Headlines

ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ? – Kannada News | Govt launches KIRAN, a 24×7 helpline for people to seek mental health counselling

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯನೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್​ ಸ್ಟೈಲ್, ಆಫೀಸ್​​ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕ, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಇನ್ನೊಬ್ಬರ…

Read More

ಐತಿಹಾಸಿಕ ಸಿನಿಮಾಕ್ಕಾಗಿ 13 ವರ್ಷಗಳ ಬಳಿಕ ಒಂದಾದ ಪ್ರೇಮ್-ಮೇಘನಾ – Kannada News | Movie about Kempe Gowda’s life, Nenpirali Prem is hero

ಕನ್ನಡ ಚಿತ್ರರಂಗದಲ್ಲಿ (Kempe Gowda) ಐತಿಹಾಸಿಕ ಕತೆಯುಳ್ಳ ಸಿನಿಮಾಗಳು ನಿರ್ಮಾಣ ಆಗುವುದು ಬಹಳ ಅಪರೂಪ. ನಮ್ಮಲ್ಲಿ ರೌಡಿಸಂ, ಅಂಡರ್ವಲ್ಡ್ ಸಿನಿಮಾಗಳೇ ಹೆಚ್ಚು. ಇದೀಗ ಚಿತ್ರತಂಡವೊಂದು ಐತಿಹಾಸಿಕ ಕತೆಯುಳ್ಳ ಸಿನಿಮಾ ನಿರ್ಮಾಣ ಮಾಡುವ ಸಾಹಸಕ್ಕೆ ಕೈ ಹಾಕಿದ್ದು, ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜೀವನವನ್ನು ತೆರೆಗೆ ತರಲಾಗುತ್ತಿದ್ದು, ಕೆಂಪೇಗೌಡರ ಜೀವನ, ಸಾಧನೆ ಆಧರಿಸಿದ ‘ಕೆಂಪಾಂಬುಧಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಕೆಂಪೇಗೌಡರ ಜಯಂತಿಯಂದು ಬಿಡುಗಡೆ…

Read More

IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ ದಾಖಲೆಯ 221 ರನ್ ಕಲೆಹಾಕಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆಯನ್ನು ಬರೆಯಿತು. ಟೀಂ ಇಂಡಿಯಾದ ಈ ಸಾಧನೆಗೆ ಕಾರಣವಾಗಿದ್ದು, ತಂಡದ ಆರಂಭಿಕ ಜೋಡಿ. ಈ ಪಂದ್ಯದಲ್ಲಿ ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ ದಾಖಲೆಯ 162 ರನ್​ಗಳ…

Read More

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More

ಇನ್ಮುಂದೆ ನೋಟುಗಳು ಹರಿಯಲ್ಲ, ನೀರಿಗೆ ನೆನೆಯಲ್ಲ: 200 ಕೋಟಿ ಪ್ಲಾಸ್ಟಿಕ್ ನೋಟು ಮುದ್ರಣ; ಕಾಗದದ ನೋಟುಗಳು ಬಂದ್ ಆಗುತ್ತಾ? – Kannada News | India Gets Polymer Notes: RBI’s New Durable Plastic Currency Trials and Benefits

ದೆಹಲಿ, ಜು.29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪ್ರಥಮ ಬಾರಿಗೆ ಪ್ಲಾಸ್ಟಿಕ್ (ಪಾಲಿಮರ್) ಕರೆನ್ಸಿ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಮಹತ್ವದ ಹೆಜ್ಜೆ ಇಟ್ಟಿದೆ. 10 ಹಾಗೂ 20 ರೂ. ಮುಖಬೆಲೆಯ ಒಟ್ಟು 200 ಕೋಟಿ (2 ಬಿಲಿಯನ್) ಪ್ಲಾಸ್ಟಿಕ್ ನೋಟುಗಳನ್ನು ಪ್ರಾಯೋಗಿಕ ಪರೀಕ್ಷೆಗೆ (Field Trials) ಮುದ್ರಿಸುವ ಆರ್‌ಬಿಐ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಂಕಿತ ನೀಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 100 ಕೋಟಿ (1 ಬಿಲಿಯನ್) 10…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರ ಕಾರ್ಡ್ ಅಗತ್ಯ, ಹೀಗೆ ಅರ್ಜಿ ಸಲ್ಲಿಸಿ – Kannada News | Senior Citizen Card: A senior citizen card is required to avail of this facility

ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆ ನೀಡಿದೆ. ಹೀಗಾಗಿ 60 ವರ್ಷ ಮೇಲ್ಪಟ್ಟವರಿಗಾಗಿ ಪಿಂಚಣಿ ಯೋಚನೆ ಹಾಗೂ ಬಸ್, ರೈಲುಗಳಲ್ಲಿ ಟಿಕೆಟ್‌ಗಳ ಮೇಲೆ ರಿಯಾಯಿತಿ ಸೇರಿದಂತೆ ಇನ್ನಿತ್ತರ ಯೋಜನೆಗಳನ್ನು ಜಾರಿಗೆ ತಂದಿವೆ. ನಿಮ್ಮ ವಯಸ್ಸು 60 ವರ್ಷ ಮೇಲ್ಪಟ್ಟಿದ್ದು, ಟಿಕೆಟ್‌ಗಳ ಮೇಲೆ ರಿಯಾಯಿತಿ ಸೌಲಭ್ಯ ಪಡೆಯಬೇಕೆಂದುಕೊಂಡಿದ್ದರೆ ನೀವು ಈ ಹಿರಿಯ ನಾಗರಿಕರ ಕಾರ್ಡ್ (Senior Citizen Card) ಹೊಂದಿರುವುದು ಕಡ್ಡಾಯ. ಆದರೆ ಈ ಕಾರ್ಡ್‌ಗೆ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹಿರಿಯ ನಾಗರಿಕ ಕಾರ್ಡ್…

Read More

ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?: 55.88 ಕೋಟಿ ರೂ. ಮೌಲ್ಯದ MDMA ಸೀಜ್​​; ನಾಲ್ವರು ಅರೆಸ್ಟ್​​ – Kannada News | Bangalore Drug Factory Busted: 55 Cr MDMA Seized by Maharashtra Police

ಬೆಂಗಳೂರು, ಡಿಸೆಂಬರ್​​ 28: ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಭರ್ಜರಿ ಬೇಟೆ ನಡೆಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿರೋದು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲಾ ಖಾದರ್ ಶೇಕ್ ಎಂಬಾತ…

Read More

ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಬಳಿ ಇರುವ ಅಸ್ತ್ರಗಳೇನು? – Kannada News | Karnataka Legislature Session Begins August 13: Opposition’s Weapons to Target Government

ಬೆಂಗಳೂರು, ಆಗಸ್ಟ್​​ 12: ನಾಳೆಯಿಂದ (ಆ.13) ವಿಧಾನಮಂಡಲ ಅಧಿವೇಶನ (Assembly Session) ಆರಂಭವಾಗಲಿದೆ. ಸಿಎಂ  ಆದ ಬಳಿಕ ಡಿ.ಕೆ ಶಿವಕುಮಾರ್​ಗೆ (DK Shivakumar) ಇದು ಮೊದಲ ಅಧಿವೇಶನ. ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಮುಗಿಬೀಳಲು ವಿಪಕ್ಷಗಳು ಕಾಯುತ್ತಿವೆ. ವಿಪಕ್ಷಗಳ ದಾಳಿಗೆ ಪ್ರಮುಖ ಅಸ್ತ್ರಗಳು ಸಿದ್ಧ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವೂ ಇದೀಗ ರಾಜಕೀಯ…

Read More

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ! – Kannada News | Uttar Pradesh Maulana raped and impregnates 14 year old girl parents learn it after she deliveres a baby

ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (Physical Harassment) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ…

Read More