ಟಿವಿಕೆ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಯನ್ನೇ ಸರ್ಕಾರದ ವಿಶೇಷ ಅಧಿಕಾರಿಯಾಗಿ ನೇಮಿಸಿದ ಸಿಎಂ ವಿಜಯ್ – Kannada News | Tamil Nadu CM Vijay appoints astrologer Radhan Pandit Vettrivel as Political Special Duty Officer who predicted TVK win

ಚೆನ್ನೈ, ಮೇ 12: ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ (Joseph Vijay) ಅವರ ಗೆಲುವಿನ ಬಗ್ಗೆ ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಇಂದು ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯ ಅಧಿಕಾರಿ (OSD) ಆಗಿ ನೇಮಿಸಲಾಗಿದೆ. ಈ ನೇಮಕ ಭಾರೀ ಚರ್ಚೆಗೆ ಕಾರಣವಾಗಿದೆ. ಟಿವಿಕೆ (TVK) ಪಕ್ಷವನ್ನು ಕೇವಲ 2 ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. 2024ರಲ್ಲಿ ನಟ ವಿಜಯ್ ಅವರ ರಾಜಕೀಯ ಉದಯದ ಬಗ್ಗೆ ಖ್ಯಾತ ಜ್ಯೋತಿಷಿಯಾದ ರಾಧನ್ ಪಂಡಿತ್ ಭವಿಷ್ಯ…

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​ – Kannada News | Ramadan School Hours Change in Karnataka Sparks Controversy; Pro Hindu Organisations Oppose

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ…

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More

IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ….

Read More

ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು – Kannada News | Bigg Boss Kannada 12 Finale Fans talk about Ashwini Gowda Versus Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12 Finale) ಫಿನಾಲೆ ಹತ್ತಿರ ಆಗಿದೆ. ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಗಿಲ್ಲಿ ನಟ (Gilli Nata) ಗೆಲ್ಲುತ್ತಾರೆ ಎಂದು ಇಡೀ ರಾಜ್ಯದಲ್ಲಿ ಅಭಿಪ್ರಾಯ ಮನೆ ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಮಾಡುತ್ತಿರುವ ಕಮೆಂಟ್ ಸುರಿಮಳೆಯೇ ಅದಕ್ಕೆ ಸಾಕ್ಷಿಯಾಗಿದೆ. ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಗಿಲ್ಲಿ ನಟ ಅವರ ಅಭಿಮಾನಿಗಳು ಅಶ್ವಿನಿ ಗೌಡ ವಿರುದ್ಧ ಕೊಂಚ ಗರಂ ಆಗಿದ್ದಾರೆ. ಕನ್ನಡ ಪರ ಹೋರಾಟಗಾರ್ತಿ…

Read More

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು…

Read More

ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ – Kannada News | Darshan bail application, Supreme court may pass order on May 15

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ…

Read More

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್​​ ಜೋಶಿ ಟಕ್ಕರ್

ಬೆಂಗಳೂರು, ಜನವರಿ 05: ಸಿದ್ದರಾಮಯ್ಯ ಅತಿ ಹೆಚ್ಚು ಅವಧಿಗೆ ಸಿಎಂ ಆಗಿದ್ದಾರೆಯೇ ಹೊರತು ಅಭಿವೃದ್ಧಿ, ಸಾಧನೆ ಏನೂ ಆಗಿಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅರಸು ದಾಖಲೆ ಬ್ರೇಕ್ ಆಗಲಿರುವ ವಿಚಾರವಾಗಿ ಪ್ರಯತಿಕ್ರಿಯಿಸಿದ ಪ್ರಲ್ಹಾದ್​​ ಜೋಶಿ,  ಸಿದ್ದರಾಮಯ್ಯ ಸುದೀರ್ಘ ಅವಧಿಗೆ ಸಿಎಂ ಆಗಿರುವುದಕ್ಕೆ ಬೇಸರವಿಲ್ಲ. ರಾಜ್ಯದ ಜನರಿಗೆ ಇದು ಸಂತಸ ತರಬೇಕಿತ್ತು, ಆದರೆ ಜನರಿಗೆ ಸಂತಸವಾಗಿಲ್ಲ. ಸುದೀರ್ಘವಾಗಿ ಖಾಲಿ ಖಜಾನೆ ಮಾಡಿರುವುದೇ ಅವರ ಸಾಧನೆ. ಯಾವುದೇ ಅಭಿವೃದ್ಧಿ…

Read More

Shivamogga: ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು! – Kannada News | Thieves stole ASIs mangalsutra during a protest in Shivamogga

ಶಿವಮೊಗ್ಗ, ಡಿಸೆಂಬರ್​​ 18: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್​​​ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್​​ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Amavasya Birth: ಅಮಾವಾಸ್ಯೆಯಂದು ಮಗು ಜನಿಸಿದರೆ ಅಶುಭವೋ..? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Amavasya Birth: Myths vs Reality, Vedic Astrology Insights on New Moon Children

ಸಮಾಜದಲ್ಲಿ ಕೆಲ ನಂಬಿಕೆಗಳ ಪ್ರಕಾರ ಅಮಾವಾಸ್ಯೆಯಂದು ಹೆಣ್ಣು ಮಗು ಜನಿಸಿದರೆ ಅದೃಷ್ಟ, ಹುಣ್ಣಿಮೆಯಂದು ಗಂಡು ಮಗು ಜನಿಸಿದರೆ ಶುಭ ಎಂಬ ಮಾತುಗಳಿವೆ. ಇನ್ನೂ ಕೆಲವರು ಅಮಾವಾಸ್ಯೆ “ಕತ್ತಲೆಯ ದಿನ” ಆದ್ದರಿಂದ ಆ ದಿನ ಜನಿಸಿದ ಮಕ್ಕಳಿಗೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತವೆ ಎಂಬ ಭಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಜ್ಯೋತಿಷಿಗಳು ಮತ್ತು ಆಧ್ಯಾತ್ಮಿಕ ಪಂಡಿತರು ಈ ಕಲ್ಪನೆಗಳನ್ನು ತಳ್ಳಿಹಾಕುತ್ತಾರೆ. ವೇದಗಳು ಅಥವಾ ಪುರಾಣಗಳಲ್ಲಿ ಅಮಾವಾಸ್ಯೆಯಂದು ಜನಿಸುವುದು ಅಶುಭವೆಂದು ಎಲ್ಲಿಯೂ ಉಲ್ಲೇಖವಿಲ್ಲ. ಇದು ಕಾಲಕ್ರಮೇಣ ಮೂಡಿದ ಜನಪ್ರಿಯ ನಂಬಿಕೆ ಮಾತ್ರ. ವೈದಿಕ…

Read More