Headlines

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ – Kannada News | T20 World Cup: India Dominates Netherlands, Secures Super 8 Spot Unbeaten

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್​ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ…

Read More

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ – Kannada News | PM Modi Speaks With Saudi arabia Crown Prince and Bahrain King Condemns Iran Attacks

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್ ರಾಜ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ಎರಡೂ ದೇಶಗಳ ಮೇಲೆ ಇರಾನ್ (Iran Attack) ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ….

Read More

IND vs NZ: 85ನೇ ಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಪ್ರಸ್ತುತ ಅತ್ಯುತ್ತಮ ಫಾರ್ಮ್​ನಲ್ಲಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಆರಂಭವಾಗಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ಅದನ್ನು ಮುಂದುವರೆಸಿದರು. ಕಳೆದ 4 ಪಂದ್ಯಗಳಲ್ಲಿ 50 ಪ್ಲಸ್ ರನ್ ಕಲೆಹಾಕಿದ್ದ ಕೊಹ್ಲಿ, ಕಿವೀಸ್ ವಿರುದ್ಧವೂ ಮತ್ತೊಂದು ಅರ್ಧಶತಕದ ಇನ್ನಿಂಗ್ಸ್ ಆಡಿದರು. ರೋಹಿತ್ ವಿಕೆಟ್ ಪತನದ ಬಳಿಕ ಮೈದಾನಕ್ಕೆ ಕಾಲಿಟ್ಟ ಕೊಹ್ಲಿ ಬೌಂಡರಿಯೊಂದಿಗೆ ತಮ್ಮ ಖಾತೆ ತೆರೆದರು. ಆ ಬಳಿಕ ಹೊಡಿಬಡಿ ಆಟದೊಂದಿಗೆ ತಂಡದ ಸ್ಕೋರ್ ಬೋರ್ಡ್​ ವೇಗ ಹೆಚ್ಚಿಸಿದ…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

GBA 1KmChallenge: ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್; ಮೊದಲು ಫುಟ್‌ಪಾತ್ ಸರಿ ಮಾಡಿ ಎಂದ ಜನ!

ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್ ಬೆಂಗಳೂರು, ಜೂನ್ 02: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯಕ್ಕೆ ಬ್ರೇಕ್ ಹಾಕಲು ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಒಂದು ವಿಶಿಷ್ಟ ಪರಿಸರಸ್ನೇಹಿ ಅಭಿಯಾನಕ್ಕೆ ಚಾಲನೆ ನೀಡಿದೆ. ಜೂನ್ ತಿಂಗಳ ಪೂರ್ತಿ ನಡೆಯಲಿರುವ ಈ ಅಭಿಯಾನಕ್ಕೆ #1KmChallenge (ಒಂದು ಕಿಲೋಮೀಟರ್ ಚಾಲೆಂಜ್) ಎಂದು ಹೆಸರಿಡಲಾಗಿದ್ದು, 1 ಕಿಲೋಮೀಟರ್ ವ್ಯಾಪ್ತಿಯ ಸಂಚಾರಕ್ಕೆ ವಾಹನ ಬಳಸಬೇಡಿ, ನಡೆದುಕೊಂಡು ಹೋಗಿ ಎಂದು ಜಿಬಿಎ ಜನರಲ್ಲಿ ಮನವಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ…

Read More

Daily Devotional: ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕಾರ ಮಾಡಬಾರದು ಯಾಕೆ ಗೊತ್ತಾ? – Kannada News | Daily Devotional Insights: The Risks of Performing Namaskara Facing South

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹಿಂದೂ ಸಂಪ್ರದಾಯದ ಒಂದು ಪ್ರಮುಖ ಅಂಶವಾದ ನಮಸ್ಕಾರದ ಮಹತ್ವ ಮತ್ತು ಅದರ ನಿರ್ದಿಷ್ಟ ದಿಕ್ಕಿನ ಆಚರಣೆಗಳ ಬಗ್ಗೆ ಆಳವಾದ ವಿಶ್ಲೇಷಣೆಯನ್ನು ನೀಡಿದ್ದಾರೆ. ನಮಸ್ಕಾರವು ಕೇವಲ ಒಂದು ಕ್ರಿಯೆಯಲ್ಲದೆ, ಒಬ್ಬ ವ್ಯಕ್ತಿಯ ಸಹನೆ, ತಾಳ್ಮೆ, ಒಳ್ಳೆಯತನ ಮತ್ತು ಸಾತ್ವಿಕತೆಯನ್ನು ಪ್ರತಿಬಿಂಬಿಸುವ ಸಂಸ್ಕಾರವಾಗಿದೆ. ಸಾಮಾನ್ಯವಾಗಿ, ನಮಸ್ಕಾರವನ್ನು ಯಾವುದೇ ದಿಕ್ಕಿಗೆ ಮಾಡಬಹುದಾದರೂ, ಧರ್ಮಗ್ರಂಥಗಳು ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕರಿಸುವುದರ ಬಗ್ಗೆ ಎಚ್ಚರಿಕೆ ನೀಡುತ್ತವೆ. ದಕ್ಷಿಣ…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು. Read More Source link

Read More

ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ – Kannada News | Rashmika Vijay Wedding Confirmed: Actress Reacts, Udaipur Destination Details Out!

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ (Rashmika Mandanna) ಮಂದಣ್ಣ ಅವರು ಇನ್ನು ಕೆಲವೇ ದಿನಗಳಲ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26ರಂದು ಇವರ ಮದುವೆ ನಡೆಯುತ್ತಿದೆ. ಈ ವಿವಾಹದ ಬಗ್ಗೆ ಅವರು ಈವರೆಗೆ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಅವರಿಗೆ ಕಳುಹಿಸಿದ ಸಂದೇಶಕ್ಕೆ ಪ್ರೀತಿಯಿಂದ ಪ್ರತಿಕ್ರಿಯಿಸಿ, ಮದುವೆ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು ತೆರೆಮೇಲೆ ಒಟ್ಟಿಗೆ ನಟಿಸಿದವರು. ಬಣ್ಣ ಹಚ್ಚುತ್ತಲೇ ಇಬ್ಬರ ಮಧ್ಯೆ ಪ್ರೀತಿ ಮೂಡಿತು….

Read More

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​: ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ – Kannada News | Big Shock to Transport Employees: Karnataka High Court Bars Planned Strike on May 20

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​ ಬೆಂಗಳೂರು, ಮೇ 19: ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್​​ ಶಾಕ್​​ ಕೊಟ್ಟಿದೆ. ನ್ಯಾ.ಸೂರಜ್ ಗೋವಿಂದರಾಜ್ ಮತ್ತು ನ್ಯಾ.ಕೆ.ಮನ್ಮಥರಾವ್ ಅವರಿದ್ದ ಪೀಠ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದು ಕೋರ್ಟ್​ ಹೇಳಿದೆ. ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಸೂಚಿಸಿದೆ. ಮುಖ್ಯಾಂಶಗಳು…

Read More