Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

ದೆಹಲಿಯಲ್ಲಿ ತಪ್ಪಿದ ದುರಂತ; ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ 4 ಉಗ್ರರ ಬಂಧನ – Kannada News | 4 terror suspects arrested IED seized in Delhi who were planning to attacks using toy cars

ನವದೆಹಲಿ, ಏಪ್ರಿಲ್ 18: ದೆಹಲಿ ಪೊಲೀಸರು ಇಂದು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅವರು ದೆಹಲಿಯಲ್ಲಿ (Delhi) ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಯೋಜಿಸಿದ್ದರು. ಅದಕ್ಕಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಲು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ, ನಿಮ್ಮಿಂದ ಸಾಧ್ಯವಾಗುವುದಾದಲ್ಲಿ ಒಮ್ಮೆ ಹೇಳಿಕೊಳ್ಳಿ. ಮುಖ್ಯ ಕೆಲಸದ ಮೇಲೆ ಮನೆಯಿಂದ ಆಚೆ ಹೋಗುವಾಗ ಹಸಿರು ಬಣ್ಣದ ಕರ್ಚೀಫ್ ತೆಗೆದುಕೊಂಡು ಹೋಗಿ. ಕಠಿಣ ಎನಿಸಿದಂಥ ಕೆಲಸಗಳನ್ನು ಸುಲಭವಾಗಿ ಮಾಡುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ…

Read More

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು – Kannada News | Bengaluru: New Year Security Preparations Underway on MG Road and Brigade Road

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಸುಂದರಿ

ಆಂಧ್ರಪ್ರದೇಶ: “ಪ್ರೀತಿಗೆ ಕಣ್ಣಿಲ್ಲ” ಎಂಬ ಮಾತನ್ನು ನಾವು ಕೇಳಿದ್ದೇವೆ. ಆದರೆ ಮಚಲಿಪಟ್ಟಣದ ಈ ಯುವ ಜೋಡಿ ಪ್ರೀತಿಗೆ ಎತ್ತರ, ಸೌಂದರ್ಯ, ಜಾತಿ ಮತ್ತು ಧರ್ಮ ಯಾವುದೂ ಮಿತಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ದೈಹಿಕ ವ್ಯತ್ಯಾಸಗಳಿಗಿಂತ ಮನಸ್ಸುಗಳ ಮಿಲನ ಮುಖ್ಯ ಎಂದು ಸಾರುವ ಮೂಲಕ ಈ ನವಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 9ನೇ ತರಗತಿಯಿಂದಲೇ ಶುರುವಾಗಿದ್ದ ಪ್ರೀತಿ: ರಾಜಪೇಟೆಯ ವೇಮುಲಾ ಶಶಿ ಮತ್ತು ಶೇಖ್ ಗೌಸಿಯಾ ಅವರ ಸ್ನೇಹ ಆರಂಭವಾಗಿದ್ದು ಒಂಬತ್ತನೇ ತರಗತಿಯಲ್ಲಿ. ಶಾಲಾ ದಿನಗಳ…

Read More

ಕೇವಲ 2,000 ರೂ ಹೂಡಿಕೆಯಲ್ಲಿ ಕೋಟಿ ರೂ ಗಳಿಸಬೇಕಾ? ಎಸ್​ಐಪಿ ಜೊತೆ ಸ್ಟೆಪಪ್ ತಂತ್ರ ಅನುಸರಿಸಿ

ಸಂಬಳ ಇತ್ಯಾದಿ ನಿಯಮಿತ ಸಂಪಾದನೆ ಹೊಂದಿರುವ ಜನರಿಗೆ ಎಸ್​ಐಪಿ (SIP- Systematic Investment Plan) ಮೂಲಕ ಹೂಡಿಕೆ ಮಾಡುವುದು ಬಹಳ ಪ್ರಯೋಜನಕಾರಿ. ನಿಯಮಿತವಾಗಿ ಹೂಡಿಕೆ ಮಾಡುತ್ತಾ ಹೋದಾಗ ದೀರ್ಘಾವಧಿಯಲ್ಲಿ ಅಚ್ಚರಿ ಎನಿಸುವಷ್ಟು ದೊಡ್ಡ ಮೊತ್ತವಾಗಿ ಬೆಳೆದಿರುತ್ತದೆ. ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್​ಗಳಿಂದ ಇದು ಸಾಧ್ಯ. ಎಸ್​ಐಪಿಗಳು ಎಲ್ಲಾ ಅಗತ್ಯಗಳಿಗೂ ಹೊಂದಿಕೆಯಾಗುವ ಹೂಡಿಕೆ ಯೋಜನೆಗಳಾಗಿವೆ. ಎಸ್​ಐಪಿ ಜೊತೆಗೆ ಸ್ಟೆಪ್ ತಂತ್ರ ಅನುಸರಿಸಿದರೆ ಪ್ರಯೋಜನ ಇನ್ನೂ ಹೆಚ್ಚಿನದ್ದಾಗಿರುತ್ತದೆ. ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಕೌಶಿಕ್ ಅವರು ಎಸ್​ಐಪಿ ಹಾಗೂ ವಾರ್ಷಿಕ ಸ್ಟೆಪಪ್…

Read More

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ – Kannada News | Gadag: Miscreants Set Fire to Maize Worth 60 Lakh; Distressed Farmer Attempts Suicide by Jumping into Flames

ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ…

Read More

1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools

ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ…

Read More

ಉಪ ಲೋಕಾಯುಕ್ತರಿಗೇ ಆನ್​​ಲೈನ್ ದೋಖಾ! ರೇಜರ್ ಬ್ಲೇಡ್‌ ಆರ್ಡರ್ ಮಾಡಿದ್ರೆ ಬಂದಿದ್ದು ಹಳೇ ಬಟ್ಟೆ ತುಂಡು – Kannada News | Online Shopping Fraud Hits Karnataka Upa Lokayukta: Razor Blade Order Turns Into Old Cloth in Bengaluru

ಬೆಂಗಳೂರು, ಫೆಬ್ರವರಿ 13: ಕರ್ನಾಟಕದ ಉಪಲೋಕಾಯುಕ್ತ ಕೆಎನ್ ಫಣೀಂದ್ರ ಅವರೇ ಆನ್‌ಲೈನ್ ಶಾಪಿಂಗ್ ಮೋಸಕ್ಕೆ ಬಲಿಯಾಗುವಂತಾಗಿದೆ. ಅವರು ಗುಡ್ ಮ್ಯಾಕ್ಸ್ ಕಂಪನಿಯ ರೇಜರ್ ಬ್ಲೇಡ್‌ಗಳನ್ನು ಆನ್​ಲೈನ್ ಮೂಲಕ ಆರ್ಡರ್ ಮಾಡಿದ್ದರು. ಶ್ಯಾಡೋಫ್ಯಾಕ್ಸ್ ಮುಖಾಂತರ ಬಂದ ಪಾರ್ಸೆಲ್ ಅನ್ನು ತೆರೆದಾಗ, ಅದರಲ್ಲಿ ರೇಜರ್ ಬ್ಲೇಡ್‌ಗಳ ಬದಲು ಹಳೆಯ ಬಟ್ಟೆಗಳು ಪತ್ತೆಯಾಗಿವೆ! ಈ ಘಟನೆಯು ಆನ್‌ಲೈನ್ ಶಾಪಿಂಗ್‌ ಪ್ಲಾಟ್‌ಫಾರ್ಮ್‌ಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉಪಲೋಕಾಯುಕ್ತರಂತಹ ಉನ್ನತ ಹುದ್ದೆಯಲ್ಲಿರುವವರೇ ಇಂತಹ ವಂಚನೆಗೆ ಗುರಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ…

Read More