ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ…

Read More

PM Modi Speech: ರಾಜ್ಯಸಭೆಯಲ್ಲಿ ಹರಿವಂಶ್ ಹ್ಯಾಟ್ರಿಕ್ ಸಾಧನೆ: ಸದನಕ್ಕೆ ಹೊಸ ಕಳೆ ತಂದ ಉಪ ಸಭಾಪತಿ, ವಿಶ್ವಾಸದ ಪ್ರತೀಕ ಎಂದ ಪ್ರಧಾನಿ ಮೋದಿ – Kannada News | Modi Praises Harivansh’s Re Election, Calls It Reflection of House’s Trust

ನವದೆಹಲಿ, ಏಪ್ರಿಲ್ 17: ಭಾರತದ ಸಂಸದೀಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಸ್ಥಾನಗಳಲ್ಲಿ ಒಂದಾದ ರಾಜ್ಯಸಭೆಯ ಉಪ ಸಭಾಪತಿ ಹುದ್ದೆಗೆ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಮಾಡಿದ ಭಾಷಣವು ಕೇವಲ ಅಭಿನಂದನೆಯಲ್ಲ, ಅದು ಒಬ್ಬ ನಾಯಕನ ಕರ್ತವ್ಯ ನಿಷ್ಠೆಗೆ ಸಂದ ಗೌರವವಾಗಿತ್ತು. ಸದಸ್ಯರ ಚಪ್ಪಾಳೆ ತಟ್ಟುವ ಧ್ವನಿ ಮತ್ತು ಸಂಭ್ರಮದ ನಡುವೆ ಹರಿವಂಶ್ ನಾರಾಯಣ್ ಸಿಂಗ್ ಅವರು ಮತ್ತೊಮ್ಮೆ…

Read More

vX global- ವಲಸೆ ನೆರವು ಮತ್ತು ವರ್ಕ್ ಪರ್ಮಿಟ್ ವೀಸಾ ಪಡೆಯಲು ತಾಪತ್ರಯ ಬೇಡ; ವಿಎಕ್ಸ್ ಗ್ಲೋಬಲ್ ಸಂಪರ್ಕಿಸಿ – Kannada News | VXglobal the trusted immigration and work permit consultancy of GCC and India

ಬೆಂಗಳೂರು: ವಿಎಕ್ಸ್ ಗ್ಲೋಬಲ್ (vXglobal.co) ಭಾರತ ಹಾಗು ಗಲ್ಫ್ ದೇಶಗಳಲ್ಲಿ (ಜಿಸಿಸಿ) ಕಾರ್ಯನಿರ್ವಹಿಸುತ್ತಿರುವ ಪ್ರಮುಖ ವಲಸೆ ಹಾಗು ವರ್ಕ್ ಪರ್ಮಿಟ್ ಕನ್ಸಲ್ಟೆನ್ಸಿ ಸಂಸ್ಥೆ ಎನಿಸಿದೆ. ನ್ಯೂಜಿಲ್ಯಾಂಡ್, ಕೆನಡಾ, ಆಸ್ಟ್ರೇಲಿಯಾ ಹಾಗೂ ಐರೋಪ್ಯ ದೆಶಗಳಿಗೆ ವರ್ಕ್ ಪರ್ಮಿಟ್ ಹಾಗೂ ವೀಸಾ ಅಪ್ರೂವಲ್ ಒದಗಿಸಲು ನೆರವಾಗುತ್ತದೆ. ಶೇ. 96ರಷ್ಟು ಸಕ್ಸಸ್ ರೇಟ್ ಹೊಂದಿರುವ ಈ ಕನ್ಸಲ್ಟೆನ್ಸಿ ಕಂಪನಿಯು ವೃತ್ತಿಪರ, ಪಾರದರ್ಶಕ ಹಾಗೂ ವಿಶ್ವಸನೀಯ ಸೇವೆಗೆ ಹೆಸರಾಗಿದೆ. vXglobal.co ಅನ್ನು ಯಾಕೆ ಆಯ್ಕೆ ಮಾಡಬೇಕು? ಉತ್ತಮ ಯಶಸ್ಸಿನ ಪ್ರಮಾಣ: ನಮ್ಮ ಗ್ರಾಹಕರಲ್ಲಿ…

Read More

ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ. ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ. ​ಮೇಷ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ….

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಟಾಕ್ ಜೋರಾಗಿತ್ತು. ಆದರೆ, ಯಶ್ ಅವರು ತಮ್ಮ ಚಿತ್ರವನ್ನು ಮುಂದಕ್ಕೆ ಹಾಕಿಕೊಳ್ಳುವ ಮೂಲಕ ಕ್ಲ್ಯಾಶ್ ತಪ್ಪಿಸಿದರು. ಹೀಗಾಗಿ, ‘ಧುರಂಧರ್ 2’ ಸೋಲೋ ರಿಲೀಸ್ ಕಾಣಲಿದೆ ಎನ್ನುವಾಗಲೇ ಪವನ್ ಕಲ್ಯಾಣ್ ಅವರ ‘ಉಸ್ತಾದ ಭಗತ್ ಸಿಂಗ್’ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ತೆಲುಗು ಭಾಗದಲ್ಲೇ ‘ಧುರಂಧರ್ 2’ ಸಿನಿಮಾ ಹೊಡೆತ ಕೊಡೋ ಸಾಧ್ಯತೆ ಇದೆ ಎಂದು ವರದಿ ಆಗಿದೆ. ‘ಧುರಂಧರ್ 2’ ಚಿತ್ರದ ದೊಡ್ಡ ಬಲ ಎಂದರೆ, ‘ಧುರಂಧರ್’…

Read More

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ‘ಕುತ್ತು’ – Kannada News | Suryakumar Yadav’s T20I Captaincy Under Threat

ಭಾರತ ತಂಡಕ್ಕೆ ಟಿ20 ವಿಶ್ವಕಪ್ 2026ರ ಟ್ರೋಫಿ ತಂದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ ಅವರ ಟಿ20 ಭವಿಷ್ಯ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ಅವರ ಇತ್ತೀಚಿನ ಕಳಪೆ ಬ್ಯಾಟಿಂಗ್ ಫಾರ್ಮ್, ಹೆಚ್ಚುತ್ತಿರುವ ವಯಸ್ಸು ಮತ್ತು ಪದೇ ಪದೇ ಕಾಡುತ್ತಿರುವ ಫಿಟ್‌ನೆಸ್ ಸಮಸ್ಯೆಗಳು ಬಿಸಿಸಿಐ ಆಯ್ಕೆ ಸಮಿತಿಯನ್ನು ತೀವ್ರ ಚಿಂತೆಗೆ ದೂಡಿವೆ. ಮುಂದಿನ 2028ರ ವಿಶ್ವಕಪ್ ದೃಷ್ಟಿಯಿಂದ ಟಿ20 ತಂಡಕ್ಕೆ ಹೊಸ ನಾಯಕನನ್ನು ಹುಡುಕಲು ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಮೇ 19ರ ಗುವಾಹಟಿ ಸಭೆಯಲ್ಲಿ ಮಹತ್ವದ ಚರ್ಚೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು – Kannada News | Horoscope 14 February 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಆರೈಕೆ ಬೇಕು. ಸಹಜವಾಗಿ ಇರುವುದುದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ವೃಷಭ ರಾಶಿ: ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನವೆಂದರೆ…

Read More

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಯಕರು ಕೆಲಸದಿಂದ ವಜಾ – Kannada News | Bengaluru dental college Student Yashaswini Suicide Case: 6 lecturers terminated

ಬೆಂಗಳೂರು, (ಜನವರಿ 12): ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು…

Read More