Headlines

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

ಹಾಲಿವುಡ್​​ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos

ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…

Read More

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ – Kannada News | Arvind Reddy Case Twist: Exclusive Photos Reveal Expensive Gifts to Sandalwood Actress

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33…

Read More

ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಏನಾದರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ – Kannada News | Watch: Shop Assistant Breaks Down After Customer Walks Away

ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ…

Read More

ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್ – Kannada News | FIR Against MLA Bharat Reddy After Ballari Youth Dies in Banner Spat

ಬಳ್ಳಾರಿ, ಜ.3: ಬಳ್ಳಾರಿ (Ballari) ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ….

Read More

Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ – Kannada News | Loud Explosion Near Hyderabad Jain Temple Triggers Panic

ಹೈದರಾಬಾದ್, ಜನವರಿ 18: ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾರೂ ಇರಲಿಲ್ಲ, ಆದ್ದರಿಂದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಶಬ್ದ ಕೇಳಿ ಎಲ್ಲರೂ ಬಾಂಬ್ ಸ್ಫೋಟವಾದಂತೆ ಭಯಪಟ್ಟು ಮನೆಯಿಂದ ಓಡಿ ಬಂದಿದ್ದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More