ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಕೇವಲ 1 ರನ್​​ನಿಂದ ಸೋತಿದೆ. ಗೆಲುವಿನ ಹೊಸ್ತಿಲಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಡೇವಿಡ್ ಮಿಲ್ಲರ್ ಅವರ ಒಂದು ನಿರ್ಧಾರದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು ಎಂದರೆ ತಪ್ಪಾಗಲಾರದು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ…

Read More

ಭಾರತದ ಆಹಾರ ಕಲಬೆರಕೆ ದಂಧೆ ಬಿಚ್ಚಿಡಲಿದೆ ‘ದಿ ಇಂಡಿಯಾ ಸ್ಟೋರಿ’; ಗಮನ ಸೆಳೆದ ಟೀಸರ್ – Kannada News

ಭಾರತೀಯ ಚಿತ್ರರಂಗದಲ್ಲಿ ಸಮಾಜದ ಕಣ್ಣು ತೆರೆಸುವಂತಹ ಸಾಮಾಜಿಕ ಕಳಕಳಿಯ ಸಿನಿಮಾಗಳು ಆಗಾಗ ಬರುತ್ತಲೇ ಇರುತ್ತವೆ. ಭ್ರಷ್ಟಾಚಾರ, ಬಡತನ, ಗ್ರಾಮೀಣ ಭಾಗದ ಸಮಸ್ಯೆಗಳು, ಲಿಂಗ ತಾರತಮ್ಯ, ಮಹಿಳಾ ಸಬಲೀಕರಣ ಮುಂತಾದ ವಿಷಯಗಳ ಕುರಿತು ಈಗಾಗಲೇ ಹಲವು ಭಾಷೆಗಳಲ್ಲಿ ನೂರಾರು ಸಿನಿಮಾಗಳು ಮೂಡಿಬಂದು ಪ್ರೇಕ್ಷಕರ ಮೆಚ್ಚುಗೆ ಗಳಿಸಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ದೇಶವನ್ನು ತೀವ್ರವಾಗಿ ಕಾಡುತ್ತಿರುವ, ಸರ್ಕಾರಗಳು ಹಾಗೂ ಚಿತ್ರರಂಗವೂ ಅಷ್ಟಾಗಿ ಗಮನಹರಿಸದ ಆಹಾರ ಕಲಬೆರಕೆ ಕುರಿತು ಈಗೊಂದು ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಸ್ಟೋರಿ’ (The…

Read More

ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama

ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್‌ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್‌ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ….

Read More

ಬೆಂಗಳೂರಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಅಡ್ವಾನ್ಸ್ ಬುಕಿಂಗ್ ಪ್ರಾರಂಭ: ಟಿಕೆಟ್ ಬೆಲೆ ಎಷ್ಟು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಮಾರ್ಚ್ 19ರಂದು ಆಗಲಿದೆ. ಸಾಮಾನ್ಯವಾಗಿ ಸಿನಿಮಾ ಬಿಡುಗಡೆಯ ಹಿಂದಿನ ದಿನ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್ 18ರಂದು ‘ಧುರಂಧರ್ 2’ ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಮಾಡಿರುವ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸ್ಪೆಷನ್ ಶೋಗಳನ್ನು ಮಾತ್ರವೇ ಪ್ರದರ್ಶಿಸುತ್ತಿದೆ. ಬಿಡುಗಡೆಯ ದಿನ ಅಂದರೆ ಮಾರ್ಚ್ 19ರಂದು ಬೆಳಿಗಿನ ಜಾವ ಸಿನಿಮಾದ ಸ್ಪೆಷಲ್ ಶೋಗಳನ್ನು ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ಸಹ ಅಡ್ವಾನ್ಸ್…

Read More

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ…

Read More

ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ – Kannada News | Jai Hanuman actor Rishab Shetty talks about Raghavendra Swamy

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಅದರಲ್ಲಿ ಜಗ್ಗೇಶ್ (Jaggesh), ರಿಷಬ್ ಶೆಟ್ಟಿ ಮುಂತಾದವರು ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು. ‘ಇದು ನಾನು ಎಲ್ಲಿಯೂ ಹಂಚಿಕೊಳ್ಳದೇ ಇರುವ ವಿಚಾರ. ಆಗ ನಾನು ಹುಟ್ಟಿರಲಿಲ್ಲ. ನಮ್ಮ ಮನೆ ತುಂಬಾ ಕಷ್ಟದಲ್ಲಿ ಇದ್ದಂತಹ ಕಾಲ ಅದು. ಮಗ ಹುಟ್ಟಲಿ, ಅವನು ಹುಟ್ಟಿದ ಮೇಲೆ ಒಳ್ಳೆಯದಾಗಲಿ ಅಂತ ರಾಯರಲ್ಲಿ…

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು – Kannada News | Priyanka Thimmesh talks about her Rudrabhishekham movie

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪೊಲೀಸರು!

ಕೊಲ್ಕತ್ತಾ, ಮೇ 27: ಪಶ್ಚಿಮ ಬಂಗಾಳದಲ್ಲಿ (West Bengal) ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಅಲ್ಲಿನ ಪೊಲೀಸರು ಬಂಧಿತ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ತಲೆ ಬೋಳಿಸಿ, ಕೈಗಳಿಗೆ ಕೋಳ ತೊಡಿಸಿ, ಕೇವಲ ಒಳ ಉಡುಪುಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ನಿರ್ದಿಷ್ಟ ಪ್ರದೇಶವೊಂದರಲ್ಲಿ ಟಿಎಂಸಿ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಗೂಂಡಾಗಳು ಮತ್ತು ಕಾರ್ಯಕರ್ತರು ಸಾರ್ವಜನಿಕ ಶಾಂತಿ ಕದಡಿದ, ಹಿಂಸಾಚಾರ ನಡೆಸಿದ ಹಾಗೂ ಪೊಲೀಸರ ಮೇಲೆಯೇ…

Read More

ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ – Kannada News | Water Crisis: Thumbay Dam Levels Drop, Bi Daily Supply From May 1st

ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada ಮಂಗಳೂರು, ಏಪ್ರಿಲ್​ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ. ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More