್ಲಾ ಆಟಗಾರರು ತಮ್ಮ ಲಭ್ಯತೆಗೆ ಅನುಗುಣವಾಗಿ 2 ರಿಂದ 3 ದಿನಗಳ ಕಡ್ಡಾಯ ಫಿಟ್‌ನೆಸ್ ಕ್ಯಾಂಪ್‌ಗೆ ಹಾಜರಾಗುವಂತೆ ಸೂಚಿಸಲಾಗಿದೆ. ಐಪಿಎಲ್ 2026ರ ಆವೃತ್ತಿಯಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು, ಪ್ಲೇ-ಆಫ್ ತಲುಪಲು ವಿಫಲವಾಗಿದ್ದ ಸಿಎಸ್‌ಕೆ ತಂಡಕ್ಕೆ ಈ ಬಾರಿ ಕೇವಲ…

Read More