Headlines

ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These habits can ruin your image in the workplace and hinder your progress

ನಮ್ಮ ಕೌಶಲ್ಯ, ಪದವಿ ನಮಗೆ ಉದ್ಯೋಗವನ್ನು ತಂದುಕೊಡುತ್ತದೆ, ಅದೇ ನಮ್ಮ ನಡವಳಿಕೆಗಳು ಮತ್ತು ಅಭ್ಯಾಸಗಳು ನಮ್ಮ ವೃತ್ತಿ ಜೀವನದ (career) ಯಶಸ್ಸನ್ನು ನಿರ್ಧರಿಸುತ್ತದೆ. ಕೆಲವೊಮ್ಮೆ ನಾವು ತಿಳಿದೋ ತಿಳಿಯದೆಯೋ ಮಾಡುವ ಸಣ್ಣ ತಪ್ಪಿನಿಂದ  ನಮ್ಮ ಇಮೇಜ್‌ ಹಾಳಾಗುವ ಸಾಧ್ಯತೆ ಇರುತ್ತದೆ ಇದರಿಂದ ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಹ ಕಷ್ಟ ಸಾಧ್ಯವಾಗಬಹುದು, ಕಠಿಣ ಪರಿಶ್ರಮವೆಲ್ಲಾ ಹಾಳಾಗಬಹುದು. ಹಾಗಿದ್ದರೆ ನಮ್ಮ ಯಾವ ಅಭ್ಯಾಸಗಳು ವೃತ್ತಿ ಜೀವನದ ಯಶಸ್ಸಿಗೆ ಮುಳುವಾಗುತ್ತದೆ, ವೃತ್ತಿ ಜೀವನದ ಯಶಸ್ಸಿಗಾಗಿ ಯಾವ ಅಭ್ಯಾಸಗಳನ್ನು ಬದಲಾಯಿಸಬೇಕು ಎಂಬುದರ…

Read More

ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಟಾಲಿವುಡ್ ಸ್ಟಾರ್ ಹೀರೋಗಳು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್​​ಗಳನ್ನು ಹೊಂದುತ್ತಿದ್ದಾರೆ. ವಿಜಯ್ ದೇವರಕೊಂಡ, ಮಹೇಶ್ ಬಾಬು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಹೊಂದಿದ್ದಾರೆ. ಈಗ ಅಲ್ಲು ಅರ್ಜುನ್ (Allu Arjun) ಕೂಡ ಈ ಉದ್ಯಮದಲ್ಲಿ ಹೊಸ ಹೆಜ್ಜೆ ಇಟ್ಟಿದ್ದು, ಹೈದರಾಬಾದ್​ ಅಲ್ಲಿ ಅಲ್ಲು ಸಿನಿಮಾಸ್ ಆರಂಭಿಸಿದ್ದಾರೆ. ಗುರುವಾರ (ಮಾರ್ಚ್ 12) ಇದರ ಉದ್ಘಾಟನೆ ಆಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಅಲ್ಲು ಅರ್ಜುನ್ ಅವರನ್ನು ಸಿಎಂ ಹೊಗಳಿದ್ದಾರೆ. ‘ಅಲ್ಲು ಅರ್ಜುನ್ ಭವಿಷ್ಯದಲ್ಲಿ ಪ್ಯಾನ್…

Read More

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ಬಾಗಲಕೋಟೆ, ಏಪ್ರಿಲ್ 3: ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಹಿಂದೂಗಳೆಲ್ಲರೂ ಒಂದಾಗುವಂತೆ ಕರೆ ನೀಡಿದರು. ಶಿವಾಜಿ ಮಹಾರಾಜರು ಇಲ್ಲದಿದ್ದರೆ ಸನಾತನ ಧರ್ಮದ ರಕ್ಷಣೆ ಸಾಧ್ಯವಾಗುತ್ತಿರಲಿಲ್ಲ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಜೆಸಿಬಿ ಪ್ರಯೋಗ ಮಾಡಬೇಕು ಎಂದು ಗುಡುಗಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…

Read More

ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

ಮನೆಯಲ್ಲಿ ಅಥವಾ ವಾಣಿಜ್ಯ ಬಳಕೆಗೆ ಅಡುಗೆ ಗ್ಯಾಸ್ (LPG) ಸಿಲಿಂಡರ್ ಅನ್ನು ಸಂಗ್ರಹಿಸಿಡುವಾಗ (Stock) ಅಥವಾ ಬಳಸುವಾಗ ಸುರಕ್ಷತೆಯ ದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಸಿಲಿಂಡರ್ ಎಷ್ಟು ದಿನಗಳ ಒಳಗೆ ಖಾಲಿಯಾಗಬೇಕು ಮತ್ತು ಅದರ ಮೇಲೆ ನಮೂದಿಸಿರುವ ‘ಎಕ್ಸ್‌ಪೈರಿ ಡೇಟ್’ (Expiry Date) ಅನ್ನು ಹೇಗೆ ಗುರುತಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ. ಪ್ರತಿ ಗ್ಯಾಸ್ ಸಿಲಿಂಡರ್‌ನ ಮೇಲ್ಭಾಗದ ಮೂರು ಕಬ್ಬಿಣದ ಪಟ್ಟಿಗಳಲ್ಲಿ ಒಂದರ ಒಳಭಾಗದಲ್ಲಿ ಇಂಗ್ಲಿಷ್ ಅಕ್ಷರ ಮತ್ತು ಅಂಕಿಗಳನ್ನು ಬರೆಯಲಾಗಿರುತ್ತದೆ (ಉದಾಹರಣೆಗೆ: A-26,…

Read More

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – Kannada News | Election Commission of India Announces SIR Phase 3 in 16 States Including Karnataka and 3 Union Territories

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ 30ರಿಂದ ಆರಂಭವಾಗಲಿದ್ದು, ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಸಹಾಯದಿಂದ 36.73 ಕೋಟಿ ಮತದಾರರನ್ನು ಮನೆಮನೆಗೆ ತೆರಳಿ ಪರಿಶೀಲಿಸುವ ಕಾರ್ಯ ನಡೆಯಲಿದೆ….

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..! – Kannada News | RCB Scipted History in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು – Kannada News

ಕೇವಲ 15ನೇ ವರ್ಷಕ್ಕೆ ತನ್ನ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi), 2026 ರ ಐಪಿಎಲ್​ನಲ್ಲಿ 750 ಕ್ಕೂ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದಿದ್ದಲ್ಲದೆ ಅತಿ ಕಡಿಮೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಈ ಸೀಸನ್​ನಲ್ಲಿ ಅತ್ಯಧಿಕ 5 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ವೈಭವ್ ಅವರ ಆಟಕ್ಕೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ. ಮಾಜಿ ಕ್ರಿಕೆಟಿಗರು ಕೂಡ…

Read More

Important Days in February 2026: ಫೆಬ್ರವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ – Kannada News | Important Days in February 2026: Here is the list of national and international days celebrated in the month of February

ವರ್ಷದ ಎರಡನೇ ತಿಂಗಳಾದ ಫೆಬ್ರವರಿಗೆ (February) ಇನ್ನೇನು ಕೆಲವೇ ಕೆಲವು ದಿನಗಳು ಬಾಕಿಯಿದೆ. ಅಧಿಕ ವರ್ಷದಲ್ಲಿ 29 ದಿನಗಳು ಹಾಗೂ ಸಾಮಾನ್ಯ ವರ್ಷಗಳಲ್ಲಿ 28 ದಿನಗಳನ್ನು ಹೊಂದಿರುವ ಈ ವಿಶೇಷ ತಿಂಗಳಿನಲ್ಲಿಯೂ ಒಂದಷ್ಟು ಪ್ರಮುಖ ಘಟನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್‌ ದಿನದಿಂದ ಹಿಡಿದು ಪ್ರೇಮಿಗಳ ದಿನದ ವರೆಗೆ ಫೆಬ್ರವರಿ ತಿಂಗಳಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದ ಸಂಪೂರ್ಣ ಮಾಹಿತಿ ಇಲ್ಲಿದೆ.  ಫೆಬ್ರವರಿ…

Read More