Headlines

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

RR vs RCB: 6,6,6,6.. ರಾಜಸ್ಥಾನ್ ವಿರುದ್ಧ ಅಬ್ಬರಿಸಿದ ರಜತ್ ಪಾಟಿದರ್

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 100 ರನ್​ಗಳ ಗಡಿ ದಾಟುವ ಮುನ್ನವೇ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್​ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ರಾಜಸ್ಥಾನ್ ವಿರುದ್ಧ ಪ್ರಮುಖ…

Read More

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

Apply Now: ಕರ್ನಾಟಕ ಆರ್‌ಡಿಪಿಆರ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಮಾಸಿಕ 45,000 ರೂ. ವೇತನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಸಾರ್ವಜನಿಕ ಸೇವೆಯ ವೃತ್ತಿಜೀವನವನ್ನು ಬಯಸುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವೇತನ ಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ವಯೋಮಿತಿಯ…

Read More

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ – Kannada News | Bengaluru Protest Row: Complaint Filed Against Congress MLA NA Harris Over Protest Condemning Ali Khamenei Killing

ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

Anik Dutta: ಮನೆಯ ಮಹಡಿಯಿಂದ ಬಿದ್ದು ಖ್ಯಾತ ನಿರ್ದೇಶಕ ನಿಧನ; ಮೂಡಿದೆ ಹಲವು ಅನುಮಾನ

ಬೆಂಗಾಲಿ ಚಿತ್ರರಂಗದ (Bengali Film Industry) ಖ್ಯಾತ ನಿರ್ದೇಶಕ ಅನಿಕ್ ದತ್ತಾ (Anik Dutta) ಅವರು ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ (ಮೇ 27) ಮಧ್ಯಾಹ್ನ ಈ ಘಟನೆ ನಡೆದಿದೆ. 64 ವರ್ಷ ವಯಸ್ಸಿನ ಅನಿಕ್ ದತ್ತಾ ಅವರು ತಮ್ಮ ಚೊಚ್ಚಲ ಚಿತ್ರ ‘ಭೂತೇರ್ ಭವಿಷ್ಯತ್’ (2012) ಮತ್ತು ವಿಮರ್ಶಾತ್ಮಕವಾಗಿ ಪ್ರಶಂಸೆ ಗಳಿಸಿದ ‘ಅಪರಾಜಿತೋ’ (2022) ಸಿನಿಮಾ ಮೂಲಕ ದೇಶಾದ್ಯಂತ ಹೆಸರುವಾಸಿಯಾಗಿದ್ದರು. ಅವರ ನಿಧನಕ್ಕೆ (Anik Dutta Death) ಅಭಿಮಾನಿಗಳು…

Read More

T20 World Cup 2026: ನೆದರ್ಲ್ಯಾಂಡ್ಸ್ ವಿರುದ್ಧ ತಿಣುಕಾಡಿ ಗೆದ್ದ ಪಾಕಿಸ್ತಾನ – Kannada News | 2026 T20 World Cup: Faheem Ashraf Heroics Lead Pakistan to Thrilling Win vs Netherlands

2026 ರ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಮೂರು ಪಂದ್ಯಗಳು ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಕೊನೆಯ ಓವರ್​ವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇತ್ತ 19ನೇ ಓವರ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ನೆದರ್ಲ್ಯಾಂಡ್ಸ್ ರೋಚಕ ಗೆಲುವಿನಿಂದ ವಂಚಿತವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 18 ನೇ ಓವರ್ ವೇಳೆಗೆ ಸೋಲಿನ…

Read More

Haveri: ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು! – Kannada News | Serial Home Thefts Reported in Nagendramatti, Haveri

ಹಾವೇರಿ, ಡಿಸೆಂಬರ್​​ 23: ನಾಗೇಂದ್ರಮಟ್ಟಿಯಲ್ಲಿ ಮನೆಗಳ‌ ಸರಣಿ ಕಳ್ಳತನ ನಡೆದಿದ್ದು, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳರು ಕೈಚಳಕ ತೋರಿದ್ದಾರೆ. 7ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ನಡೆದಿದ್ದು, ನಗದು ಮತ್ತು ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನ ಕದ್ದು ಖದೀಮರು ಎಸ್ಕೇಪ್​​ ಆಗಿದ್ದಾರೆ. ಜೊತೆಗೆ ಚಳಿಯ ವಾತಾವರಣ ಹಿನ್ನೆಲೆ ಕಳವು ಮಾಡಿರುವ ಮನೆಯಲ್ಲೇ ಚಹಾ ಮಾಡಿಕೊಂಡು ಸೇವಿಸಿ ಹೋಗಿದ್ದಾರೆ. ಕಳ್ಳರ ಕೃತ್ಯಕ್ಕೆ ನಾಗೇಂದ್ರಮಟ್ಟಿ ಜನ ಕಂಗಾಲಾಗಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಾವೇರಿ ನಗರ ಪೊಲೀಸರು…

Read More