Headlines

PM Modi Speech in Rajya Sabha: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 24: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.  ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ,  ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ನಾವು ಕರೆ ನೀಡಿದ್ದೇವೆ. ಅಲ್ಲಿನ ದಾಳಿಗಳು ಸ್ವೀಕಾರಾರ್ಹವಲ್ಲ. ನಾಗರಿಕರು, ನಾಗರಿಕ ಮೂಲಸೌಕರ್ಯ ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಭಾರತ ವಿರೋಧಿಸುತ್ತದೆ. ಹಡಗುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ಭಾರತ ನಿರಂತರ ಪ್ರಯತ್ನಗಳನ್ನು…

Read More

ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ಪ್ರೋಟೀನ್ (Protein) ದೇಹದ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಪೋಷಕಾಂಶವಾಗಿದೆ. ಇದು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಸಮಾನವಾಗಿ ಮುಖ್ಯವಾಗಿದ್ದು ಇದರ ಕೊರತೆಯಿಂದ ದೇಹದಲ್ಲಿ ಹಲವು ರೀತಿಯ ಸಮಸ್ಯೆಗಳು ಕಂಡುಬರುತ್ತವೆ. ದೊಡ್ಡವರಂತೆ ಮಕ್ಕಳಲ್ಲಿಯೂ ಈ ಕೊರತೆ ಕಂಡುಬರುತ್ತದೆ. ಆದರೆ ಹಲವಾರು ಸಂದರ್ಭಗಳಲ್ಲಿ ಮಕ್ಕಳಲ್ಲಿ ಪ್ರೋಟೀನ್ ಕೊರತೆಯ ಲಕ್ಷಣಗಳನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಏಮ್ಸ್ ದೆಹಲಿಯ ಪೀಡಿಯಾಟ್ರಿಕ್ ವಿಭಾಗದ ಡಾ. ಹಿಮಾಂಶು ಭದಾನಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪ್ರೋಟೀನ್ ಅತ್ಯಂತ ಮುಖ್ಯ….

Read More

ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,! – Kannada News | Lakkundi Gram panchayat Announces site to Ritti family who handed over the Gold treasure

ಗದಗ, (ಜನವರಿ 22): ಲಕ್ಕುಂಡಿ (Lakkundi) ಗ್ರಾಮದಲ್ಲಿ ಮನೆ ಪಾಯಾ ಅಗೆಯುವ ವೇಳೆ ಸಿಕ್ಕ ಚಿನ್ನದ ನಿಧಿಯನ್ನು (Gold Treasure) ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ (Ritti family) ಕೊನೆಗೂ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ. ಹೌದು..ರಿತ್ತಿ ಕುಟುಂಬ 30*40 ಸೈಟ್‌ ನೀಡುವುದಾಗಿ ಲಕ್ಕುಂಡಿ ಗ್ರಾಮ ಪಂಚಾಯತ್‌ ಘೋಷಣೆ ಮಾಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ‌ ಪಂಚಾಯತಿಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು,   ಇದೇ ವೇಳೆ ನಿಧಿಯನ್ನು ಹಸ್ತಾಂತರ ಮಾಡಿದ ರಿತ್ತಿ ಕುಟುಂಬದ ಸದಸ್ಯರನ್ನು ಸನ್ಮಾನ ಮಾಡಲಾಯಿತು. ಇನ್ನು…

Read More

IND vs PAK: ಟಿವಿ ಹೊಡೆದು ಹಾಕುವುದಕ್ಕೆ ಹೊಸ ಮಾರ್ಗ ಕಂಡುಕೊಂಡ ಪಾಕ್ ಫ್ಯಾನ್ಸ್ – Kannada News | T20 World Cup: India’s Unbeaten Run Continues, Pakistan Crushed; Fans’ Rage Explodes

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ, ಬದ್ಧವೈರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ 61 ರನ್‌ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿಗೆ ಟಿಕೆಟ್ ಪಡೆದುಕೊಂಡಿತು. ಇತ್ತ ಈ ಪಂದ್ಯದಲ್ಲಾದರೂ ಭಾರತವನ್ನು ಸೋಲಿಸಿ ಅಭಿಮಾನಿಗಳ ಮನಸಲ್ಲಿ ಹೀರೋಗಳಾಗಬೇಕು ಎಂದುಕೊಂಡಿದ್ದ ಪಾಕ್ ಆಟಗಾರರು ಹೀನಾಯ ಸೋಲಿನೊಂದಿಗೆ ಮತ್ತೆ ಕಳನಾಯಕರಾಗಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಪಾಕ್ ಅಭಿಮಾನಿಗಳ ಅಸಹನೆಯ ಕಟ್ಟೆ ಒಡೆದಿದೆ. ಭಾರತದ ವಿರುದ್ಧ…

Read More

‘ಕರುಪ್ಪು’ ಒಟಿಟಿ ಎಂಟ್ರಿಗೆ ಸಿಕ್ತು ದಿನಾಂಕ; ಡೇಟ್ ರಿವೀಲ್ – Kannada News

ಕಾಲಿವುಡ್ ಸ್ಟಾರ್ ನಟ ಸೂರ್ಯ ಅವರ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುವ ಮೂಲಕ ದೀರ್ಘ ದಿನಗಳ ನಂತರ ಅವರಿಗೆ ಒಂದು ಅದ್ಭುತ ಸೂಪರ್ ಹಿಟ್ ತಂದುಕೊಟ್ಟಿದೆ. ಕಳೆದ ಮೇ 15 ರಂದು ತಮಿಳಿನಲ್ಲಿ ‘ಕರುಪ್ಪು’ ಹಾಗೂ ತೆಲುಗಿನಲ್ಲಿ ‘ವೀರಭದ್ರಡು’ ಹೆಸರಿನಲ್ಲಿ ಬಿಡುಗಡೆಯಾದ ಈ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ. ಇದು ನಟ ಸೂರ್ಯ ಅವರ ಇಡೀ ಚಿತ್ರಜೀವನದಲ್ಲೇ ಅತಿ ದೊಡ್ಡ ಹಿಟ್ ಸಿನಿಮಾವಾಗಿ ಹೊರಹೊಮ್ಮಿದ್ದು, ಬರೋಬ್ಬರಿ 300…

Read More

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ – Kannada News | Basanagouda patil Yatnal Backs Siddaramaiah, Mocks BJP Leaders: Says They Don’t Even Know Who Their President Is

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ…

Read More

ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್: ನೂರಾರು ವಿದ್ಯಾರ್ಥಿಗಳಿಗೆ ನೆರವು – Kannada News | Rashmika and Vijay gave scholarships to 180 kids of Telangana

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೆ ವಿಜಯ್ ದೇವರಕೊಂಡ ಅವರ ತಂದೆ ಜಿಲ್ಲೆಯ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಕಡೆಯಿಂದ ಸ್ಕಾಲರ್ಶಿಪ್ ನೀಡಿ, ಅವರ ಶಿಕ್ಷಣಕ್ಕೆ ನೆರವಾಗಿದ್ದರು. ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸುವುದಾಗಿ ಜೊತೆಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೈಲಾದ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದರು, ಇದೀಗ ವಿಜಯ್ ಮತ್ತು ರಶ್ಮಿಕಾ…

Read More

ಮಾರ್ಚ್​ನಲ್ಲಿ ಪ್ರಮುಖ ವಲಯಗಳ ಉತ್ಪಾದನೆಯಲ್ಲಿ ಕುಸಿತ; ಆರ್ಥಿಕ ವರ್ಷದ ಒಟ್ಟಾರೆ ಬೆಳವಣಿಗೆ ಶೇ. 2.6ಕ್ಕೆ ಇಳಿಕೆ – Kannada News | India’s core sectors output slowdown, as March month growth contracts

ನವದೆಹಲಿ, ಏಪ್ರಿಲ್ 21: ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಟು ಪ್ರಮುಖ ವಲಯಗಳ (Core Sector) ಉತ್ಪಾದನೆಯು 2026ರ ಮಾರ್ಚ್‌ನಲ್ಲಿ ಕುಸಿತ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಲಯಗಳು ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (IIP) ಒಟ್ಟು ತೂಕದ ಸುಮಾರು ಶೇ. 40.27 ರಷ್ಟು ಪಾಲನ್ನು ಹೊಂದಿರುವುದರಿಂದ, ಇಲ್ಲಿನ ಕುಸಿತವು ದೇಶದ ಒಟ್ಟಾರೆ ಆರ್ಥಿಕ ಪ್ರಗತಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಭಾರಿ ಕುಸಿತ ಕಂಡ ವಲಯಗಳು: ರಸಗೊಬ್ಬರ (Fertilizer): ಅತಿ ಹೆಚ್ಚು ಅಂದರೆ ಶೇ. 24.6 ರಷ್ಟು ಭಾರಿ…

Read More

Video: ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ – Kannada News | Partial Railway Bridge Collapse on National Highway 45 Sparks Safety Concerns in MP

ಜಬಲ್ಪುರ, ಫೆಬ್ರವರಿ 23: ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 45 ರಲ್ಲಿರುವ ಶಹಪುರ ಸೇತುವೆಯ ದೊಡ್ಡ ಭಾಗ ಭಾನುವಾರ ಕುಸಿದಿದೆ. ಅದೃಷ್ಟವಶಾತ್, ಸೇತುವೆ ಕುಸಿದಾಗ ಸ್ಥಳದಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಮೇಲ್ಸೇತುವೆ ಕುಸಿದ ಸ್ಥಳದ ಬಳಿ ರೈಲ್ವೆ ಕ್ರಾಸಿಂಗ್ ಇದೆ. ಈ ಸೇತುವೆಯನ್ನು ರೈಲ್ವೆ ಕ್ರಾಸಿಂಗ್ ಮೇಲೆಯೇ ನಿರ್ಮಿಸಲಾಗಿದೆ. ಡಿಸೆಂಬರ್‌ನಲ್ಲಿ, ಇದೇ ಸೇತುವೆಯ ಮತ್ತೊಂದು ಭಾಗವೂ ಕುಸಿದಿತ್ತು. ಈ ಸೇತುವೆ ಜಬಲ್‌ಪುರದಿಂದ ಕೇವಲ 30-35 ಕಿಲೋಮೀಟರ್ ದೂರದಲ್ಲಿದೆ. ಸೇತುವೆ ತುಂಬಾ ಹಳೆಯದಲ್ಲ, ಇದು ಸುಮಾರು ಐದು ವರ್ಷಗಳ ಹಿಂದೆಯೇ…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More