Headlines

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

ನವದೆಹಲಿ, ಮಾರ್ಚ್ 10: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 9-10 ಕೋಟಿ ರೈತರು ಸರ್ಕಾರದಿಂದ ವರ್ಷಕ್ಕೆ 6,000 ರೂ ಸಹಾಯಧನ ಪಡೆಯುತ್ತಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 21 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಈಗ 22ನೇ ಕಂತಿನ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೆಲ ವರದಿಗಳ ಪ್ರಕಾರ ಹೋಳಿ ಹಬ್ಬಕ್ಕೆ (ಮಾ. 4) ಮುನ್ನವೇ ರೈತರ ಖಾತೆಗಳಿಗೆ ಒಂದು…

Read More

Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ – Kannada News | A mother’s lavish welcome as her son returns home after going to a distant town for studies

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುತ್ತಾರೆ.  ಈ ವೇಳೆ ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ವಿಡಿಯೋ ಇದೀಗ ತಾಯಿಯ (mother) ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಓದಲು ದೂರದ ಊರಿಗೆ ಹೋದ ಮಗನು, ನಾಲ್ಕು ತಿಂಗಳ ಬಳಿಕ ಮನೆಗೆ ಮರಳುತ್ತಿದ್ದಂತೆ ತಾಯಿಯೂ ಅದ್ದೂರಿ ಸ್ವಾಗತ ಕೋರಿದ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ….

Read More

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ…

Read More

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ…

Read More

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ  ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…

Read More

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ, ಮಾರ್ಚ್​ 30: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ….

Read More

ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಈಗ ಭಾರಿ ಕುತೂಹಲ ಮೂಡಿಸಿದೆ. ಈ ಹೊಸ ಸೀಸನ್‌ಗೆ ಸ್ಟಾರ್ ನಟಿ ಮೇಘನಾ ರಾಜ್ ಅವರು ಮುಖ್ಯ ತೀರ್ಪುಗಾರರಾಗಿ ಅದ್ಧೂರಿ ಎಂಟ್ರಿ ಕೊಟ್ಟಿದ್ದಾರೆ. ಹಿರಿತೆರೆಯಲ್ಲಿ ಮಿಂಚಿದ್ದ ಮೇಘನಾ, ಈ ಹಿಂದೆ ‘ಡ್ಯಾನ್ಸಿಂಗ್ ಚಾಂಪಿಯನ್ ಶಿಪ್’ ಶೋ ಮೂಲಕ ತಮ್ಮ ಯಶಸ್ವಿ ಕಿರುತೆರೆ ಜರ್ನಿ ಆರಂಭಿಸಿದ್ದರು. ಪ್ರೇಕ್ಷಕರನ್ನು ತಮ್ಮ ಹಸನ್ಮುಖಿ ನಗುವಿನಿಂದ ಸೆಳೆಯುವ ಅವರು, ಈಗ ಈ ವಿಶಿಷ್ಟ ಅಡುಗೆ ಶೋನಲ್ಲಿ ಸ್ಪರ್ಧಿಗಳ ಕ್ವಾಟ್ಲೆ ಮತ್ತು…

Read More

ಬೆಂಗಳೂರಲ್ಲಿ LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ

ಬೆಂಗಳೂರು, ಮಾರ್ಚ್​​ 10: ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್‌ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಗಗನಕ್ಕೇರಿರುವ ಜೊತೆಗೆ, ಅವುಗಳ ಲಭ್ಯತೆ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ, ಪ್ರತಿಷ್ಠಿತ ತ್ರೀ ಸ್ಟಾರ್ ಹೋಟೆಲ್‌ಗಳು ಅಡುಗೆ ಮಾಡಲು ಸಾಂಪ್ರದಾಯಿಕ ಸೌದೆಯನ್ನು ಆಶ್ರಯಿಸುವಂತಾಗಿದೆ. ಬೆಂಗಳೂರಿನ ಸಾವಿರಾರು ಹೋಟೆಲ್‌ಗಳಿಗೆ ಪ್ರತಿದಿನ ಐದರಿಂದ ಹತ್ತು ವಾಣಿಜ್ಯ ಸಿಲಿಂಡರ್‌ಗಳು ಬೇಕಾಗುತ್ತವೆ. ಆದರೆ, ಪೂರೈಕೆ ಇಲ್ಲದಿರುವುದರಿಂದ, ಹಲವು ಹೋಟೆಲ್‌ಗಳು ಈಗಾಗಲೇ ಸಂಗ್ರಹಿಸಿದ್ದ ಸಿಲಿಂಡರ್‌ಗಳನ್ನು ಬಳಸಿಕೊಂಡಿವೆ. ಮುಂದಿನ ದಿನಗಳಲ್ಲಿ ಸಿಲಿಂಡರ್ ಲಭ್ಯವಾಗದಿದ್ದರೆ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು…

Read More

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್…

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್ – Kannada News | Rashmika Mandanna and Vijay Deverakonda share the first photo of their marriage

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್ ಆಗಿವೆ. ಸತಿ-ಪತಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ…

Read More