Headlines

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್​ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ – Kannada News | Ballari Urea Raid: Illegal Fertilizer Hoarding Busted, 4000+ Bags Seized, Black Market Plot Uncovered

ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ ಬಳ್ಳಾರಿ, ಫೆಬ್ರುವರಿ 07: ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ (Illegal Fertilizer Hoarding ) ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ. ಕಾಳ ಸಂತೆಯಲ್ಲಿ ಮಾರುವ ಪ್ಲಾನ್ ನಡೆದಿತ್ತಾ? ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್…

Read More

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

100 ಸಿಕ್ಸರ್​ಗಳೊಂದಿಗೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Creates New World Record In Youth ODI

ಯೂತ್ ಒಡಿಐ ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಹಲವು ದಾಖಲೆ ನಿರ್ಮಿಸಿದ್ದ ವೈಭವ್ ಇದೀಗ ಒಂದೇ ಪಂದ್ಯದ ಮೂಲಕ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಸಿಕ್ಸರ್​ಗಳ ಮೂಲಕವೇ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. Source link

Read More

ಜೀ5ನಲ್ಲಿ ಬರ್ತಿದೆ ‘ರಾಕ್ಷಸ’ ವೆಬ್ ಸೀರಿಸ್; ಒಟಿಟಿ ಜಗತ್ತಿಗೆ ವಿಜಯ್ ರಾಘವೇಂದ್ರ ಎಂಟ್ರಿ – Kannada News | Rakshasa Web Series: Vijay Raghavendra’s Crime Psychological Thriller Premieres on Zee5

ಪರಭಾಷೆಗಳಿಗೆ ಹೋಲಿಕೆ ಮಾಡಿದರೆ ಕನ್ನಡದಲ್ಲಿ ವೆಬ್ ಸೀರಿಸ್​​ಗಳ ಸಂಖ್ಯೆ ತುಂಬಾನೇ ಕಡಿಮೆ. ಆ ಕೊರತೆಯನ್ನು ನೀಗಿಸುವ ಕೆಲಸ ಜೀ5 ಕಡೆಯಿಂದ ಆಗುತ್ತಿದೆ. ‘ಅಯ್ಯನ ಮನೆ’, ‘ಮಾರಿಗಲ್ಲು’ (Marigallu) ಬಳಿಕ ಜೀ 5 ಕನ್ನಡ ಹೊಸದಾದ ಒರಿಜಿನಲ್ ಸಿರೀಸ್ ಘೋಷಿಸಿದೆ. ಈ ಸರಣಿಗೆ ‘ರಾಕ್ಷಸ’ ಎಂಬ ಟೈಟಲ್ ಇಟ್ಟಿದೆ. ಅಪರಾಧದ ಕಥೆಯ ಸುತ್ತ ಸಿನಿಮಾ ಸಾಗಲಿದೆ. ಟ್ರೇಲರ್ ವೆಬ್ ಸರಣಿ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ವಿಜಯ್ ರಾಘವೇಂದ್ರ ಅವರು ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಕಿರುತೆರೆಯಲ್ಲೂ…

Read More

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್ – Kannada News | Karnataka Congress Power Struggle: DK Shivakumar Camp Hits Back After Yathindra’s ‘5 Years CM’ Statement

ಡಿಕೆ ಶಿವಕುಮಾರ್, ಸಿದ್ದರಾಮಯ್ಯImage Credit source: tv9 ಬೆಂಗಳೂರು, ಫೆಬ್ರವರಿ 7: ಕಾಂಗ್ರೆಸ್​ನಲ್ಲಿ (Congress) ಅಧಿಕಾರದ ಪಗಟೆಯಾಟ ನಿಂತಿಲ್ಲ. ಗದ್ದುಗೆ ಏರಲು ಒಂದು ಬಣ ರಣತಂತ್ರ ಹೆಣೆಯುತ್ತಿದ್ದರೆ, ಪಟ್ಟ ಬಿಟ್ಟುಕೊಡದಿರಲು ಮತ್ತೊಂದು ಬಣ ಪಟ್ಟು ಹಿಡಿದು ಕುಳಿತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಆಡಿದ ಮಾತು ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕಿಚ್ಚು ಹೊತ್ತಿಸಿದೆ. ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದಿದ್ದಾರೆ. ಯತೀಂದ್ರ ಮತ್ತೆ ಈ ಮಾತು ಹೇಳುವುದಕ್ಕೂ ಕಾರಣವಿದೆ….

Read More

RCB ತಂಡದ್ದು ಅಂತಿಂಥ ಗೆಲುವಲ್ಲ… ವಿಶ್ವ ದಾಖಲೆಯ ವಿಜಯ – Kannada News | RCB Creates New World Record In T20 Cricket

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಫೈನಲ್ ಪಂದ್ಯದಲ್ಲಿ 200+ ರನ್​ಗಳನ್ನು ಬೆನ್ನತ್ತಿ ಗೆದ್ದಿರುವುದು ಕೇವಲ ಮೂರು ತಂಡಗಳು ಮಾತ್ರ. ಈ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಅದರಲ್ಲೂ ಈ ಸಾಧನೆ ಮಾಡಿದ ಏಕೈಕ ಮಹಿಳಾ ತಂಡ ಆರ್​ಸಿಬಿ.  ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಆರ್​ಸಿಬಿ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ…

Read More

Horoscope Today 07 February​: ಇಂದು ಈ ರಾಶಿಯವರಿಗೆ ಡಬಲ್ ಅದೃಷ್ಟ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಷಷ್ಠಿ, ಚಿತ್ತಾ ನಕ್ಷತ್ರ, ಶೂಲಯೋಗ, ಮತ್ತು ಗರಜಕರಣೆಗಳಿಂದ ಕೂಡಿದೆ. ದಿನದ ರಾಹುಕಾಲವು ಬೆಳಿಗ್ಗೆ 9 ಗಂಟೆ 39 ನಿಮಿಷದಿಂದ 11 ಗಂಟೆ 6 ನಿಮಿಷದ ತನಕ ಇರುತ್ತದೆ. ಸಂಕಲ್ಪ ಕಾಲ, ಸರ್ವಸಿದ್ಧಿ ಕಾಲ, ಮತ್ತು ಶುಭಕಾಲವು ಮಧ್ಯಾಹ್ನ…

Read More