Headlines

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು

ಪಾಕಿಸ್ತಾನ ಸೂಪರ್ ಲೀಗ್ ಇಂದಿನಿಂದ (ಮಾರ್ಚ್ 26) ಆರಂಭ ಆಗುತ್ತಿದೆ. ಅದೇ ರೀತಿ ಶನಿವಾರದಿಂದ (ಮಾರ್ಚ್ 28) ಐಪಿಎಲ್ ಆರಂಭ ಆಗಲಿದೆ. ಪಿಎಸ್​​ಎಲ್​​ಗೆ ಹೋಲಿಕೆ ಮಾಡಿದರೆ ಐಪಿಎಲ್ ಜನಪ್ರಿಯತೆ ತುಂಬಾನೇ ಹೆಚ್ಚಿದೆ. ಈಗ ಐಪಿಎಲ್ ಆಡಬೇಕು ಎಂದು ಅನೇಕ ಆಟಗಾರರು ಪಿಎಸ್​​​ಎಲ್​​ನ ತೊರೆಯುತ್ತಿದ್ದಾರೆ. ಇದು ಪಾಕಿಸ್ತಾನ್ ಪ್ರೀಮಿಯರ್ ಲೀಗ್​​​ಗೆ ಶಾಕಿಂಗ್ ಎನಿಸಿದೆ. ಐಪಿಎಲ್​ ಸೇರಲು ಅವರು ಪಿಎಸ್​ಎಲ್ ತೊರೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಜರಬಾನಿ ಅವರು ಇತ್ತೀಚೆಗೆ ಪಿಎಸ್​​ಎಲ್​ ತೊರೆದು ಐಪಿಎಲ್ ಆಡಲು ಬಂದಿದ್ದರು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 6ರ ದಿನಭವಿಷ್ಯ

ಇಂಟರ್ ವ್ಯೂಗಳಿಗೆ ತೆರಳುವಂತೆ ಇದ್ದರೆ, ಶೈಕ್ಷಣಿ ಪರೀಕ್ಷೆ ಬರೆಯುತ್ತಾ ಇರುವವರು ಮನೆಯಿಂದ ಹೊರಡುವ ಮುನ್ನ ಸ್ವಲ್ಪ ಮೊಸರು-ಸಕ್ಕರೆ ಸೇವಿಸಿ ಹೊರಡಿ. ಇದರ ಜೊತೆಗೆ ಹಯಗ್ರೀವ ಮಂತ್ರವನ್ನು ಸ್ಮರಣೆ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವೈವಾಹಿಕ, ಪ್ರೀತಿ- ಪ್ರೇಮದ ವಿಚಾರ ಆದ್ಯತೆ ಪಡೆದುಕೊಳ್ಳುತ್ತವೆ. ಗ್ಯಾರೇಜ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ವಾಹನಗಳ ಬಿಡಿ ಭಾಗಗಳ ಹೋಲ್ ಸೇಲ್ ಮಾರಾಟ ಮಾಡುವಂಥವರಿಗೆ ವಿಸ್ತರಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ….

Read More

Daily Devotional: ನಮ್ಮ ನೆರಳನ್ನು ನಾವೇ ತುಳಿಯಬಾರದು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮ್ಮ ಜೀವನದುದ್ದಕ್ಕೂ, ಹುಟ್ಟಿನಿಂದ ಮರಣದ ತನಕ ನಮ್ಮೊಂದಿಗೆ ಸದಾ ಇರುವ ಏಕೈಕ ಸಂಗಾತಿ ನಮ್ಮ ನೆರಳು. ಅಪ್ಪ-ಅಮ್ಮ, ಕುಟುಂಬದವರು ಸಹ ಒಂದು ಹಂತದ ನಂತರ ನಮ್ಮಿಂದ ದೂರವಾಗಬಹುದು, ಆದರೆ ನೆರಳು ಸದಾ ನಮ್ಮ ಜೊತೆಗೇ ಇರುತ್ತದೆ. ನಾವು ಇದನ್ನು ಕಡೆಗಣಿಸಿದ್ದರೂ, ಇದರ ಆಧ್ಯಾತ್ಮಿಕ ಮಹತ್ವ ಅಪಾರ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ನೆರಳು ಕೇವಲ ಭೌತಿಕ ಪ್ರತಿಬಿಂಬವಲ್ಲ. ಇದು…

Read More

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಬೆಂಗಳೂರು, ಜನವರಿ 09: ಮಹಿಳೆಯರು ವಾಸಿಸಲು ಬೆಂಗಳೂರು ಸುರಕ್ಷಿತ ನಗರ ಎಂದು ವರದಿಯೊಂದು ಬಹಿರಂಗವಾಗಿದೆ. ಈ ಬಗ್ಗೆ ಬೆಂಗಳೂರಿನ ಕೆಲ ಮಹಿಳಾ ಮಣಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ತುಂಬಾ ಸುರಕ್ಷಿತ ನಗರ ಅನ್ನಿಸುತ್ತದೆ. ಏಕೆಂದರೆ ಬೆಂಗಳೂರು ಮಹಿಳಾ ಪೋಲಿಸರು ನಮಗಾಗಿ ಹಗಲು ರಾತ್ರಿ ಕೆಲಸ ಮಾಡುತ್ತಾರೆ, ಹಾಗಾಗಿ ನಾವು ಸೇಫ್ ಆಗಿದ್ದೇವೆ. ಮಹಿಳೆಯರಿಗಾಗಿ ಸುರಕ್ಷಾ ಆ್ಯಪ್ ಕೂಡ ಇದೆ. ಬೇರೆ ರಾಜ್ಯದಿಂದ ಬಂದಿರುವ ನಮ್ಮ ಸ್ನೇಹಿತೆಯರು ಬೆಂಗಳೂರು ತುಂಬಾ ಸುರಕ್ಷಿತ ನಗರ ಅಂತ ಹೇಳುತ್ತಾರೆ ಎಂದಿದ್ದಾರೆ….

Read More

‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ – Kannada News | Societal Bias: Why Are Women’s Expensive Purchases Attributed to Men’s Wealth?

ಬೆಂಗಳೂರು, ಫೆ.24: ಈ ಹುಡುಗಿಯರು ಹೊಸ ಫೋನ್​, ಬಟ್ಟೆ, ಅಥವಾ ಯಾವುದೇ ವಸ್ತು ತೆಗೆದುಕೊಂಡರು ಯಾರೂ ಗಿಫ್ಟ್​​ ಕೊಟ್ಟದ್ದು ಎಂದು ಪ್ರಶ್ನೆಗಳು ಬರುತ್ತದೆ. ಆರ್ಥಿಕವಾಗಿ ಎಷ್ಟೇ ಸದೃಢರಾದರೂ, ಅವರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಇಂದಿಗೂ ಅವರ ಜೀವನದಲ್ಲಿರುವ ಪುರುಷನ ಯಶಸ್ಸಿಗೆ ಹೋಲಿಸುತ್ತಾರೆ. ಇದೀಗ ಮಹಿಳೆಯರು ಸ್ವಂತವಾಗಿ ಏನನ್ನು ಖರೀದಿ ಮಾಡುವುದಿಲ್ಲ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಯನ್ನು ಮಾಡಿರುವುದು ಬೆಂಗಳೂರಿನ ಅನು ಎಂಬುವವರು. ಅನು ಅವರು ಇತ್ತೀಚೆಗೆ ತಮ್ಮ ಸ್ವಂತ ದುಡಿಮೆಯ ಹಣದಿಂದ ಹೊಸ iPhone…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್! – Kannada News | Power Sharing Rift in Karnataka Congress: Is Another Power Centre Emerging Within the Party in the name of Satish Jarkiholi

ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!Image Credit source: tv9 ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಪವರ್ ಸೆಂಟರ್‌ ರೂಪುಗೊಳ್ಳುತ್ತಿದೆಯಾ ಎಂಬ ಅನುಮಾನ ಬಲವಾಗಿದೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಂದು ಪವರ್ ಸೆಂಟರ್ ರೂಪದಲ್ಲಿ ಮುನ್ನುಗ್ಗುತ್ತಿರುವ ಲಕ್ಷಣ ಕಾಣಿಸಿದೆ. ಹೈಕಮಾಂಡ್ ಮಟ್ಟದಲ್ಲೂ ಬಲ ಪ್ರದರ್ಶನ ಮಾಡಲು ಸತೀಶ್ ಜಾರಕಿಹೊಳಿ…

Read More

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…

Read More

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars

ಬ್ಯಾಂಕಾಕ್​ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್​ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು. ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ…

Read More

ವಿಕ್ರಮ ವರ್ಷದ ಅಧಿಪತಿ ಗುರು… ಏನೆಲ್ಲ ಆಗಲಿದೆ ಈ ವರ್ಷ? – Kannada News | Raudri Samvatsara 2083: Guru’s Auspicious Reign and Impact on India’s Future

ಮಾರ್ಚ್ ೧೯ರಿಂದ ವಿಕ್ರಮ ಸಂವತ್ಸರ 2083 ಆರಂಭವಾಗಲಿಸೆ. ರೌದ್ರಿ ಅಥವಾ ರೌದ್ರ ಸಂವತ್ಸರದ ಆರಂಭ. ಈ ಕಾಲಗಣನೆಯನ್ನು ವಿಶೇಷವಾಗಿ ಉತ್ತರ ಭಾರತದಲ್ಲಿ ಅನುಸರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಈ ಕ್ರಮ ಕಂಡುಬರುವುದಿಲ್ಲ. ಈ ಸಂವತ್ಸರದ ಆರಂಭ ಹಾಗೂ ಯುಗಾದಿಯ ಆರಂಭ ಎರಡೂ ಒಂದೇ. ಆದರೆ ವಿಕ್ರಮ ಎನ್ನುವ ರಾಜನ ಆಳ್ವಿಕೆಯ ‌ಕಾಲದಿಂದ ಇದು ಆರಂಭವಾದ‌ ಕಾರಣ ಸಂವತ್ಸರದಲ್ಲಿ ಮಾತ್ರ ವ್ಯತ್ಯಾಸ ಕಾಣಸಿಗುತ್ತದೆ. ಈ ವರ್ಷದ ರಾಜ ಗುರು ಅಂದರೆ ಬೃಹಸ್ಪತಿ. ಮಿಥುನ ಹಾಗೂ ತನ್ನ ಪರಮೋಚ್ಚ ರಾಶಿಯಾದ ಕರ್ಕಾಟಕದಲ್ಲಿ…

Read More