Headlines

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ. ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್…

Read More

ಟಿವಿಕೆ ಮುಖ್ಯಸ್ಥ ವಿಜಯ್ ರೋಡ್ ಶೋಗೆ ಸಾಗರದಂತೆ ಸೇರಿದ ಜನ

ನೆಲ್ಲೈ, ಏಪ್ರಿಲ್ 8: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ತಮಿಳುನಾಡು ವಿಕ್ಟರಿ ಪಕ್ಷದ (ಟಿವಿಕೆ) ನಾಯಕ ವಿಜಯ್ (Vijay) ಪ್ರತಿ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸುತ್ತಿದ್ದಾರೆ. ಇಂದು ಸುಮಾರು 11 ಕಿಲೋಮೀಟರ್‌ಗಳ ಕಾಲ ನಡೆದ ಚುನಾವಣಾ ರ್ಯಾಲಿಯಲ್ಲಿ ನಟ ವಿಜಯ್ ಅವರನ್ನು ದಾರಿಯುದ್ದಕ್ಕೂ ಸಾರ್ವಜನಿಕರು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮಿಳುನಾಡು ವಿಕ್ಟರಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅವರು ತಮ್ಮ…

Read More

ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್ – Kannada News | AR Rahman: No Bollywood offers due to religion Unpacking the controversy

ಎಆರ್ ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕ. ಅವರು ಆಸ್ಕರ್ ಕೂಡ ಗೆದ್ದಿದ್ದಾರೆ. ಅವರು ಪಡೆದ ಖ್ಯಾತಿ ತುಂಬಾನೇ ದೊಡ್ಡದು. ಈಗ ರೆಹಮಾನ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಹಿಂದಿ ಚಿತ್ರರಂಗದಲ್ಲಿ ಧರ್ಮದ ಕಾರಣಕ್ಕೆ ನನಗೆ ಆಫರ್ ಸಿಗುತ್ತಿಲ್ಲ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ರೆಹಮಾನ್ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸರಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಬಿಸಿ ಏಷ್ಯನ್ ನೆಟ್ವರ್ಕ್​​ಗೆ ನೀಡಿದ ಸಂದರ್ಶನದಲ್ಲಿ ರೆಹಮಾನ್ ಮಾತನಾಡಿದರು. ‘ಕಳೆದ ಎಂಟು…

Read More

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು…

Read More

ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ

ಬೆಳಗಾವಿ, ಏ.6 : ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಹಾಗೂ ಮದುವೆಯ ಹೆಸರಿನಲ್ಲಿ ಯುವತಿಯನ್ನು ನಂಬಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿದೆ. ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತನೇ ಈ ವಂಚನೆಯ ಸೂತ್ರಧಾರ ಎನ್ನಲಾಗಿದೆ. ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಅದನ್ನು ಪ್ರೀತಿಗೆ ತಿರುಗಿಸಿದ್ದಾನೆ. ಮದುವೆಯಾಗುವುದಾಗಿ…

Read More

ಆರ್​ಸಿಬಿ ಫ್ಯಾನ್ಸ್​ ಎಚ್ಚರ! ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಆನೇಕಲ್​, ಏಪ್ರಿಲ್​ 04: ಐಪಿಎಲ್ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಎಚ್ಚರದಿಂದ ಇರಬೇಕಾಗಿದೆ. “IPL Dhamaka Sale” ಎಂಬ ಹೆಸರಿನ ನಕಲಿ ಖಾತೆಗಳು ಮತ್ತು ವೆಬ್‌ಸೈಟ್‌ಗಳನ್ನು ಸೃಷ್ಟಿಸಿ, ಉಚಿತ ಐಪಿಎಲ್ ಟಿಕೆಟ್‌ಗಳ ಆಮಿಷವೊಡ್ಡಿ ಹಣ ಕಡಿತಗೊಳಿಸುವ ಜಾಲ ಸಕ್ರಿಯವಾಗಿದೆ. ನಕಲಿ ಲಿಂಕ್‌ಗಳನ್ನು ಕ್ಲಿಕ್ ಮಾಡಿದಾಗ ಬ್ಯಾಂಕ್ ಖಾತೆಗಳಿಂದ ಹಣ ಕಡಿತವಾಗುತ್ತಿದ್ದು, ಹಲವರು ಈಗಾಗಲೇ ಮೋಸ ಹೋಗಿದ್ದಾರೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪ…

Read More

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್

ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಅದರ ಬೆನ್ನಲ್ಲೇ, ಬೀದಿ ನಾಯಿಗಳ (Stray Dogs) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ. ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (Ramya Divya Spandana) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು…

Read More

Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ. ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

Viral Video: ರೈಲಿನಲ್ಲಿ ಚಿಪ್ಸ್​ ಚೆಲ್ಲಿದ ಮಗ, ಆತನ ಕೈಯಿಂದಲೇ ಸ್ವಚ್ಛಗೊಳಿಸಿದ ತಂದೆ – Kannada News | Father Teaches Accountability as Son Cleans Up Mess on Train

ಟ್ರಾವೆಲ್ ವ್ಲಾಗರ್ ದೀಪಕ್ ಸಮಲ್ ಹಂಚಿಕೊಂಡಿರುವ ವಿಡಿಯೋ ಭಾರತದಲ್ಲಿ ನಾಗರಿಕ ಜವಾಬ್ದಾರಿ ಮತ್ತು ಪೋಷಕರ ಕರ್ತವ್ಯದ ಕುರಿತ ಚರ್ಚೆಗೆ ನಾಂದಿ ಹಾಡಿದೆ. ಮಕ್ಕಳು ಎಂದ ಮೇಲೆ ಕೈಯಲ್ಲಿರುವ ವಸ್ತುಗಳನ್ನು ಗೊತ್ತಿಲ್ಲದೆ ಚೆಲ್ಲುವುದು ಅಥವಾ ಗೊತ್ತಿದ್ದೇ ಬಿಸಾಡುವುದು ಸಾಮಾನ್ಯ, ಆದರೆ ಪೋಷಕರಾದವರು ಹೇಗಿರಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ರೈಲಿನಲ್ಲಿ ಮಗು ಚೆಲ್ಲಿದ್ದ ಚಿಪ್ಸ್(Chips)​ ಅನ್ನು ಅದರ ಕೈಯೊಂದಲೇ ತಂದೆ ಆರಿಸಲು ಹೇಳಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಗಲೀಜನ್ನು ಸ್ವತಃ ಸ್ವಚ್ಛಗೊಳಿಸುವ ಅಥವಾ ರೈಲು ಸಿಬ್ಬಂದಿಯನ್ನು ಅವಲಂಬಿಸುವ ಬದಲು,…

Read More