Headlines

ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಮನೆಮದ್ದುಗಳನ್ನು ಪ್ರಯತ್ನಿಸಿ – Kannada News | This home remedy is effective in keeping flies away from the home

ಬಹುತೇಕ ಹೆಚ್ಚಿನ ಮನೆಗಳಲ್ಲಿ ಸೊಳ್ಳೆಗಳಂತೆ ನೊಣಗಳ (Flies) ಕಾಟವೂ ಇದ್ದೇ ಇರುತ್ತದೆ. ಕೊಳಕು ಸ್ಥಳಗಳಲ್ಲಿ ವಾಸಿಸುವ ಇವು ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿರುವ ಪಾತ್ರೆಗಳು, ಆಹಾರದ ಮೇಲೂ ಸಹ ಕುಳಿತುಬಿಡುತ್ತವೆ. ಈ ಮೂಲಕ ನಾನಾ ರೀತಿಯ ರೋಗಗಳನ್ನು ಸಹ ಹರಡುತ್ತವೆ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ನೊಣಗಳನ್ನು ತೊಡೆದುಹಾಕಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಕೀಟ, ನೊಣ ನಿವಾರಕಗಳನ್ನು ಬಳಸುತ್ತಾರೆ. ಈ ಕೆಮಿಕಲ್‌ ಉತ್ಪನ್ನಗಳನ್ನು ಬಳಸುವ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಸುಲಭವಾಗಿ ನೊಣಗಳನ್ನು ಓಡಿಸಬಹುದು. ಆ ಮನೆಮದ್ದುಗಳು…

Read More

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ – Kannada News | T20 World Cup 2026: Tilak Varma, Washington Sundar’s recovery going as per plan

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್. Source link

Read More

ಅಮೆರಿಕ ಸೋಲೊಪ್ಪಿಕೊಂಡಿದೆ ಎಂದ ಇರಾನ್ – Kannada News | US Iran Peace Deal Signed: 110 Day Conflict Ends, Iran Claims US Surrender

ಟೆಹ್ರಾನ್, ಜೂನ್ 18: ಅಮೆರಿಕ ಹಾಗೂ ಇರಾನ್ ನಡುವೆ 110 ದಿನಗಳ ಕಾಲ ನಡೆಯುತ್ತಿದ್ದ ಸಂಘರ್ಷ ಇದೀಗ ಅಧಿಕೃತವಾಗಿ ಅಂತ್ಯವಾಗಿದೆ. ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆಯನ್ನ ಒತ್ತಲಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಪ್ರತಿನಿಧಿ ಪೆಜಸ್ಕಿಯಾನ್ ಔಪಚಾರಿಕವಾಗಿ ಸಹಿ ಹಾಕಿದ್ದಾರೆ. ಇದು 14 ಅಂಶಗಳನ್ನೊಳಗೊಂಡ ಶಾಂತಿ ಒಪ್ಪಂದವಾಗಿದೆ. ಫ್ರಾನ್ಸ್‌ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಉಭಯ ನಾಯಕರು ಭಾಗಿಯಾಗಿದ್ದ ಸಂದರ್ಭದಲ್ಲಿಯೇ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸ್ವಿಟ್ಜರ್ಲೆಂಡ್‌ನಲ್ಲಿ ವೇದಿಕೆ ಸಿದ್ಧವಾಗಿದ್ದರೂ, ಒಂದು…

Read More

‘3 ಇಡಿಯಟ್ಸ್’ ಸೀಕ್ವೆಲ್ ಕಥೆ ರಿವೀಲ್; ಮುಂದುವರಿಯಲಿದೆ ರಾಂಚೋ, ಫರ್ಹಾನ್ ಮತ್ತು ರಾಜು ಪಾತ್ರ – Kannada News | 3 Idiots 2 Confirmed Hirani Reveals Mid Life Crisis Plot and Aamir Khan’s Return

ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ‘3 ಇಡಿಯಟ್ಸ್’ (3 Idiots) ಸಿನಿಮಾ ಬಿಡುಗಡೆಯಾಗಿ ಹಲವು ವರ್ಷಗಳ ಬಳಿಕ, ಅದರ ಮುಂದುವರಿದ ಭಾಗ ಬರುತ್ತಿದೆ. ಈ ಕುರಿತು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅತ್ಯಂತ ಆಸಕ್ತಿದಾಯಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. 2009ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಶಿಕ್ಷಣ ಪದ್ಧತಿಯ ಮೇಲಿನ ವಿಡಂಬನೆ ಹಾಗೂ ‘ಆಲ್ ಈಸ್ ವೆಲ್’ ಎಂಬ ಐಕಾನಿಕ್ ಡೈಲಾಗ್ ಮೂಲಕ ದೇಶಾದ್ಯಂತ ದೊಡ್ಡ ಯಶಸ್ಸು ಕಂಡಿತ್ತು. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ದೇಶಕ ಹಿರಾನಿ, ತಾವು ಮತ್ತು ಲೇಖಕ…

Read More

ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

ಹಾಸನ, ಮಾರ್ಚ್ 30: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ ಹೇಗಿತ್ತು ನೋಡಿ

ಕಿಯೊಂಜರ್, ಮಾ.7: ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ಒಡಿಶಾದ ಕಿಯೊಂಜರ್ ಜಿಲ್ಲೆಯ ಬನಾಜೋಡಿ ಗ್ರಾಮದ 30 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ತೋರಿದ ಜಾಣ್ಮೆ ಎಲ್ಲರ ಗಮನ ಸೆಳೆದಿದೆ. ಆನೆಯನ್ನು ಹಗ್ಗಗಳಿಂದ ಮೇಲೆತ್ತುವುದು ಅಪಾಯಕಾರಿ ಎಂದು ಮನಗಂಡ ಅಧಿಕಾರಿಗಳು, ಬಾವಿಗೆ ನೀರನ್ನು ಪಂಪ್ ಮಾಡುವ ಮೂಲಕ ಆನೆಯನ್ನು ಮೇಲೆಕ್ಕೆ ತೇಲುವಂತೆ ಮಾಡುವ ‘ಆರ್ಕಿಮಿಡೀಸ್ ತತ್ವವನ್ನು (Archimedes’ Principle) ಬಳಸಿದರು. ಬಾವಿಗೆ ನೀರು ತುಂಬುತ್ತಿದ್ದಂತೆ ಆನೆಯು…

Read More

ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ – Kannada News | Chikkamagaluru: Illegal Resort Threatens Western Ghats’ Tiger Buffer Zone and Chandradrona Parvata

ಚಿಕ್ಕಮಗಳೂರು, ಜ.21: ಅರಣ್ಯಗಳ ಮಧ್ಯೆ ರೆಸಾರ್ಟ್ ನಿರ್ಮಾಣ (Illegal Resort in Western Ghats) ಮಾಡಲು ಕಾಂಗ್ರೆಸ್​​​ ಮುಂಖಡರೊಬ್ಬರು ಮುಂದಾಗಿದ್ದಾರೆ. ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿದೆ. ಇದು ಒಂದು ಕಡೆ ಹುಲಿ‌ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಆಗಿದ್ದು, ಮತ್ತೊಂದು ಕಡೆ ಸೂಕ್ಷ್ಮ ಪ್ರದೇಶವಾಗಿದೆ. ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಪಡೆಯದೆ ಕಾನೂನಿನ ವಿರೋಧವಾಗಿ ರೆಸಾರ್ಟ್ ನಿರ್ಮಿಸಲಾಗುತ್ತಿದೆ. ಇದು ಅಕ್ರಮವಾಗಿ…

Read More

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ…

Read More

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ – Kannada News | Ranji Final Day 2: Jammu and Kashmir Dominates Karnataka with 527/6 in Hubballi

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ (Ranji Trophy Final) ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ (Karnataka vs J&K) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 527 ರನ್ ಕಲೆಹಾಕಿದೆ. ಆದಾಗ್ಯೂ ಮಂದ ಬೆಳಕಿನಿಂದಾಗಿ ಎರಡನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಆಟವನ್ನು ನಿಲ್ಲಿಸಿದಾಗ ಜೆಕೆ ತಂಡದ ಪರ ಸಾಹಿಲ್ ಲೋತ್ರಾ ಅಜೇಯ 57 ರನ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More