Headlines

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ವಿವಾದ: ಕೇಂದ್ರಕ್ಕೆ ಕ್ಷಮೆಯಾಚಿಸಿ ಸುರಕ್ಷತಾ ಕ್ರಮಗಳ ವಿವರಣೆ ಕೊಟ್ಟ ಮೆಟಾ – Kannada News | PM Modi Video Blocked: Meta Apologizes to India Amid AI Moderation Controversy

ನವದೆಹಲಿ, ಜುಲೈ 30: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿದ್ದ ವೀಡಿಯೊ ಒಂದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೆಟಾ’ (Meta) ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ಖುದ್ದಾಗಿ ಪತ್ರ ಬರೆದಿದ್ದು, ಉನ್ನತ ಮಟ್ಟದ ಸುರಕ್ಷತಾ ಕ್ರಮಗಳ ಭರವಸೆ ನೀಡಿದೆ. ಜುಲೈ 23 ರಂದು ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯ ನಡುವೆ, ಪ್ರಧಾನಿ ಮೋದಿ ಅವರು ‘ಜೆನ್ ಝಿ’ ಉದ್ದೇಶಿಸಿ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದ…

Read More

ಅಮೃತಧಾರೆ: ಕ್ಯಾನ್ಸರ್ ಹೋರಾಟಕ್ಕೆ ಸಜ್ಜಾದ ಭೂಮಿಕಾ, ಹೊಸ ಗೆಟಪ್ ಕಂಡು ಭಾವುಕರಾದ ಫ್ಯಾನ್ಸ್ – Kannada News | Amruthadhare Serial Twist: Bhumika Fights Cancer, Netizens Emotional Over Her Shocking New Bald Look

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿ ಈಗ ಅತ್ಯಂತ ರೋಚಕ ಹಾಗೂ ಭಾವನಾತ್ಮಕ ತಿರುವಿಗೆ ಸಾಕ್ಷಿಯಾಗಿದೆ. ನಾಯಕಿ ಭೂಮಿಕಾ ತಮಗೆ ಬಂದಿರುವ ಮಾರಕ ಕ್ಯಾನ್ಸರ್ ಕಾಯಿಲೆಯ ವಿರುದ್ಧ ಹೋರಾಡಲು ಧೈರ್ಯದಿಂದ ಹೆಜ್ಜೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಗೆಟಪ್ ಸಂಪೂರ್ಣ ಬದಲಾಗಿದ್ದು, ಇಡೀ ಸೀರಿಯಲ್ ತಂಡ ಹಾಗೂ ವೀಕ್ಷಕರಲ್ಲಿ ಹೊಸ ಸಂಚಲನ ಮೂಡಿಸಿದೆ. ಕ್ಯಾನ್ಸರ್‌ನಿಂದ ಬದಲಾದ ಲುಕ್ ಧಾರಾವಾಹಿಯ ಮುಖ್ಯ ಪಾತ್ರಧಾರಿ ಭೂಮಿಕಾಗೆ ಬ್ರೆಸ್ಟ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಚಿಕಿತ್ಸೆಯ ಭಾಗವಾಗಿ ಅವರು ತಮ್ಮ ಕೂದಲನ್ನು…

Read More

ಮೊಹಮ್ಮದ್ ಶಮಿ ಖೇಲ್ ಖತಂ? – Kannada News | Mohammed Shami Sidelined from India’s Future Plans

ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ಹಾಗೂ ಅಪಾಯಕಾರಿ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವು ಬಹುತೇಕ ಅಂತ್ಯದ ಹಂತಕ್ಕೆ ಬಂದು ತಲುಪಿದೆಯೇ? ಬಿಸಿಸಿಐ  ಮೂಲಗಳು ಮತ್ತು ಇತ್ತೀಚಿನ ಆಯ್ಕೆ ಸಮಿತಿಯ ನಿರ್ಧಾರಗಳನ್ನು ಗಮನಿಸಿದರೆ ಹೌದು ಎನ್ನುವ ಉತ್ತರ ಸಿಗುತ್ತಿದೆ. ಶಮಿ ಅಧಿಕೃತವಾಗಿ ನಿವೃತ್ತಿ ಘೋಷಿಸದಿದ್ದರೂ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮಾತ್ರ ಅವರ ಹೆಸರನ್ನು ಮುಂದಿನ ಯೋಜನೆಗಳಿಂದ ಕೈಬಿಟ್ಟಿರುವುದು ಸ್ಪಷ್ಟವಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮತ್ತು ಮುಖ್ಯ ಕೋಚ್…

Read More

ವಿಜಯ್ ದೇವರಕೊಂಡ ವೃತ್ತಿ ಜೀವನಕ್ಕೆ 10 ವರ್ಷ; ಇಲ್ಲಿದೆ ಕರಿಯರ್ ವಿವರ – Kannada News | 10 Years Of Vijay Deverakonda: The Phenomenal Journey Of A Solo Hero

ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಸೋಲೋ ಹೀರೋ ಆಗಿ ಚಿತ್ರರಂಗದಲ್ಲಿ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣವು ಅವರ ಸಿನಿ ಬದುಕಿನ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದೆ. ಕೇವಲ ಒಂದು ದಶಕದಲ್ಲೇ ಅವರು ತೆಲುಗು ಚಿತ್ರರಂಗದಲ್ಲಿ ತಮಗಾಗಿಯೇ ಒಂದು ಗಟ್ಟಿಯಾದ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ಅವರ ನಟನೆ ಹಾಗೂ ವಿಶಿಷ್ಟ ಶೈಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಅರ್ಜುನ್ ರೆಡ್ಡಿ ಕೊಟ್ಟ ಬ್ರೇಕ್ 2016ರಲ್ಲಿ ತೆರೆಕಂಡ ‘ಪೆಳ್ಳಿ ಚೂಪುಲು’ ಸಿನಿಮಾ ಮೂಲಕ ವಿಜಯ್ ಅವರ ನಾಯಕ…

Read More

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ – Kannada News | Rahul Gandhi Defamation: Bengaluru Cyber Crime Files FIR Against 3 Instagram Handles

ಬೆಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೀಯ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಕೆಪಿಸಿಸಿ ಶಾಸನಬದ್ಧ ಹಾಗೂ ಕಾನೂನು ಕೋಶದ (Legal Cell) ಸದಸ್ಯರೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ground.reality_india’…

Read More

ಇ20 ಪೆಟ್ರೋಲ್‌ನಿಂದ ವಾಹನದ ಎಂಜಿನ್‌ಗೆ ಹಾನಿ, ಮೈಲೇಜ್ ಇಳಿಯುತ್ತೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ:ನಿತಿನ್ ಗಡ್ಕರಿ ಸ್ಪಷ್ಟನೆ – Kannada News | E20 Petrol: Nitin Gadkari Dispels Myths on Engine Damage and Mileage Drop

ನವದೆಹಲಿ, ಜುಲೈ 30: ಪೆಟ್ರೋಲ್ ಈಗ ಹೆಚ್ಚಿನ ಪ್ರಮಾಣದ ಎಥೆನಾಲ್(Ethanol) ಒಳಗೊಂಡಿರುವುದರಿಂದ ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ ಹಾಳಾಗುತ್ತದೆ ಅಥವಾ ಮೈಲೇಜ್ ಗಣನೀಯವಾಗಿ ಕಡಿಮೆಯಾಗುತ್ತದೆ ಎಂಬ ಸಾರ್ವಜನಿಕರ ಆತಂಕಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಶೇ. 80ರಷ್ಟು ಪೆಟ್ರೋಲ್ ಹಾಗೂ ಶೇಕಡಾ 20 ರಷ್ಟು ಎಥೆನಾಲ್ ಒಳಗೊಂಡಿರುವ E20 ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ ಹಾಳಾಗುತ್ತದೆ ಅಥವಾ ಮೈಲೇಜ್ ಗಣನೀಯವಾಗಿ ಕಡಿಮೆಯಾಗುತ್ತದೆ ಎಂಬ ಸಾರ್ವಜನಿಕರ ಆತಂಕಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದು…

Read More

ಪತಿ ಕಿರುಕುಳಕ್ಕೆ ಬೇಸತ್ತು ರಾಜಸ್ಥಾನದಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ರಕ್ಷಣೆ: ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ – Kannada News | From Rajasthan to Mangaluru: Abused Woman Rescued, NGO Facilitates Emotional Family Reunion

ಮಂಗಳೂರು, ಜು.30: ಪತಿಯ ಸತತ ಕಿರುಕುಳ ತಾಳಲಾರದೆ ದೂರದ ರಾಜಸ್ಥಾನದಿಂದ ಕರಾವಳಿಯ ಮಂಗಳೂರಿಗೆ ಬಂದು ದಿಕ್ಕು ಕಾಣದೆ ಒಂಟಿಯಾಗಿ ಅಲೆಯುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಆಕೆಯ ತಂದೆಯ ವಶಕ್ಕೆ ಒಪ್ಪಿಸುವಲ್ಲಿ ಪಾಂಡೇಶ್ವರ ಪೊಲೀಸರು ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆ (NGO) ಯಶಸ್ವಿಯಾಗಿವೆ. ರಾಜಸ್ಥಾನದಲ್ಲಿ ಪತಿಯಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದ ಗೋಪಿ, ಮಾನಸಿಕವಾಗಿ ಜರ್ಜರಿತರಾಗಿ ಮನೆ ತೊರೆದು ಜೂನ್ 26ರಂದು ಮಂಗಳೂರಿಗೆ ಬಂದಿಳಿದಿದ್ದರು. ನಗರದ ಬೀದಿಗಳಲ್ಲಿ ದಿಕ್ಕು ತೋಚದೆ ಒಂಟಿಯಾಗಿ ತಿರುಗಾಡುತ್ತಿದ್ದರು. ಜೂನ್ 26ರಂದು ನಗರದಲ್ಲಿ ಒಂಟಿಯಾಗಿ ಅನುಮಾನಾಸ್ಪದ ಹಾಗೂ…

Read More

CWG 2026: ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ! – Kannada News | Glasgow 2026: India Bags 3 Track & Field Medals in a Single Day!

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನ 6ನೇ ದಿನದಂದು ಭಾರತೀಯ ಕ್ರೀಡಾಪಟುಗಳು ಒಟ್ಟು ಮೂರು ಪದಕಗಳನ್ನು ಗೆದ್ದಿದ್ದಾರೆ. ಈ ಮೂರು ಪದಕಗಳು ಟ್ರ್ಯಾಕ್ ಅಂಡ್ ಫೀಲ್ಡ್ (ಅಥ್ಲೆಟಿಕ್ಸ್ ಮತ್ತು ಪ್ಯಾರಾ ಅಥ್ಲೆಟಿಕ್ಸ್) ವಿಭಾಗದಲ್ಲೇ ಬಂದಿರುವುದು ವಿಶೇಷ. ಪ್ಯಾರಾ ಟ್ರ್ಯಾಕ್‌ನಲ್ಲಿ ದಿಲೀಪ್ ಮಹಾದು ಗಾವಿತ್ ಚಿನ್ನ ಗೆದ್ದರೆ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಇನ್ನು ಲಾಂಗ್ ಜಂಪ್‌ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಾವಿತ್‌ಗೆ ಚಿನ್ನ, ಬಾಸಿಲ್‌ಗೆ ಬೆಳ್ಳಿ: ಪುರುಷರ 100 ಮೀಟರ್ (T47…

Read More

ರಾಮಾಯಣ ಟ್ರೇಲರ್​ನಲ್ಲಿ ರಾವಣನ ಪಾತ್ರದ ಮೂಲಕ ಅಬ್ಬರಿಸಿ ಬೊಬ್ಬಿರಿದ ಯಶ್ – Kannada News | Yash Fierce Ravana Avatar Unveiled: The King of Lanka Takes Center Stage

ಮೊದಲ ದೃಶ್ಯದಲ್ಲಿ ಭವ್ಯವಾದ ಅರಮನೆಯ ಮುಂಭಾಗ ನೆರೆದಿರುವ ಅಪಾರ ಸೈನ್ಯದ ಎದುರು ರಾವಣನು ಕೈಚಾಚಿ ನಿಂತಿರುವ ನೋಟ ಗಾಂಭೀರ್ಯದಿಂದ ಕೂಡಿದೆ. ಅವನ ವಿಶಾಲವಾದ ಸಾಮ್ರಾಜ್ಯ ಮತ್ತು ಅಧಿಪತ್ಯದ ಶಕ್ತಿಯನ್ನು ಈ ಭವ್ಯ ಹಿನ್ನೆಲೆಯು ಅತ್ಯಂತ ಶ್ರೀಮಂತವಾಗಿ ಬಿಂಬಿಸುತ್ತದೆ. ಮತ್ತೊಂದು ರೋಮಾಂಚಕ ದೃಶ್ಯದಲ್ಲಿ ರಾವಣನು ವನ್ಯಮೃಗದ ಎದುರು ಅತ್ಯಂತ ರೌದ್ರಾವತಾರದಲ್ಲಿ ಆರ್ಭಟಿಸುತ್ತಿರುವುದು ಕಂಡುಬಂದಿದೆ. ಅವನ ಹಣೆಯ ಮೇಲಿನ ಶಿವನ ನಾಮ ಮತ್ತು ಕ್ರೋಧಭರಿತ ಕಣ್ಣುಗಳು ಅವನ ಒಳಗಿನ ಅಗಾಧ ಶಕ್ತಿ ಹಾಗೂ ಶಿವಭಕ್ತಿಯನ್ನು ನೆನಪಿಸುತ್ತವೆ. ಚಿನ್ನದ ಆಭರಣಗಳು ಮತ್ತು…

Read More

ಆರು ದಿನ ಜನಮೆಚ್ಚುಗೆ ಗಳಿಸಿದ ಬೈಕ್ ಸಾಹಸಿ: 7ನೇ ದಿನ ‘ಜೀವಂತ ಸಮಾಧಿ’ಯಾದ ಯುವಕ – Kannada News | Haryana Stuntman Deepak Dies in Live Burial After 6 Days of Bike Stunts: Negligence

ನುಹ್, ಜುಲೈ 30: ಆರು ದಿನಗಳ ಕಾಲ ಸೈಕಲ್ ಹಾಗೂ ಬೈಕ್(Bike) ಮೇಲೆ ವಿಚಿತ್ರ ಸಾಹಸಗಳನ್ನು ಪ್ರದರ್ಶಿಸಿ, ಒಂದೇ ಒಂದು ಸಣ್ಣ ಗೀರೂ ಇಲ್ಲದೆ ಸಾವಿರಾರು ಜನರನ್ನು ರಂಜಿಸಿದ್ದ ಆ ಯುವಕ, 7ನೇ ದಿನ ನಡೆಸಿದ ಒಂದೇ ಒಂದು ದುರಂತ ಸಾಹಸಕ್ಕೆ ಪ್ರಾಣವನ್ನೇ ತೆತ್ತಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯ ಖೋರಿ ಕಲಾನ್ ಗ್ರಾಮದಲ್ಲಿ ನಡೆದ  ಸೈಕಲ್ ಸರ್ಕಸ್‌ ಬಳಿಕ 27 ವರ್ಷದ ಸಾಹಸಿ ದೀಪಕ್,ನೆಲದಡಿಯಲ್ಲಿ ಸಮಾಧಿಯಾಗುವ ಸಾಹಸ ಪ್ರದರ್ಶನ ನಡೆಸುವಾಗ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ಫರಿದಾಬಾದ್ ಜಿಲ್ಲೆಯ ಗೌಂಚಿ…

Read More