Headlines

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…

Read More

ವಿಕೆಟ್​ ಉರುಳುತ್ತಿದ್ದಂತೆ ದೇವರ ಫೋಟೋವನ್ನು ಹಣೆಗೊತ್ತಿ ಕೈ ಮುಗಿದ ಗೋಯೆಂಕಾ

ಐಪಿಎಲ್‌ನಲ್ಲಿ ಲಕ್ನೋ ತಂಡ ತನ್ನ ಪ್ರದರ್ಶನದಿಂದ ಸದ್ದು ಮಾಡಿದ್ದಕ್ಕಿಂತ ಹೆಚ್ಚಾಗಿ ಆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಮ್ಮ ನಡವಳಿಕೆಗಳಿಂದ ಸುದ್ದಿಯಾಗಿದ್ದಾರೆ. ಈ ಹಿಂದಿನ ಸೀಸನ್​ಗಳಲ್ಲಿ ತಂಡದ ನಾಯಕರನ್ನು ಕ್ರೀಡಾಂಗಣದಲ್ಲೇ ಬಹಿರಂಗವಾಗಿ ನಿಂಧಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಗೋಯೆಂಕಾ, ಈ ಆವೃತ್ತಿಯಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದ್ದರು. ಲಕ್ನೋ ತಂಡ ಡೆಲ್ಲಿ ವಿರುದ್ಧ ಸೋತಾಗ ತಂಡದ ನಾಯಕ ರಿಷಭ್ ಪಂತ್​ಗೆ ಗೋಯೆಂಕಾ ಮೈದಾನದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ, ಬಹಿರಂಗವಾಗಿ ಆಟಗಾರರನ್ನು ಅಥವಾ ನಾಯಕರನ್ನು ನಿಂಧಿಸಿದಂತೆ ಎಲ್ಲಾ…

Read More

ಐದು ವರ್ಷದಲ್ಲಿ ಐಟಿ ಉದ್ಯೋಗಗಳೇ ಇರೋದಿಲ್ಲ ಎಂದಿದ್ದಾರೆ ವಿನೋದ್ ಖೋಸ್ಲಾ; ಎಐನಿಂದ ಭಾರತವೇನು ಮಾಡಬೇಕು? – Kannada News | AI impact on the world, not IT service and BPO jobs in 5 years, says Vinod Khosla

ನವದೆಹಲಿ, ಫೆಬ್ರುವರಿ 16: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದಿನೇ ದಿನೇ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಮನುಷ್ಯರ ಬಹುತೇಕ ಉದ್ಯೋಗಗಳು ಇಲ್ಲವಾಗುತ್ತವೆ ಎಂದು ಅನೇಕ ಟೆಕ್ ಪಂಡಿತರು ಹೇಳುತ್ತಿದ್ದಾರೆ. ಅಮೆರಿಕದಲ್ಲಿ ಹೆಸರಾಂತ ಉದ್ಯಮಿ ಮತ್ತು ಹೂಡಿಕೆದಾರರಾಗಿರುವ ಭಾರತ ಮೂಲದ ವಿನೋದ್ ಖೋಸ್ಲಾ (Vinod Khosla) ಕೂಡ ಇದೇ ಅಭಿಪ್ರಾಯ ಪುನರುಚ್ಚರಿಸಿದ್ದಾರೆ. ಇವರ ಪ್ರಕಾರ ಮುಂದಿನ ಐದು ವರ್ಷದಲ್ಲಿ ಐಟಿ ಸರ್ವಿಸ್ ಮತ್ತು ಬಿಪಿಒ ಕೆಲಸಗಳು ಬಹುತೇಕ ಪೂರ್ಣವಾಗಿ ಕಾಣೆಯಾಗುತ್ತವಂತೆ. ‘ಐಟಿ ಮತ್ತು ಬಿಪಿಒ ಸೇವೆಗಳು ಮುಂದಿನ ಐದು ವರ್ಷದಲ್ಲಿ ಮರೆಯಾಗುವುದು…

Read More

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು! ಬೆಂಗಳೂರು, ಜೂನ್ 01: ಕೈಯಲ್ಲಿ ದೇಶದ ಪ್ರತಿಷ್ಠಿತ ಐಐಟಿ (IIT) ಮತ್ತು ಐಐಎಂ (IIM) ಪದವಿಗಳು, ಅಮೆರಿಕದ ಪ್ರಸಿದ್ಧ ಕಂಪನಿಯಲ್ಲಿ ಕೈತುಂಬಾ ಸಂಬಳ ತಂದುಕೊಡುವ ಉದ್ಯೋಗ, ಐಷಾರಾಮಿ ಜೀವನ ಹೀಗೆ ಎಲ್ಲವೂ ಇದ್ದರೂ, ಅವೆಲ್ಲವನ್ನೂ ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಕೆಫೆ (Cafe) ಆರಂಭಿಸುವ ಮೂಲಕ ಇಬ್ಬರು ಸ್ನೇಹಿತರು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಮುಖ್ಯಾಂಶಗಳು ಐಐಟಿ ಖರಗ್‌ಪುರ ಹಾಗೂ ಐಐಎಂ…

Read More

ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು! – Kannada News | T20 world cup 2026: suryakumar yadav post match interview after usa match

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಜಯಭೇರಿಯ ಕಾರಣಕರ್ತ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 46 ರನ್​ಗಳು ಮಾತ್ರ. ಇದಾದ ಬಳಿಕ 77 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಟೀಮ್ ಇಂಡಿಯಾವನ್ನು ಏಕಾಂಗಿಯಾಗಿ ಮುನ್ನಡೆಸಿದ್ದು ಸೂರ್ಯಕುಮಾರ್ ಯಾದವ್. ಜವಾಬ್ದಾರಿಯುತ…

Read More

Kuja in Vrishabha Rashi: ಜೂನ್‌ನಲ್ಲಿ ಕುಜ ವೃಷಭ ರಾಶಿಯಲ್ಲಿ ಸಂಚಾರ; 12ರಾಶಿಗಳಲ್ಲಿ ಯಾರಿಗೆ ಶುಭ, ಯಾರಿಗೆ ಅಶುಭ? – Kannada News

ಕುಜ ವೃಷಭ ರಾಶಿಯಲ್ಲಿ ಸಂಚಾರImage Credit source: Pinterest ಕುಜ ಗ್ರಹವು ಜೂನ್ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ಸಂಚರಿಸುತ್ತಾ ಶುಕ್ರನ ದ್ರೇಕ್ಕಾಣ, ಚಂದ್ರನ ಹೋರೆ, ಗುರುವಿನ ನವಾಂಶ, ಬುಧನ ತ್ರಿಂಶಾಂಶ ಮತ್ತು ಚಂದ್ರನ ದ್ವಾದಶಾಂಶದಲ್ಲಿ ಸ್ಥಿತನಾಗಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ಫಲಗಳನ್ನು ನೀಡುತ್ತದೆ. ​ಸ್ಥಿರ ಹಾಗೂ ಭೂತತ್ವದ ವೃಷಭ ರಾಶಿಯಲ್ಲಿ ಅಗ್ನಿತತ್ವದ ಕುಜನಿರುವುದು ಸಾಮಾನ್ಯವಾಗಿ ನಿಧಾನಗತಿಯ ಆದರೆ ದೃಢವಾದ ಪ್ರಯತ್ನಗಳನ್ನು ಸೂಚಿಸುತ್ತದೆ. ಇಲ್ಲಿ ಚಂದ್ರ, ಗುರು, ಶುಕ್ರರ ಪ್ರಭಾವವು ಹೆಚ್ಚಿರುವುದರಿಂದ ಕುಜನ ತೀಕ್ಷ್ಣತೆ ಮತ್ತು…

Read More

412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Karnataka vs Jharkhand: Devdutt Padikkal Century in High Scoring Vijay Hazare Game

ಇದು ಮಾತ್ರವಲ್ಲದೆ ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದಿದ್ದು, ಇವರಿಬ್ಬರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ. Source link

Read More

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ…

Read More

Friday Lakshmi Puja: ಶುಕ್ರವಾರದ ಲಕ್ಷ್ಮಿ ಪೂಜೆ; ಆರ್ಥಿಕ ಸಂಕಷ್ಟ ದೂರವಾಗಲು ಹೀಗೆ ಮಾಡಿ! – Kannada News | Friday Lakshmi Puja: Attain Wealth and Prosperity. Guide to Mahalakshmi Worship for Financial Stability

ಶುಕ್ರವಾರದ ಲಕ್ಷ್ಮಿ ಪೂಜೆImage Credit source: Getty Images ಹಿಂದೂ ಧರ್ಮದಲ್ಲಿ ಶುಕ್ರವಾರವನ್ನು ಅತ್ಯಂತ ಶುಭ ಮತ್ತು ಪವಿತ್ರ ದಿನವೆಂದು ಪರಿಗಣಿಸಲಾಗಿದೆ. ಈ ದಿನವನ್ನು ಸಂಪತ್ತು, ಸಮೃದ್ಧಿ, ಸೌಂದರ್ಯ ಮತ್ತು ಅದೃಷ್ಟದ ಅಧಿದೇವತೆಯಾದ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಭಕ್ತಿಯಿಂದ ಈ ದಿನ ದೇವಿಯನ್ನು ಆರಾಧಿಸುವುದರಿಂದ ಮನೆಯಲ್ಲಿ ದಾರಿದ್ರ್ಯ ದೂರವಾಗಿ, ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಸಂತೋಷ ನೆಲೆಸುತ್ತದೆ ಎಂಬುದು ಕೋಟ್ಯಂತರ ಭಕ್ತರ ಗಾಢ ನಂಬಿಕೆಯಾಗಿದೆ. ಶುಕ್ರವಾರದ ಲಕ್ಷ್ಮಿ ಪೂಜೆ ಏಕೆ ವಿಶೇಷ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರವಾರವು ‘ಶುಕ್ರ’…

Read More

Tv9 Kannada News Live: ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವು, ಮತ್ತೋರ್ವನಿಗಾಗಿ ಶೋಧ, ನಾಗಮಲೆ ಹಾಡಿಯಲ್ಲಿ ಮತ್ತೆ ಚಿರತೆ ದಾಳಿ; ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Missing Person Search Ongoing in Bhatkal Shellfish Tragedy; 602 Bags of Illegal Urea Seized in Mysuru

ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವುImage Credit source: Tv9 Kannada ಬೆಂಗಳೂರು, ಮೇ 25: ಕಪ್ಪೆಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ 10 ಜನ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಇವರ ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು, ಮಿಸ್​​ ಆಗಿರುವ ಮಾದೇವ ನಾಯ್ಕ್ ಅವರಿಗಾಗಿ ಇಂದು ಶೋಧಕಾರ್ಯ ನಡೆಯಲಿದೆ. 11 ಜನರ ಪೈಕಿ ನಿನ್ನೆ 10 ಮೃತದೇಹಗಳು ಸಿಕ್ಕಿದ್ದವು. ಆದರೆ ಒಬ್ಬರ ಬಗ್ಗೆ ಮಾತ್ರ ಸುಳಿವು…

Read More