Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ಜೈಪುರ, ಏಪ್ರಿಲ್ 13: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.     ವಿಡಿಯೋ…

Read More

ಏ 24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ: ವಾಹನ ಪಾರ್ಕಿಂಗ್, ಸಂಚಾರ ಬದಲಾವಣೆ – Kannada News | RCB vs GT Match: bengaluru traffic advisory; Chinnaswamy Traffic and Parking Guide

ಪ್ರಾತಿನಿಧಿಕ ಚಿತ್ರ (ai generated image)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ ಏಪ್ರಿಲ್​ 24ರಂದು ಆರ್​ಸಿಬಿ ಮತ್ತು ಜಿಟಿ ನಡುವೆ ಐಪಿಎಲ್ ಪಂದ್ಯ (RCB vs GT Match) ನಡೆಯಲಿದೆ. ಫ್ಯಾನ್ಸ್​​ ಪಂದ್ಯ ನೋಡಲು ಕಾತರರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಸ್ಟೇಡಿಯಂ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ. ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನಗಳ…

Read More

PSB Apprentice Jobs 2026: ಬ್ಯಾಂಕಿಂಗ್ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; 635 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ! – Kannada News

ಬ್ಯಾಂಕಿಂಗ್ ಉದ್ಯೋಗದ ಸುವರ್ಣಾವಕಾಶImage Credit source: Pinterest ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿರುವ ಭಾರತೀಯ ಯುವಜನತೆಗೆ ಪಂಜಾಬ್ ಮತ್ತು ಸಿಂಧ್​​ ಬ್ಯಾಂಕ್ (Punjab & Sind Bank) ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಬ್ಯಾಂಕು ಪ್ರಸ್ತುತ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 635 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇದೊಂದು ಅತ್ಯುತ್ತಮ…

Read More

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದ ಸಂಭಾವನೆ ಎಷ್ಟು? – Kannada News | Yash’s Toxic Remuneration: Pan India Star Demands 150 Crores After KGF Success?

ಕನ್ನಡದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳೊಂದಿಗೆ ಸತತ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ್ದಾರೆ. ಅವರು ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಡುಗಡೆಗೂ ಮುನ್ನ, ಚಿತ್ರದ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ, ಈ ಚಿತ್ರಕ್ಕಾಗಿ ಯಶ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಕೂಡ ಚರ್ಚೆಯ ವಿಷಯವಾಗಿದೆ. ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ. ಸಾಮಾನ್ಯ…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More

SRH vs DC: ಡೆಲ್ಲಿ ವಿರುದ್ಧ ಅಬ್ಬರಿಸಿದ ಅಭಿಷೇಕ್; ಸ್ಫೋಟಕ ಅರ್ಧಶತಕ – Kannada News | IPL 2026: Abhishek Sharma’s Blazing Fifty Powers SRH vs DC in Hyderabad Clash

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಆರಂಭಿಕ ಅಭಿಷೇಕ್ ಶರ್ಮಾ ಮತ್ತೆ ನೆರವಾಗಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಪಂದ್ಯದಲ್ಲಿ ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ 6 ಓವರ್​ಗಳಲ್ಲಿ ಸನ್‌ರೈಸರ್ಸ್…

Read More

Ugadi 2026: ಆರೋಗ್ಯ ಮತ್ತು ಅಧ್ಯಾತ್ಮದ ಸಂಗಮ; ಯುಗಾದಿಯ ಬೇವು-ಬೆಲ್ಲ ಸೇವನೆಯ ಹಿಂದಿನ ರಹಸ್ಯ ಇಲ್ಲಿ ತಿಳಿದುಕೊಳ್ಳಿ

ಯುಗಯುಗಾಂತರಗಳಿಂದ ಯುಗಾದಿ ಹಬ್ಬವು ತನ್ನದೇ ಆದ ಮಹತ್ವವನ್ನು ಉಳಿಸಿಕೊಂಡು ಬಂದಿದೆ. ಪ್ರತಿಯೊಂದು ಹಬ್ಬದಂತೆ ಯುಗಾದಿಯೂ ತನ್ನ ವಿಶಿಷ್ಟತೆಯನ್ನು ಹೊಂದಿದೆ, ವಿಶೇಷವಾಗಿ ಬೇವು ಬೆಲ್ಲದ ಸೇವನೆಯ ಮೂಲಕ. ಈ ಬಗ್ಗೆ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಆಯುರ್ವೇದದ ದೃಷ್ಟಿಯಿಂದ ಬೇವು ಮತ್ತು ಬೆಲ್ಲ ಎರಡೂ ಆರೋಗ್ಯ ಮತ್ತು ಶಕ್ತಿವರ್ಧಕಗಳಾಗಿವೆ. ಬೇವಿನು ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಸಹಕಾರಿ. ಬೆಲ್ಲವೂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯ ವೈಫಲ್ಯ, ಅತಿಯಾದ ಹತಾಶೆ – Kannada News | Horoscope May 13 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಪ್ರಾಮಾಣಿಕತೆ ಇತರರ ಗಮನ ಸೆಳೆಯುತ್ತದೆ. ಕೆಲಸದಲ್ಲಿ ಚಿಕ್ಕ ವಿಳಂಬ ಸಂಭವಿಸಬಹುದು, ತಾಳ್ಮೆಯಿಂದಿರಿ. ನಿಮ್ಮ ಯೋಜನೆಗಳಿಗೆ ಪೂರಕವಾದ ಅವಕಾಶಗಳು ಎದುರಾಗಬಹುದು. ಮನೆಯ ಕೆಲಸವನ್ನು ಬೇರೆಯವರಿಗೆ ಹೇಳಿದರೂ ನೀವೇ ಮಾಡಬೇಕಾಗುವುದು. ಇಂದು ಹೊಸ ಕಲಿಕೆಯ ಹಂಬಲವಿರಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ವೃಷಭ ರಾಶಿ: ಆದಷ್ಟು ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ. ಹಣಕಾಸು ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಆದರ್ಶಗಳ ಬಗ್ಗೆ ಯೋಚನೆ ಮಾಡುವ ದಿನ. ಸ್ನೇಹಿತರಿಂದ ಪ್ರೇರಣಾ…

Read More

ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್ – Kannada News | Hampi Utsav Joy: 60 Govt School Kids Experience Helicopter Ride, Thanks to Minister

ಬಳ್ಳಾರಿ, ಫೆ.14: ವಿಶ್ವವಿಖ್ಯಾತ ಹಂಪಿ ಉತ್ಸವವು ಈ ಬಾರಿ ಸರ್ಕಾರಿ ಶಾಲಾ ಮಕ್ಕಳ ಪಾಲಿಗೆ ಅವಿಸ್ಮರಣೀಯ ಕ್ಷಣವಾಗಿದೆ. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಪುಟಾಣಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಕಾಶದಲ್ಲಿ ಹಾರಾಡುವ ಅವಕಾಶ ಮಾಡಿಕೊಡುವ ಮೂಲಕ ದೊಡ್ಡ ‘ಸರ್ಪ್ರೈಸ್’ ನೀಡಿದ್ದಾರೆ. ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಬಂದಿದ್ದರು.ಈ ವೇಳೆ ಸ್ಥಳದಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್…

Read More

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​! – Kannada News | India’s scoring rate very low against the off spin In T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​. ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ….

Read More