Headlines

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ…

Read More

Patanjali Online: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ – Kannada News | Patanjali Ayurveda’s online platforms give good discounts and cashback offers on its products

ಪತಂಜಲಿ ಆಯುರ್ವೇದ (Patanjali Ayurveda) ತನ್ನ ಗ್ರಾಹಕರಿಗೆ ಆನ್‌ಲೈನ್ ಶಾಪಿಂಗ್ ಸೇವೆ ನೀಡುತ್ತಿದೆ. ಸೋಪ್, ಟೂತ್‌ಪೇಸ್ಟ್, ಹಿಟ್ಟು, ತುಪ್ಪ ಮತ್ತು ಆಯುರ್ವೇದ ಔಷಧಿಗಳಿಂದ ಹಿಡಿದು, ಅದರ ಎಲ್ಲಾ ಉತ್ಪನ್ನಗಳನ್ನು ಈಗ ನಿಮ್ಮ ಮನೆಯಿಂದಲೇ ಆನ್​ಲೈನ್ ಮೂಲಕ ಆರ್ಡರ್ ಮಾಡಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಆರ್ಡರ್ ಮಾಡುವಾಗ ಗ್ರಾಹಕರು ಗಮನಾರ್ಹ ರಿಯಾಯಿತಿಗಳನ್ನು ಸಹ ಪಡೆಯುತ್ತಾರೆ. ಪತಂಜಲಿ ಉತ್ಪನ್ನಗಳನ್ನು ಖರೀದಿಸಲು ಅಂಗಡಿಗೆ ಹೋಗಲು ಸಾಧ್ಯವಾಗದವರಿಗೆ ಈ ಫೀಚರ್ ಪ್ರಯೋಜನಕಾರಿಯಾಗಿದೆ. ಅವರು ಈಗ ತಮ್ಮ ಮನೆಯಿಂದಲೇ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಬಹುದು….

Read More

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು? – Kannada News | Historic Ranji Final in Hubballi: KSCA Stadium Prepares for Karnataka vs Jammu and Kashmir Battle

ರಣಜಿ ಫೈನಲ್​​ ಪಂದ್ಯಕ್ಕೆ ನಡೆಯುತ್ತಿರುವ ತಯಾರಿImage Credit source: Tv9 Kannada ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್…

Read More

ಮೊಮ್ಮಗನ ಅಜಾಗರೂಕತೆಗೆ ಬಲಿಯಾದ ಅಜ್ಜಿ: ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ

ಫರೂಕಾಬಾದ್, ಏ.4: ಉತ್ತರ ಪ್ರದೇಶದ ಮಸೈನಿಯಲ್ಲಿ ನಡೆದ ಘಟನೆಯೊಂದು ಯಾರಿಗಾದರೂ ಎದೆ ನಡುಗಿಸುವಂತಿದೆ. ಮನೆಯೊಳಗೆ ಥಾರ್ (Thar) ವಾಹನವನ್ನು ಪಾರ್ಕ್ ಮಾಡುವ ಸಂದರ್ಭದಲ್ಲಿ ನಡೆದ ಸಣ್ಣ ತಪ್ಪು ಒಬ್ಬ ವೃದ್ಧೆಯ ಪ್ರಾಣವನ್ನೇ ಬಲಿಪಡೆದಿದೆ. ಮನೆಯ ಆವರಣದೊಳಗೆ ಥಾರ್ ವಾಹನವನ್ನು ಪಾರ್ಕ್ ಮಾಡುವಾಗ ಈ ಘಟನೆ ಸಂಭವಿಸಿದೆ. ಚಾಲನೆ ಮಾಡುತ್ತಿದ್ದ ಮೊಮ್ಮಗ ಅಜಾಗರೂಕತೆಯಿಂದ ವಾಹನವನ್ನು ಒಮ್ಮೆಗೆ ರಿವರ್ಸ್ ಗೇರ್ ಹಾಕಿದ್ದಾನೆ. ಈ ವೇಳೆ ಮನೆಯ ಗೇಟ್ ಹಾಕಲು ಬಂದಿದ್ದ ವೃದ್ಧೆ, ವೇಗವಾಗಿ ಬಂದ ವಾಹನ ಮತ್ತು ಗೋಡೆಯ ನಡುವೆ…

Read More

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More

ಜನವರಿ 30-31ರಂದು ಹೈದರಾಬಾದ್​ನಲ್ಲಿ ಅಪೋಲೋ ಹಾಸ್ಪಿಟಲ್ಸ್​ನಿಂದ ‘ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್’ – Kannada News | Apollo Hospitals organizing International Health Dialogue 2026 on Jan 30 31 at Hyderabad

ಹಿಂದಿನ ವರ್ಷದ ಐಎಚ್​ಡಿ ಸಮಾವೇಶದ ಒಂದು ಚಿತ್ರ ಹೈದರಾಬಾದ್, ಜನವರಿ 9: ಇದೇ ತಿಂಗಳ ಕೊನೆಯ ಎರಡು ದಿನಗಳಂದು ಅಂತಾರಾಷ್ಟ್ರೀಯ ಆರೋಗ್ಯ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಪೋಲೋ ಹಾಸ್ಪಿಟಲ್ಸ್ ಆಯೋಜಿಸುತ್ತಿರುವ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್​ನ 13ನೇ ಆವೃತ್ತಿ (IHD- International Health Dialogue) ಜನವರಿ 30-31ರಂದು ನಡೆಯಲಿದೆ. ಹೈದರಾಬಾದ್​ನಲ್ಲಿ ನಡೆಯುವ 2026ರ ಆವೃತ್ತಿಯ ಈ ಕಾರ್ಯಕ್ರಮದ ಥೀಮ್ ‘ಗ್ಲೋಬಲ್ ವಾಯ್ಸಸ್, ಒನ್ ವಿಶನ್’ (ಜಾಗತಿಕ ಧ್ವನಿಗಳು, ಒಂದೇ ದೃಷ್ಟಿ). ಜಾಗತಿಕ ಹೊರಹೊಮ್ಮುವ ಹೊಸ ಐಡಿಯಾಗಳು, ಇನ್ನೋವೇಶನ್​ಗಳು ಮತ್ತು…

Read More

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ…

Read More

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಲಡಾಖ್ ಅತ್ಯಂತ…

Read More