Headlines

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ – Kannada News | India Women vs Sri Lanka Women 3rd T20: IND W Aims to Seal Series, Playing XI and Toss

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ,…

Read More

RCB vs DC Live Score, WPL 2026 Final: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಫೈಟ್ – Kannada News | WPL 2026 Final RCB vs DC Live Score Royal Challengers Bengaluru Women vs Delhi Capitals Women Vadodara Full Scorecard in Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದರೆ, ದೆಹಲಿ ತಂಡವು ಎಲಿಮಿನೇಟರ್ ಪಂದ್ಯವನ್ನು ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ. ಇದು ಡೆಲ್ಲಿ ತಂಡಕ್ಕೆ ಸತತ ನಾಲ್ಕನೇ ಫೈನಲ್ ಆಗಿದ್ದು, ತನ್ನ ಮೊದಲ ಪ್ರಶಸ್ತಿಗಾಗಿ ಕಾಯುತ್ತಿದ್ದರೆ, ಇತ್ತ ಆರ್​ಸಿಬಿ 2024 ರಲ್ಲಿ ಮೊದಲ ಬಾರಿಗೆ ಫೈನಲ್‌ನಲ್ಲಿ ದೆಹಲಿಯನ್ನು…

Read More

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…

Read More

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ – Kannada News | Dharwad Aditya Suicide Case: vidyagiri Police Station Inspector Rafiq Suspended

ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್) ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ,…

Read More

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ – Kannada News | DK Shivakumar supporters dinner meeting inside information: Know What Happened in Meeting Amid Karnataka CM Change Buzz

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದ್ದರೂ, ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಬೆಂಬಲಿಗರು…

Read More

ಸಿಗರೇಟ್ ಮೇಲೆ ಹೊಸ ಅಬಕಾರಿ ಸುಂಕ; ಧೂಮಪಾನಿಗಳಿಗೆ ಮತ್ತಷ್ಟು ದುಬಾರಿ ಜೀವನ – Kannada News | Budget 2026, additional excise duty on Cigarette, prices surge upto Rs 55 per pack

ಧೂಮಪಾನದ ಸಾಂದರ್ಭಿಕ ಚಿತ್ರImage Credit source: TV9 Network ನವದೆಹಲಿ, ಫೆಬ್ರುವರಿ 2: ಹೆಚ್ಚವರಿ ಅಬಕಾರಿ ಸುಂಕ (Excise duty) ಜಾರಿಗೆ ತಂದ ಬೆನ್ನಲ್ಲೇ ಸಿಗರೇಟ್ ಬೆಲೆ (Cigarettes prices) ಪ್ಯಾಕ್​ಗೆ 22 ರೂನಿಂದ 55 ರೂವರೆಗೂ ಏರಿಕೆ ಆಗಿದೆ. ಸರ್ಕಾರ ಸುಂಕ ಹೇರಿಕೆ ಹಾಕಿದ ಬೆನ್ನಲ್ಲೇ ವಿತರಕರು (distributors) ತಮ್ಮಲ್ಲಿರುವ ಹಳೆಯ ಸಿಗರೇಟು ಪ್ಯಾಕ್​ಗಳಿಗೆ ನಿನ್ನೆ ಭಾನುವಾರದಿಂದಲೇ ಹೊಸ ದರ ಇಟ್ಟು ರೀಟೇಲ್ ಮಾರಾಟಗಾರರಿಗೆ ಮಾರತೊಡಗಿದ್ದಾರೆ. ಸಿಗರೇಟು ತಯಾರಕರು ಇಂದಿನಿಂದ ಹೊಸ ಎಂಆರ್​ಪಿ ದರದ ಸಿಗರೇಟು…

Read More

Video: ಗೋಲ್ಗಪ್ಪಾ ವಿಭಿನ್ನವಾಗಿ ತಿನ್ಬಹುದೆಂದು ತೋರಿಸಿಕೊಟ್ಟ ಪುಟಾಣಿ – Kannada News

ಗೋಲ್ಗಪ್ಪಾ (golgappa) ಎಲ್ಲರ ನೆಚ್ಚಿನ ಭಾರತದ ಸ್ಟ್ರೀಟ್ ಫುಡ್ ಗಳಲ್ಲಿ ಒಂದು. ಪುಟಾಣಿ ಮಕ್ಕಳಿಗೂ (little girl) ಗೋಲ್ಗಪ್ಪಾ ಅಂದ್ರೆ ಪಂಚ ಪ್ರಾಣ. ಇನ್ನು ಸಂಜೆ ವೇಳೆ ಫ್ರೆಂಡ್ಸ್ ಜತೆಗೆ ಹೊರಗಡೆ ಹೋದಾಗ ಯುವಕ ಯುವತಿಯರು ಗೋಲ್ಗಪ್ಪಾ ತಿನ್ನದೇ ಇರಲ್ಲ. ಇದೀಗ ಪುಟಾಣಿಯೊಬ್ಬಳು ಗೋಲ್ಗಪ್ಪಾ ತಿನ್ನುವ ಅಸಾಂಪ್ರದಾಯಿಕ ವಿಧಾನದ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಪುಟಾಣಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. ಟೆನ್ಸಿಂಗ್ ಸೆಲ್ಡನ್ (tenz_seldon19) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿ ಗೋಲ್ಗಪ್ಪಾ ತಿನ್ನುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ…

Read More

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​​ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋಡಿ ಮಾಡುವಲ್ಲಿ ವಿಫಲವಾಯಿತು. ಆ ಬಳಿಕ ಅವರು…

Read More

ಮೊದಲು ಐದು, ಈಗ ಹತ್ತು ದಿನ, ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಗಡುವು ವಿಸ್ತರಿಸಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್​ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏಪ್ರಿಲ್ 27 ರಂದು ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು. ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6…

Read More