Headlines

ಬೇಸಿಗೆ ರಜೆಯಲ್ಲಿ ಮಕ್ಕಳ ಮೇಲೆ ನಿಗಾ ಇರಲಿ! ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು – Kannada News | Shivamogga Child Death: 9 Year Old Dies in Tragic Swing Accident in summer holidays

ಶಿವಮೊಗ್ಗ, ಏಪ್ರಿಲ್ 24: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ (Shivamogga) ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ. ಕೋಣೆ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದ ಬಾಲಕಿ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ…

Read More

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ! – Kannada News | KIAB Sets New Air Cargo Record: 5 percent Growth at Bengaluru Airport

ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್ ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ ಆಗಸ್ಟ್ 7ರಂದು…

Read More

ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು – Kannada News | Snow clearance operations in Jammu and Kashmir with JCB

ಶ್ರೀನಗರ, ಜನವರಿ 28: ಜಮ್ಮು ಮತ್ತು ಕಾಶ್ಮೀರದಲ್ಲಿ ರಸ್ತೆಗಳಲ್ಲಿ ಹಿಮಪಾತ (Snowfall) ಉಂಟಾಗಿದೆ. ಜೆಸಿಬಿ ಮುಂತಾದ ಯಂತ್ರೋಪಕರಣಗಳ ಮೂಲಕ ಅದನ್ನು ತೆಗೆದುಹಾಕುವ ಕೆಲಸ ಭರದಿಂದ ಸಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಹಿಮಪಾತವಾಗುತ್ತಿದೆ. ರಸ್ತೆಗಳು ಬಿಳಿ ಹಿಮದ ಹೊದಿಕೆಯಿಂದ ಆವೃತವಾಗಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಹಿಮದಿಂದ ಆವೃತವಾದ ಪ್ರದೇಶವಾದ ಕಥುವಾದಲ್ಲಿ ಜೆಸಿಬಿ ಬಳಸಿ ರಸ್ತೆಗಳಿಂದ ಹಿಮವನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕತಾರ್ ಅನಿಲ ಘಟಕದ ಮೇಲಿನ ಇರಾನ್ ಘಾತಕ ದಾಳಿಯಿಂದ ಭಾರತಕ್ಕೆ ಇನ್ನೆಷ್ಟು ವರ್ಷ ಕಾಡಲಿದೆ ಅನಿಲ ಸಮಸ್ಯೆ

ದೋಹಾ,ಮಾರ್ಚ್ 20: ಕತಾರ್​​ನ ನೈಸರ್ಗಿಕ ಅನಿಲ ಘಟಕದ ಮೇಲೆ ಇರಾನ್(Iran) ನಡೆಸಿದ ಘಾತಕ ದಾಳಿಯಿಂದ ವಿಶ್ವದ ಐದು ಬಲಿಷ್ಠ ರಾಷ್ಟ್ರಗಳಿಗೆ ಮುಂದನ ಐದು ವರ್ಷಗಳವರೆಗೆ ಅನಿಲ ಪೂರೈಕೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಈಗ ಬರುತ್ತಿರುವ ವರದಿಗಳ ಪ್ರಕಾರ, ಕತಾರ್​ನಿಂದ ಭಾರತಕ್ಕೆ ರವಾನೆಯಾಗುತ್ತಿರುವ ಅನಿಲಕ್ಕೂ ಸಮಸ್ಯೆಯಾಗುವ ಸಾಧ್ಯತೆ ಇದೆ. ವಿಶ್ವದ ಶೇ.17ರಷ್ಟು ನೈಸಗರ್ಗಕ ಅನಿಲ ಪೂರೈಕೆಯು ಕತಾರ್​​ನ ಇದೊಂದೇ ಘಟಕದಿಂದ ಆಗುತ್ತದೆ. ವಿಶ್ವದ ಅತ್ಯಂತ ದೊಡ್ಡ ನೈಸಿರ್ಗಿಕ ಅನಿಲ ಘಟಕ ಇದಾಗಿದೆ, ಇರಾನ್ ದಾಳಿಯಿಂದ ಕತಾರ್​ಗೆ ವಾರ್ಷಿಕ ಸುಮಾರು…

Read More

ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು? – Kannada News | A Friend Killed In Joke for mobile at Bengaluru, here Is Details What happened

ಬೆಂಗಳೂರು, ಮೇ 15): ಬೆಂಗಳೂರಿನ (Bengaluru) ಮಾರತ್ ಹಳ್ಳಿಯ ಮನೆಯೊಂದರಲ್ಲಿ ಗೆಳೆಯನ ಮೊಬೈಲ್ (Mobile Phone) ಬಚ್ಚಿಟ್ಟು ತಮಾಷೆ (Joke) ಮಾಡಲಾಗಿದ್ದು, ಕೊನೆಗೆ ಈ ಮಜಾಕ್ ಸ್ನೇಹಿತನ ಜೀವ ಬಲಿಪಡೆದುಕೊಂಡಿದೆ. ಹೌದು….ಮೊಬೈಲ್ ಬಚ್ಚಿಟ್ಟ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ತಮಾಷೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮುಚ್ಚಿಟ್ಟ ವಿಚಾರಕ್ಕೆ ಕೊಲೆ ಮಾಡಿದ್ದ ಕೇಸ್ ನಲ್ಲಿ ಆರೋಪಿ ರಾಮು ಎಂಬಾತನನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ತಾನು ಕೊಲೆ ಮಾಡಿದ್ದೇನೆ ಎಂಬೂದು ಸಹ ಗೊತ್ತಿಲ್ಲದೇ ಅಲೆಯುತಿದ್ದ…

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲೇ ಕಳ್ಳತನ ಮಾಡಿದ ಅತ್ತೆ – Kannada News | Woman Steals 16 Lakh worth Gold from Son in Law’s House in Belagavi to Repay Marriage Loan

ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ…

Read More

Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ – Kannada News | Young Girl Rescued After Bull Attack in Lucknow’s Chowkpatia Area

ಲಕ್ನೋ, ಫೆಬ್ರವರಿ 04: ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್ನ ಕೈಯಲ್ಲಿದ್ದ ಟವೆಲ್ ಬೀಸುವ ಮೂಲಕ ಬೇರೆಡೆಗೆ ಗಮನ ಸೆಳೆದು ಆಕೆಯನ್ನು ಉಳಿಸಿಕೊಳ್ಳುತ್ತಾರೆ. ಈ ಘಟನೆ ಲಕ್ನೋದ ಚೌಪಟ್ಟಿಯಲ್ಲಿ ನಡೆದಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ      Source link

Read More

ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ‘ವಿಕಲ್ಪ’ – Kannada News | Psychological thriller Kannada movie Vikalpa getting ready for release

ಹೊಸಬರ ತಂಡದ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ ತಲ್ಲಣಗಳನ್ನು ಈ ಸಿನಿಮಾದ ಮೂಲಕ ತೆರೆಮೇಲೆ ತರುತ್ತಿದ್ದಾರೆ ಯುವ ನಟ, ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌. ಕನ್ನಡ ಚಿತ್ರರಂಗದಲ್ಲಿ ಸೈಕಲಾಜಿಕಲ್‌ ಥ್ರಿಲ್ಲರ್‌ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಅಂಥ ವಿರಳ ಸಿನಿಮಾಗಳ ಸಾಲಿಗೆ ‘ವಿಕಲ್ಪ’ ಸಿನಿಮಾ ಕೂಡ ಸೇರುತ್ತಿದೆ. ‘ವಿಕಲ್ಪ’ ಎಂದರೆ ವಾಸ್ತವ ಹಾಗೂ ಕಲ್ಪನೆಗಳ ನಡುವಿನ ಒಂದು ಸ್ಥಿತಿ…

Read More