ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ – Kannada News | Water Crisis: Thumbay Dam Levels Drop, Bi Daily Supply From May 1st

ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada ಮಂಗಳೂರು, ಏಪ್ರಿಲ್​ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ. ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ…

Read More

ಲೈಂಗಿಕ ಕಿರುಕುಳ ಆರೋಪಕ್ಕೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸ್ಪಷ್ಟನೆ: ಮತ್ತೊಂದೆಡೆ ಸುಮೋಟೋ ಕೇಸ್​​ ದಾಖಲಿಸಿದ ಮಹಿಳಾ ಆಯೋಗ

ಮಂಗಳೂರು, ಮಾರ್ಚ್​​ 17:  ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು, ಈ ಎಲ್ಲಾ ಆರೋಪಗಳು ಸುಳ್ಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಅವರ ಪತಿ ಹೇಳಿದ್ರು. ಹೀಗಾಗಿ ಆಕೆಯನ್ನು ರಕ್ಷಿಸಲು ನಾನು ಕಾಂಪೌಂಡ್ ಹಾರಿದ್ದು ನಿಜ ಎಂದಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿ ಸಂದೇಶ್ ಪಿ.ಜಿ. ವಿರುದ್ಧ ತನಿಖೆಗೆ ಮಂಗಳೂರು ಪೊಲೀಸ್​​ ಕಮಿಷನರ್​​ ಸುಧೀರ್​​ ರೆಡ್ಡಿ ಸೂಚನೆ ನೀಡಿದ್ದಾರೆ….

Read More

ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್​​ಡೇಟ್

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್​​ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್​​ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…

Read More

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು – Kannada News | 6 Killed in Private Bus and Car Collision Near Surapura in Yadgir

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿImage Credit source: Tv9 Kannada ಯಾದಗಿರಿ, ಏಪ್ರಿಲ್​​ 17: ಕಾರು ಮತ್ತು ಖಾಸಗಿ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳಿಗೆ…

Read More

ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ – Kannada News | Cinematic Daylight Robbery in Bengaluru: Rs31.38 Lakh Looted at Long Knife Point Caught on CCTV

ಆನೇಕಲ್ ದರೋಡೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್Image Credit source: tv9 ಆನೇಕಲ್, ಫೆಬ್ರವರಿ 2: ಬೆಂಗಳೂರಿನ (Bangalore) ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ನಡೆದ ಸಿನಿಮಾಶೈಲಿಯ ದರೋಡೆ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯುವಕನೊಬ್ಬನ ಬೈಕ್ ಅಡ್ಡಗಟ್ಟಿ, ಲಾಂಗ್ ಬಳಸಿ ಬೆದರಿಸಿ, ಬೈಕ್ ಸಮೇತ 31.38 ಲಕ್ಷ ರೂ. ಹಣವನ್ನು ದರೋಡೆ ಮಾಡಿ ನಾಲ್ವರು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಭಾನುವಾರ ಸಂಜೆ ಸುಮಾರು 4.20ರ ವೇಳೆಗೆ ಈ ಘಟನೆ ನಡೆದಿದ್ದು, ಕೈಲಾಸ್…

Read More

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…

Read More

ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು? – Kannada News | Police Negligence Leads to Release of 66 Rowdy Sheeters; High Court Guidelines Allegedly Violated

ರಾಜ್ಯ ಪೊಲೀಸ್​​ ದೂರುಗಳ ಪ್ರಾಧಿಕಾರImage Credit source: tv9 kannada ಬೆಂಗಳೂರು, ಜೂನ್​​ 15: ಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದರು. ರೌಡಿಗಳನ್ನ ಮಟ್ಟಹಾಕಲು ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆದರೆ ಇದೀಗ ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ (Rowdy Sheeters) 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ? – Kannada News | Self Proclaimed Godman Mallikarjuna Mutya Absconds After POCSO Case Filed

ಮಲ್ಲಿಕಾರ್ಜುನ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ….

Read More

RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್​ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ…

Read More

ಬೇಸಿಗೆಯಲ್ಲಿ ಬೆವರಿನ ದುರ್ವಾಸನೆಯನ್ನು ಹೋಗಲಾಡಿಸಲು ಸ್ನಾನದ ನೀರಿಗೆ ಈ ವಸ್ತುವನ್ನು ಸೇರಿಸಿ – Kannada News | Adding these items to your bath water can help control the smell of sweat in summer

ಬೇಸಿಗೆಯಲ್ಲಿ ಬೆವರುವುದು (sweat)  ಸಾಮಾನ್ಯ. ಕೆಲವೊಮ್ಮೆ ಈ ಸಮಯದಲ್ಲಿ ದೇಹ ವಿಪರೀತವಾಗಿ ಬೆವರುತ್ತದೆ. ಈ ಅತಿಯಾದ ಬೆವರು ದೇಹದಲ್ಲಿ ದುರ್ವಾಸನೆ ಉಂಟಾಗಲು ಕಾರಣವಾಗುತ್ತದೆ.  ಚರ್ಮದ ಮೇಲಿರುವ ಬ್ಯಾಕ್ಟೀರಿಯಾಗಳು ಬೆವರಿನೊಂದಿಗೆ ಸಂವಹನ ನಡೆಸಿದಾಗ ವಾಸನೆ ಉಂಟಾಗುತ್ತದೆ. ಈ ದುರ್ವಾಸನೆಯಿಂದಾಗಿ ಅನೇಕರು ಮುಜುಗರಕ್ಕೆ ಒಳಗಾಗುವುದುಂಟು ಮತ್ತು ಬೆವರಿನ ವಾಸನೆಯನ್ನು ಹೋಗಲಾಡಿಸಲು ಪರ್‌ಫ್ಯೂಮ್‌ ಸಹ ಹಾಕ್ತಾರೆ. ಹಾಗಿದ್ರೂ ಕೂಡ ಬೆವರಿನ ವಾಸನೆ ಹೋಗುವುದಿಲ್ಲ. ನೀವು ಕೂಡ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಹಾಗಿದ್ರೆ ಸ್ನಾನದ ರೀತಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ,…

Read More