Headlines

ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್ – Kannada News | Karnataka Bandh Over Cauvery Water Dispute? Kannada Organisations to Finalise Date Tomorrow

ಬೆಂಗಳೂರು, ಜುಲೈ 30: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕದಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ಹೊರಡಿಸಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಏತನ್ಮಧ್ಯೆ ಇಂದು ಮಧ್ಯಾಹ್ನ 2:30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್…

Read More

Vastu Tips: ಮನೆಯಲ್ಲಿ ಕತ್ತರಿ ಇಡುವಾಗ ಈ ತಪ್ಪು ಮಾಡಬೇಡಿ; ಆರ್ಥಿಕ ಸಮಸ್ಯೆ, ಭಿನ್ನಾಭಿಪ್ರಾಯಕ್ಕೆ ಇದೇ ಕಾರಣ! – Kannada News | Vastu Tips for Scissors: Proper Placement to Enhance Home’s Positive Energy

ಮನೆಯಲ್ಲಿ ಕತ್ತರಿ ಇಡುವಾಗ ಈ ತಪ್ಪು ಮಾಡಬೇಡಿImage Credit source: Getty Images ಕತ್ತರಿ ಪ್ರತಿಯೊಂದು ಮನೆಯಲ್ಲೂ ಸಾಮಾನ್ಯವಾಗಿ ಬಳಸುವ ವಸ್ತುವಾಗಿದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕತ್ತರಿಯನ್ನು ಎಲ್ಲಿ ಮತ್ತು ಹೇಗೆ ಇಡಲಾಗುತ್ತದೆ ಎಂಬುದು ಮನೆಯ ಸಕಾರಾತ್ಮಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಕತ್ತರಿಯನ್ನು ಎಲ್ಲೆಂದರಲ್ಲಿ ಇಡುವುದು ಅಥವಾ ಅಜಾಗರೂಕತೆಯಿಂದ ಬಳಸುವುದು ಶುಭವಲ್ಲ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಕತ್ತರಿ ಯಾವ ಗ್ರಹಕ್ಕೆ ಸಂಬಂಧಿಸಿದೆ? ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ,…

Read More

‘ರಾಮಾಯಣ’ ಟ್ರೇಲರ್​​: ರಾಮ-ಸೀತೆ-ರಾವಣನ ಪರಿಚಯಿಸಿದ ನಿರ್ದೇಶಕ ನಿತೇಶ್ ತಿವಾರಿ

ಟ್ರೇಲರ್‌ನಲ್ಲಿ ರಾಜ ದಶರಥನಾಗಿ ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಹಿರಿಯ ನಟನ ಗಾಂಭೀರ್ಯತೆ ಕಣ್ಣಿಗೆ ಕಟ್ಟುವಂತಿದೆ. ಈ ಮೊದಲು ಪ್ರಸಾರ ಕಂಡಿದ್ದ ‘ರಾಮಾಯಣ’ ಧಾರಾವಾಹಿಯಲ್ಲಿ ಅವರು ರಾಮನ ಪಾತ್ರ ಮಾಡಿದ್ದರು. ಈಗ ದಶರಥ ಆಗಿದ್ದಾರೆ. ಲಂಕೇಶ್ವರ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಕ್ರೂರ ಹಾಗೂ ಶಕ್ತಿಶಾಲಿ ಲುಕ್ ಮೈ ನವಿರೇಳಿಸುವಂತಿದೆ. ಅವರ ಅಬ್ಬರದ ಧ್ವನಿ, ರೌದ್ರಾವತಾರದ ನಟನೆ ಮತ್ತು ದೃಶ್ಯಗಳ ಹಿನ್ನೆಲೆ ಸಂಗೀತ ಪ್ರೇಕ್ಷಕರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಭು ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್…

Read More

ಗಜಪ್ರಸವದಂತಾದ ರಾಜ್ಯ ಸಂಪುಟ ವಿಸ್ತರಣೆ: ಸಮಯ ಕೊಡ್ತಿಲ್ಲ ರಾಹುಲ್ ಗಾಂಧಿ! ದೆಹಲಿಯಲ್ಲೇ ಸಿಎಂ ಡಿಕೆಶಿ, ಸಿದ್ದರಾಮಯ್ಯ ಠಿಕಾಣಿ – Kannada News | Karnataka Cabinet Expansion Delayed as DK Shivakumar, Siddaramaiah Await Rahul Gandhi’s Approval

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 30: ಕರ್ನಾಟಕ ಕಾಂಗ್ರೆಸ್ ಸರ್ಕಾರದ, ಸಿಎಂ ಡಿಕೆ ಶಿವಕುಮಾರ್ ನೇತೃತ್ವ ಸಂಪುಟ ವಿಸ್ತರಣೆ (Karnataka Cabinet Expansion) ಮತ್ತೊಮ್ಮೆ ವಿಳಂಬವಾಗಿದೆ. ಸಚಿವಾಕಾಂಕ್ಷಿಗಳ ಕುತೂಹಲ ಮುಂದುವರಿದಿದೆ. ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರೂ, ಸಚಿವರ ಪಟ್ಟಿ ಅಂತಿಮವಾಗುತ್ತಿಲ್ಲ. ಸಚಿವರ…

Read More

ಇಂದಿನ ರಾಶಿ ಫಲ: ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ? – Kannada News | Dr. Basavaraj Gurujis Horoscope: Zodiac Sign Effects on 30.07.2026

ಬೆಂಗಳೂರು, ಜು.30: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 30, ಗುರುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯನ ಆಷಾಢ ಮಾಸದಲ್ಲಿ ಶ್ರವಣಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣ ಇರಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 35 ನಿಮಿಷದವರೆಗೆ ರಾಹುಕಾಲ ಇರಲಿದ್ದು, ಮಧ್ಯಾಹ್ನ 12 ಗಂಟೆ 25 ನಿಮಿಷದಿಂದ 1 ಗಂಟೆ 59 ನಿಮಿಷದವರೆಗೆ ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ…

Read More

ಇಂದಿನ ವಾಯು ಗುಣಮಟ್ಟ: ಮಳೆಯಿಂದ ಶುದ್ಧವಾಯ್ತು ಕರ್ನಾಟಕದ ಗಾಳಿ; ನಿಮ್ಮ ಊರಿನಲ್ಲಿ ಗಾಳಿ ಎಷ್ಟರಮಟ್ಟಿಗೆ ಶುದ್ಧವಾಗಿದೆ ಗೊತ್ತಾ? – Kannada News | Bengaluru Air Quality Good: Monsoon Effect Brings Clean Air, Health Benefits State wide

ಬೆಂಗಳೂರು, ಜು.30 : ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ‘ಉತ್ತಮ’ (Good) ನಿಂದ ‘ಸಾಧಾರಣ’ (Moderate) ಮಟ್ಟದಲ್ಲಿದ್ದು, ಬಹುತೇಕ ಪ್ರದೇಶಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಂಗಾರು ಮಳೆಯ ಪರಿಣಾಮವಾಗಿ ಗಾಳಿಯಲ್ಲಿನ ಧೂಳಿನ ಕಣಗಳು ಕಡಿಮೆಯಾಗಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವ ವಾತಾವರಣ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಮುಖ ಮಾಲಿನ್ಯಕಾರಕಗಳಾದ PM2.5 ಮತ್ತು PM10 ಕಣಗಳ ಪ್ರಮಾಣ ಅತ್ಯಂತ ಕೆಳಮಟ್ಟದಲ್ಲಿದೆ ಬಿಟಿಎಂ ಲೇಔಟ್, ಜಯನಗರ, ಕೆಂಗೇರಿ ಹಾಗೂ ವೈಟ್‌ಫೀಲ್ಡ್ ಭಾಗಗಳಲ್ಲಿ ವಾಯು ಸಂಚಾರ…

Read More

Karnataka Weather Forecast: ಕರಾವಳಿಯಲ್ಲಿ ಮತ್ತೆ ಭಾರೀ ಗಾಳಿ ಮಳೆ, ಒಳನಾಡಿನಲ್ಲೂ ವರ್ಷಧಾರೆಯ ಮುನ್ಸೂಚನೆ – Kannada News | Karnataka Weather Forecast: Heavy Rain Alert for Coastal and Interior Districts on July 30 31

ಬಾಗಲಕೋಟೆಯ ಇಳಕಲ್​ನಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆImage Credit source: tv9 ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕಾಗಿದ್ದು, ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ (Weather Forecast) ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ…

Read More

ಬೆಂಗಳೂರು: ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ – Kannada News | Bengaluru Attiguppe Metro Station Tree Collapse Injures Two

ಬೆಂಗಳೂರು, ಜುಲೈ 30: ಬೆಂಗಳೂರಿನಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಸಮೀಪ ಬುಧವಾರ ಸಂಜೆ ಬೃಹತ್ ಮರ ಧರೆಗುರುಳಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಳಿ ಮಳೆ ಇಲ್ಲದಿದ್ದರೂ ಕೂಡ ಮರ ಧರೆಗೆ ಉರುಳಿದೆ. ಇದರಿಂದಾಗಿ ಆ ಮರದ ಸ್ಥಿತಿಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಬಿಎ ಸಿಬ್ಬಂದಿ ಇಂತಹ ಘಟನೆಗಳ ಬಗ್ಗೆ ಗಂಭೀರವಾಗಿ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುರಕ್ಷತೆ ಇಲ್ಲದ ಮರಗಳು ಮತ್ತು ರೆಂಬೆ…

Read More

Ramayana Movie Trailer: ‘ರಾಮಾಯಣ’ ಟ್ರೇಲರ್​ನಲ್ಲಿ ರಾವಣನಾಗಿ ಅಬ್ಬರಿಸಿದ ನಟ ರಾಕಿಂಗ್ ಸ್ಟಾರ್ ಯಶ್

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ, ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದ ‘ರಾಮಾಯಣ’ ಸಿನಿಮಾದ ಅದ್ಭುತ ಟ್ರೇಲರ್ ಬಿಡುಗಡೆಯಾಗಿದೆ. ವಿಶ್ವದಾದ್ಯಂತ ಸಿನಿಮಾ ಪ್ರೇಕ್ಷಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ. ಹಾಲಿವುಡ್ ಮಟ್ಟದ ದೃಶ್ಯ ವೈಭವ ಹಾಗೂ ಭಾರತದ ಶ್ರೇಷ್ಠ ಮಹಾಕಾವ್ಯದ ಭವ್ಯತೆಯನ್ನು ಮೇಳೈಸಿಕೊಂಡಿರುವ ಈ ಟ್ರೇಲರ್, ಗಮನ ಸೆಳೆಯುತ್ತಿದೆ. ಕಣ್ಣು ಕೋರೈಸುವ ದೃಶ್ಯ ವೈಭವ ಹಾಗೂ ಅದ್ಭುತ ವಿಎಫ್​​ಎಕ್ಸ್ ಇಂದು (ಜುಲೈ 30) ಮುಂಜಾನೆ 4.15ಕ್ಕೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್‌ನ ಪ್ರತಿಯೊಂದು…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು.. – Kannada News | Daily Horoscope for July 30, 2026: Dakshinayana Greeshma season, Ashada Masa Krishna Paksha Thursday astrology Prediction

ಮೇಷ ರಾಶಿ: ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ. ವೃಷಭ ರಾಶಿ: ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ…

Read More