Headlines

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕನ್ಯಾ ರಾಶಿ:…

Read More

ಒಟಿಟಿಯಲ್ಲಿ ಬರಲಿದೆ ಹೊಸ ರೂಪದ ‘ಧುರಂಧರ್’; ಪ್ರೇಕ್ಷಕರಿಗೆ ಶುರುವಾಯ್ತು ಗೊಂದಲ – Kannada News | Ranveer Singh Dhurandhar Raw unseen version release Date Netflix Jio Hotstar confusion

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟನೆಯ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಸದ್ಯ ಒಟಿಟಿ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದ ಎರಡನೇ ಭಾಗ ‘ಧುರಂಧರ್: ದಿ ರಿವೇಂಜ್’ ಇತ್ತೀಚೆಗಷ್ಟೇ ವಿದೇಶಗಳಲ್ಲಿ ಒಟಿಟಿ ಮೂಲಕ ರಿಲೀಸ್ ಆಗಿ ಭಾರಿ ಸೌಂಡ್ ಮಾಡಿತ್ತು. ಇದರ ಬೆನ್ನಲ್ಲೇ ಈಗ ಚಿತ್ರತಂಡ ಹಾಗೂ ನೆಟ್‌ಫ್ಲಿಕ್ಸ್ (Netflix) ಪ್ರೇಕ್ಷಕರಿಗೆ ಮತ್ತೊಂದು ಬಿಗ್ ಸರ್ಪ್ರೈಸ್ ನೀಡಿದೆ. ‘ಧುರಂಧರ್’ (Dhurandhar) ಚಿತ್ರದ ಮೊದಲ ಭಾಗವು, ಯಾವುದೇ ಕಟ್‌ ಇಲ್ಲದೇ, ಇದುವರೆಗೆ ಯಾರೂ…

Read More

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ! – Kannada News | IPL 2026: DC’s Sahil Parakh Stretchered Off Following Brutal Blow in Nets

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ. ಘಟನೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ…

Read More

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ನಿರ್ಮಾಣಗೊಳ್ಳಲಿದೆ ಅವಳಿ ಕೊಳವೆ ಸುರಂಗ, ವೈಶಿಷ್ಟ್ಯವೇನು? – Kannada News | Brahmaputra Twin Tube Tunnel: Assam’s Road Rail Marvel Boosting Northeast Connectivity and Security

ಸುರಂಗ-ಸಾಂದರ್ಭಿಕ ಚಿತ್ರImage Credit source: AI Generated Image ಗುವಾಹಟಿ, ಫೆಬ್ರವರಿ 16: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ಅವಳಿ ಕೊಳವೆ ಸುರಂಗ ಮಾರ್ಗ(Tunnel) ನಿರ್ಮಿಸಲಾಗುತ್ತಿದೆ. ಈ ಅವಳಿ ಸುರಂಗದ ವಿಶೇಷತೆ ಏನೆಂದರೆ ಈ ಸುರಂಗದಲ್ಲಿ ವಾಹನಗಳು ಹಾಗೂ ರೈಲು ಒಂದೇ ಕಡೆ ಚಲಿಸುತ್ತದೆ. ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಕೆಳಗೆ ಈ ವಂಡರ್ ಟನಲ್ ನಿರ್ಮಾಣಗೊಳ್ಳಲಿದೆ. 33.7 ಕಿಲೋಮೀಟರ್ ಉದ್ದದ ಈ ಸುರಂಗವು ಗೋಹ್ಪುರ್ ಮತ್ತು ನುಮಾಲಿಗಢವನ್ನು ಸಂಪರ್ಕಿಸುತ್ತದೆ. ಪ್ರಯಾಣದ ಸಮಯವನ್ನು ಆರು ಗಂಟೆಗಳಿಂದ 20 ನಿಮಿಷಗಳಿಗೆ…

Read More

ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಉದ್ಯಾನವನದಲ್ಲಿರುವ…

Read More

SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ – Kannada News | Shivamoggas Kruthi Achieves 623 Marks in SSLC, Aims to Be an ISRO Scientist

ಶಿವಮೊಗ್ಗ, ಏ.23:  ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಕೃತಿ ತನ್ನ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಆಕೆಯ ಮುಂದಿನ ಹೆಜ್ಜೆಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಮಾತನಾಡಿದ್ದಾಳೆ. ಕೃತಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಜೆಇಇ ಪರೀಕ್ಷೆ ಬರೆದು ಇಂಜಿನಿಯರಿಂಗ್ ಸೇರಲು ಆಸಕ್ತಿ ಹೊಂದಿದ್ದಾಳೆ. ಇಂಜಿನಿಯರಿಂಗ್ ಶಿಕ್ಷಣದ ನಂತರ ಖಗೋಳ ವಿಜ್ಞಾನ (Astronomy) ಕ್ಷೇತ್ರದಲ್ಲಿ ಮುಂದುವರಿಯುವ ಮಹತ್ವಾಕಾಂಕ್ಷೆಯನ್ನು…

Read More