Headlines

MI vs RCB: ಒಂದೇ ಒಂದು ವಿಕೆಟ್ ಇಲ್ಲದೆ 5ನೇ ಪಂದ್ಯ ಮುಗಿಸಿದ ಜಸ್ಪ್ರೀತ್ ಬುಮ್ರಾ

ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಅತ್ಯಂತ ಅಪಾಯಕಾರಿ ಬೌಲರ್ ಯಾರಾದರೂ ಇದ್ದರೆ, ಅದು ಭಾರತದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah). ನಿರಂತರವಾಗಿ ಬ್ಯಾಟ್ಸ್‌ಮನ್‌ಗಳನ್ನು ತೊಂದರೆಗೊಳಿಸುವುದು ಮತ್ತು ವಿಕೆಟ್ ಪಡೆಯುವುದು ಬುಮ್ರಾಗೆ ಅಭ್ಯಾಸವಾಗಿದೆ. ಬ್ಯಾಟ್ಸ್‌ಮನ್‌ಗಳು ಅವರ ವಿರುದ್ಧ ರನ್ ಗಳಿಸಲು ಹೆಣಗಾಡುತ್ತಾರೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ (IPL 2026) ಮಾತ್ರ ಬುಮ್ರಾಗೆ ವಿಕೆಟ್ ಬರ ಎದುರಾಗಿದೆ. ಈ ಐಪಿಎಲ್‌ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಬುಮ್ರಾಗೆ ಖಾತೆಯಲ್ಲಿ ಒಂದೇ ಒಂದು ವಿಕೆಟ್ ಇಲ್ಲ. ಇದನ್ನು ಕೇಳಿದವರಿಗೆ ಅಚ್ಚರಿಯಾಗಬಹುದು. ಆದರೆ…

Read More

ಬೆಂಗಳೂರಿನ ಕಸ ನಿರ್ವಹಣೆಗೆ ಬಂತು ಟೆಕ್ನಾಲಜಿ, ಏನಿದು ‘ನಮ್ಮ ಕಸ’ ತಂತ್ರಜ್ಞಾನ?

ಬೆಂಗಳೂರು, ಏಪ್ರಿಲ್​ 12: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆ ಮಾಡುವುದೇ ದೊಡ್ಡ ಸವಾಲು. ಇದೀಗ ಬೆಂಗಳೂರು ಮತ್ತೆ ಗಾರ್ಬೇಜ್ ಸಿಟಿಯಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಏಕೆಂದರೆ ಕಳೆದ ಒಂದು ತಿಂಗಳಿಂದ ರಸ್ತೆಯಲ್ಲಿಯೇ ಬೃಹತ್ ಕಸದ ರಾಶಿ ಬಿದ್ದು ನಾರುತ್ತಿದ್ದರು ಸ್ಚಚ್ಛ ಮಾಡಿದೆ ಕಸ ನಿರ್ವಹಣೆಯಲ್ಲಿ GBA ಸಂಪೂರ್ಣ ವಿಫಲವಾಗಿದೆ. ಈ ಮಧ್ಯೆ ಬೆಂಗಳೂರಿನ ವ್ಯಕ್ತಿಯೊಬ್ಬರು ಇದಕ್ಕಾಗಿ ‘ನಮ್ಮ ಕಸ’ (NammaKasa) ಎಂಬ ವೇದಿಕೆಯನ್ನೇ ಸೃಷ್ಟಿಸಿದ್ದಾರೆ. ಆ ಮೂಲಕ ಕಸ ನಿರ್ವಹಣೆಗೂ ಟೆಕ್ನಾಲಜಿ ಬಂದಿದೆ. ಕಸದ ರಾಶಿ ಕಂಡು…

Read More

ಮತ್ತೊಬ್ಬನ ಜತೆ ಲವ್ವಿಡವ್ವಿ: ಪ್ರೀತಿಸಿ ಮದ್ವೆಯಾಗಿದ್ದ ಗಂಡನ ಕತೆ ಮುಗಿಸಿ ನೌಟಂಕಿ

ಬೆಳಗಾವಿ, (ಏಪ್ರಿಲ್ 12): ಅವರಿಬ್ರು ಪ್ರೀತಿಸಿ ಮದುವೆ ಆಗಿದ್ರು. 14 ವರ್ಷದ ಅವರ ಸುಖ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಹೀಗಿರುವಾಗ್ಲೇ ಆ ಸಂಸಾರಕ್ಕೆ ಅದೊಬ್ಬ ಎಂಟ್ರಿ ಆಗಿದ್ದ. ನೋಡ ನೋಡ್ತಿದ್ದಂತೆ ಆ ಸಂಸಾರವನ್ನೇ ಆ ಪಾಪಿ ಛಿದ್ರ ಮಾಡಿದ್ದಾನೆ. ಪ್ರಿಯಕರನಿಗಾಗಿ ಗಂಡನನ್ನೇ ಕೊಲ್ಲಿಸಿದ ಪಾಪಿ ಪತ್ನಿ ಅರೆಸ್ಟ್‌ ಆಗಿದ್ದೇ ರೋಚಕವಾಗಿದೆ. ಹೌದು… ಬೆಳಗಾವಿಯಲ್ಲಿ (Belagavi) ಪತ್ನಿಯಿಂದಲೇ ಪತಿ ಕೊಲೆ ಆಗಿದ್ದು, ನೌಟಂಕಿ ಆಟ ಆಡ್ತಿದ್ದ ಈ ಡೌವ್‌ರಾಣಿ ಪ್ರಿಯಕರನ ಜತೆ ಹಿಂಡಲಗಾ ಜೈಲುಪಾಲಾಗಿದ್ದಾಳೆ. ಅವಿನಾಶ್- ಲಕ್ಷ್ಮೀ ಅನ್ನೋ…

Read More

ಟರ್ಕಿ ದೇಶದಿಂದ 9,300 ಕೋಟಿ ರೂ, ಅತ್ಯಂತ ಸುಂದರ ಮಹಿಳೆ ಬೇಕು: ಉಗಾಂಡ ಸೇನಾ ಮುಖ್ಯಸ್ಥನ ವಿಚಿತ್ರ ಡಿಮ್ಯಾಂಡ್

ನವದೆಹಲಿ, ಏಪ್ರಿಲ್ 12: ಆಫ್ರಿಕಾದ ಉಗಾಂಡ ಮಿಲಿಟರಿ ಮುಖ್ಯಸ್ಥ ಮುಹೂಝಿ ಕೈನೇರುಗಬ (Muhoozi Kainerugaba) ಅವರು ಟರ್ಕಿ ದೇಶದಿಂದ 1 ಬಿಲಿಯನ್ ಡಾಲರ್ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಂದರೆ, 9,300 ಕೋಟಿ ರೂ ಅನ್ನು ಉಗಾಂಡಕ್ಕೆ ಟರ್ಕಿ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ, ಟರ್ಕಿ ದೇಶದ ಅತ್ಯಂತ ಸುಂದರ ಮಹಿಳೆಯನ್ನು ತನಗೆ ಮದುವೆಯಾಗಲು ಒಪ್ಪಿಸಬೇಕು ಎಂದೂ ಕೇಳಿದ್ದಾರೆ. ಟರ್ಕಿಯಿಂದ ಮುಹೂಝಿ ಹಣ ಕೇಳುತ್ತಿರುವುದು ಯಾಕೆ? ಟರ್ಕಿ ದೇಶವು ಸೊಮಾಲಿಯಾದಲ್ಲಿ ಸಮುದ್ರ ಬಂದರುಗಳು, ವಿಮಾನ ನಿಲ್ದಾಣಗಳು,…

Read More

ಬೈ ಎಲೆಕ್ಷನ್: ಬಾಗಲ’ಕೋಟೆ’ ಯಾರಿಗೆ? ಹೇಗಿದೆ ಕಾಂಗ್ರೆಸ್-ಬಿಜೆಪಿ ನಾಯಕರ ಗೆಲುವಿನ ಲೆಕ್ಕಾಚಾರ?

ಬಾಗಲಕೋಟೆ, (ಏಪ್ರಿಲ್ 12): ಕಾಂಗ್ರೆಸ್ ಶಾಸಕರಾಗಿದ್ದ ಹೆಚ್ ವೈ ಮೇಟಿ ಅಕಾಲಿಕ ನಿಧನದಿಂದ ನಡೆದ ಬಾಗಲಕೋಟೆ ಉಪಚುನಾವಣೆ (Bagalkot By Election) ಅಂತ್ಯವಾಗಿದ್ದು. ಇದೀಗ ಎಲ್ಲರ ಚಿತ್ತ ಮೇ 4ರ ಫಲಿತಾಂಶದತ್ತ ನೆಟ್ಟಿದೆ. ಉಪಚುನಾವಣೆಯಲ್ಲಿ ಶೇ.68.74ರಷ್ಟು ಮತದಾನವಾಗಿದೆ.  ಆದ್ರೆ, ಕಳೆದ ಬಾರಿ ಅಂದರೆ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಶೇ. 69.40ರಷ್ಟು ವೋಟಿಂಗ್ ಆಗಿದ್ದು,  ಈ ಬಾರಿ ಕಳೆದ ಬಾರಿಗಿಂತ‌ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ  ಮತದಾನದ ಪ್ರತಿಶತ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ…

Read More

MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಆದಾಗ್ಯೂ ಕೊಹ್ಲಿ ಅವರ ಇನ್ನಿಂಗ್ಸ್​ನಲ್ಲಿ ಪವರ್ ಇರಲಿಲ್ಲ. ಅಂದರೆ ಈ ಅರ್ಧಶತಕ ಪೂರೈಸಲು ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ನಿಧಾನಗತಿಯ ಅರ್ಧಶತಕದ ಹೊರತಾಗಿಯೂ ಕೊಹ್ಲಿ, ಸಾಲ್ಟ್ ಹಾಗೂ ಪಾಟಿದರ್ ಅವರೊಂದಿಗೆ ಶತಕ ಮತ್ತು ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ ನೆರವಾದರು. ಮಾತ್ರವಲ್ಲದೆ ತಮ್ಮ ಅರ್ಧಶತಕದ ಇನ್ನಿಂಗ್ಸ್ ಮೂಲಕ ಮುಂಬೈ…

Read More

ಅಲ್ಲು ಅರವಿಂದ್ ಆಶೀರ್ವಾದಕ್ಕೆ ನಾಚಿ ನೀರಾದ ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ (Mrunal Thakur) ಬಹು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ಮೂಲ ಮರಾಠಿ ಆದರೂ ಸಹ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ ಪ್ರೀತಿ ಸಹ ತೆಲುಗು ಪ್ರೇಕ್ಷಕರಿಂದ ಸಿಕ್ಕಿದೆ. ಇದೀಗ ಮೃಣಾಲ್ ಠಾಕೂರ್ ನಟಿಸಿರುವ ‘ಡಕೈತ್’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More

ಪ್ರೆಸಿಡೆನ್ಸಿ ವಿವಿ ಇನ್ವೆನ್ಸಿಯಾ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಮೆರುಗು, ಹುಚ್ಚೆದ್ದು ಕುಣಿದ ವಿದ್ಯಾರ್ಥಿಗಳು

ಬೆಂಗಳೂರು, (ಏಪ್ರಿಲ್ 12): ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ (Bengaluru Presidency University Invincia 2026) ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್ರೀಲೀಲಾ ಸಹ ಭಾಗಿಯಾಗಿ, ವಿವಿಯ 50 ನೇ ವರ್ಷದ ಲೋಗೋ ಲಾಂಚ್ ಮಾಡಿದ್ರು. ಹೌದು.. ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ವಿವಿಯಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತೆ. ಕಳೆದ ಎರಡು ದಿನಗಳಿಂದ…

Read More

ಮೊನಲಿಸಾ ಮದುವೆಗೆ ಹೊಸ ಟ್ವಿಸ್ಟ್: ಮೊನಲಿಸಾ ನಾಪತ್ತೆ!

ಕುಂಭಮೇಳ ಮೊನಲಿಸಾ (Monalisa) ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು…

Read More