Headlines

Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ – Kannada News | Darshan Former Manager Mallikarjuna Press Meet

ದರ್ಶನ್ ಮ್ಯಾಜೇರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ – Kannada News | Bengaluru Pay and Park: Malleswaram Sampige Rd Shoppers Face New Parking Fees

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ….

Read More

KL Rahul: ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ..! – Kannada News | Kl rahul post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ದಾಂಡಿಗ ಕೆಎಲ್ ರಾಹುಲ್ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 75 ರನ್ ಬಾರಿಸಿದ್ದರು….

Read More

ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ – Kannada News | Gilli Nata Hits 1M Instagram Followers: Bigg Boss Fans Fulfill Wish

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ಗಿಲ್ಲಿ ನಟ ಅವರು ಇತ್ತೀಚೆಗೆ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಸೇರುವಾಗ ಇನ್​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷದ 9 ಸಾವಿರ ಹಿಂಬಾಲಕರು. ಈಗ ಈ ಸಂಖ್ಯೆ 1 ಮಿಲಿಯನ್ ದಾಟಿದೆ. ಕ್ಷಣ ಕ್ಷಣಕ್ಕೂ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಬಿಗ್ ಬಾಸ್​ ಪೂರ್ಣಗೊಳ್ಳುವ ವೇಳೆಗೆ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಗಿಲ್ಲಿ ಇನ್​​ಸ್ಟಾ ಫಾಲೋವರ್ಸ್ ಸಂಖ್ಯೆ…

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ – Kannada News | Rashmika Mandanna And Vijay Devarakonda Attend Allu Sirish Wedding program

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆದರು. ಈ ಮದುವೆ ಬಳಿಕ ಅವರು ಅಲ್ಲು ಅರ್ಜುನ್ ಮನೆ ಮದುವೆಗೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ, ಅಲ್ಲು ಸಿರಿಶ್ ಮದುವೆ. ಹೌದು, ಅಲ್ಲು ಸಿರಿಶ್ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರಶ್ಮಿಕಾ ಹಾಗೂ ವಿಜಯ್ ತೆರಳಿ, ನವ ದಂಪತಿ ಆಗಲಿರುವ ಜೋಡಿಗೆ ಶುಭ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Riyan Parag: ಯಾರು ಏನು ಬೇಕಾದ್ರೂ ಹೇಳಲಿ, ಕ್ಯಾರೇ ಮಾಡಲ್ಲ..! – Kannada News | IPL 2026: RR Captain Riyan Parag Hits Back At Critics

ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.2 ಓವರ್​ಗಳಲ್ಲಿ 228 ರನ್​ ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ…

Read More

ಭಾರತೀಯರು ಯಾರ ಪರ? ಅಮೆರಿಕ- ಇರಾನ್ ಯುದ್ಧದ ಬಗ್ಗೆ ನಡೆದ ಸಮೀಕ್ಷೆಯಲ್ಲೇನಿದೆ?

ನವದೆಹಲಿ, ಏಪ್ರಿಲ್ 4: ನಮೆಲ್ಲರಿಗೂ ಗೊತ್ತಿರುವಂತೆ ಇರಾನ್ (Iran War) ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿ ತಿಂಗಳೇ ಕಳೆದಿದೆ. ಆದರೂ ಅಲ್ಲಿನ ಪರಿಸ್ಥಿತಿ ಶಾಂತವಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದಲ್ಲಿ ಭಾರತ ತಟಸ್ಥ ನೀತಿಯನ್ನು ತಳೆದಿದ್ದು, ಬಹಿರಂಗವಾಗಿ ಯಾವ ದೇಶಕ್ಕೂ ಬೆಂಬಲ ಘೋಷಿಸಿಲ್ಲ. ಆದರೂ ಯುದ್ಧಪೀಡಿತ ದೇಶಗಳಿಗೆ ವೈದ್ಯಕೀಯ ಕಿಟ್ ಕಳುಹಿಸುವ ಮಾನವೀಯ ಕಾರ್ಯವನ್ನು ಮಾಡಿರುವ ಭಾರತ ಶಾಂತಿಯುತ ಮಾತುಕತೆಯ ಮೂಲಕ ಯುದ್ಧ ನಿಲ್ಲಿಸುವುದರ ಅಗತ್ಯವನ್ನು ಒತ್ತಿ ಹೇಳುತ್ತಲೇ ಇದೆ. ಈ ಯುದ್ಧದ ಬಗ್ಗೆ…

Read More

Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – Kannada News | Parliament Push: Bills on Women’s Quota and Delimitation Introduced in Lok Sabha

ನವದೆಹಲಿ, ಏಪ್ರಿಲ್ 16: ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ.  ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು…

Read More

ನಿಮ್ಮ ಓರಲ್ ಹೆಲ್ತ್ ಚೆನ್ನಾಗಿಲ್ಲ ಅಂದ್ರೆ ಬಂಜೆತನದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ?

ಸಾಮಾನ್ಯವಾಗಿ ಬಾಯಿ ಆರೋಗ್ಯ (Oral Health) ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇಲ್ಲವಾದಲ್ಲಿ ಇದು ನಮ್ಮ ಅರಿವಿಗೆ ಬಾರದಂತೆ ನಾನಾ ರೀತಿಯ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ. ಇದಕ್ಕೆ ಪೂರಕವೆಂಬಂತೆ ಇತ್ತೀಚಿನ ಅಧ್ಯಯನವೊಂದು ಬಾಯಿ ಆರೋಗ್ಯ ಮತ್ತು ಮಹಿಳೆಯರ ಸಂತಾನೋತ್ಪತ್ತಿ ಸಾಮರ್ಥ್ಯದ ನಡುವೆ ಸಂಬಂಧ ಇರಬಹುದೆಂಬ ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಹೌದು, ಕೇಳುವುದಕ್ಕೆ ಸ್ವಲ್ಪ ಆಶ್ಚರ್ಯಕರವಾಗಿದ್ದರೂ ಕೂಡ ಇದನ್ನು ನಂಬಲೇಬೇಕು. ಹಾಗಾದರೆ ಸಂಶೋಧನೆ ಹೇಗೆ ನಡೆಸಲಾಗಿದೆ, ಯಾವ ಆಧಾರದ ಮೇಲೆ ಓರಲ್ ಹೆಲ್ತ್ ಮತ್ತು ಫರ್ಟಿಲಿಟಿ (Fertility) ನಡುವೆ ಸಂಬಂಧವಿದೆ…

Read More