Headlines

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ? – Kannada News

ಪ್ರಿಯಾಂಕ್​​ ಖರ್ಗೆImage Credit source: Priyank Khrage X Account and PTI ಬೆಂಗಳೂರು, ಜೂನ್​​ 09: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬಹಿರಂಗ ಸಮರ ಸಾರಿದ್ದ ಪ್ರಿಯಾಂಕ್​​ ಖರ್ಗೆ ಈಗಿನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಗೃಹ ಸಚಿವರು. ಅಧಿಕಾರ ಸ್ವೀಕರಿಸುತ್ತಿದ್ದಂತೆ ಬಿಜೆಯನ್ನು ಉದ್ದೇಶಿಸಿ ಎಕ್ಸ್​​ ಪೋಸ್ಟ್​​ ಮಾಡಿರುವ ಪ್ರಿಯಾಂಕ್, RSSಗೆ ಪರೋಕ್ಷ ಎಚ್ಚರಿಕೆ ನೀಡಿರೋದೀಗ ಮತ್ತೊಂದು ಸುತ್ತಿನ ರಾಜಕೀಯ…

Read More

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇಂದು (ಮಾರ್ಚ್ 19) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಇರೋದ್ರಿಂದ ಸದ್ಯದ ಮಟ್ಟಿಗೆ ಇದು ಅವರ ಕೊನೆಯ ಸಿನಿಮಾ ಆಗಿರಲಿದೆ. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಸಿನಿಮಾ ನೋಡಿದ ಅನೇಕರು ಚಿತ್ರದ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರು ಸಿನಿಮಾನ ಇಷ್ಟಪಟ್ಟರೆ, ಇನ್ನೂ ಕೆಲವರು ಚಿತ್ರ ಹಳೆಯ ಕಮರ್ಷಿಯಲ್ ಅಂಶಗಳನ್ನು ಹೊಂದಿದೆ ಎಂದು…

Read More

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧತೆ – Kannada News | Vande Bharat Express Soon for Bengaluru Mangaluru: Big Travel News

ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್​​ ಗುಡ್​​​ನ್ಯೂಸ್​​ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್​​​​​​​​​​​ ಟೈಮ್ಸ್​​​ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ…

Read More

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ – Kannada News | I Know Officials: Hassan Husband Claims Wifes Harassment and Threats

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿದ್ದವು ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿ ಬಂದ ನಂತರ…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

ಬಂಗಾಳ ಚುನಾವಣೆ ಎಫೆಕ್ಟ್: ಗುರುಗ್ರಾಮದಲ್ಲಿ ಕಾರ್ಮಿಕರ ಕೊರತೆ, ರೋಬೋಟ್ ವ್ಯಾಕ್ಯೂಮ್ ಕ್ಲೀನರ್‌ಗಳಿಗೆ ಭಾರಿ ಬೇಡಿಕೆ – Kannada News | Gurugram Poster Sparks Talk on Workforce Gaps During Bengal Polls

ಗುರುಗ್ರಾಮ, ಏಪ್ರಿಲ್ 27: ಪಶ್ಚಿಮ ಬಂಗಾಳ(West Bengal)ದ 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಏಪ್ರಿಲ್ 23ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದಂತಹ ನಗರಗಳಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಕಾರ್ಮಿಕರು ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಳೆದುಕೊಳ್ಳುವ ಭೀತಿಯಿಂದ ಮತ ಚಲಾಯಿಸಲು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಸುಮಾರು 2.5 ರಿಂದ 3 ಲಕ್ಷ ಬಂಗಾಳಿ ಕಾರ್ಮಿಕರಿಗೆ ನೆಲೆಯಾಗಿರುವ ಗುರುಗ್ರಾಮ್‌ನಲ್ಲಿ ಈಗ ಕೆಲಸಗಾರರ ತೀವ್ರ ಅಭಾವ ಕಂಡುಬಂದಿದೆ. ಮನೆಗೆಲಸದವರು,…

Read More

Vastu Tips: ಅಡುಗೆ ಮನೆಯಲ್ಲಿ ಈ ತಪ್ಪು ಮಾಡಲೇಬೇಡಿ; ಅನಾರೋಗ್ಯಕ್ಕೆ ಇದೇ ಮುಖ್ಯ ಕಾರಣ! – Kannada News | Auspicious Direction for Cooked Food: Vastu Tips for Prosperity and Health

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ವಿನ್ಯಾಸ, ಅದರಲ್ಲಿನ ವಸ್ತುಗಳ ಜೋಡಣೆ ಮತ್ತು ಅಡುಗೆ ಮಾಡುವ ದಿಕ್ಕು ಇವೆಲ್ಲವೂ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾನ್ಯವಾಗಿ, ಅಡುಗೆಮನೆಗಳನ್ನು ಆಗ್ನೇಯ (ಸೌತ್-ಈಸ್ಟ್) ಅಥವಾ ವಾಯುವ್ಯ (ನಾರ್ತ್-ವೆಸ್ಟ್) ದಿಕ್ಕಿನಲ್ಲಿ ನಿರ್ಮಿಸಲಾಗುತ್ತದೆ. ಅಡುಗೆಮನೆಯ ಸ್ಥಳ ಯಾವುದೇ ಆಗಿದ್ದರೂ, ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡುವುದು ಶುಭಕರ. ಪೂರ್ವ ದಿಕ್ಕಿಗೆ ಇಂದ್ರ ಅಧಿಪತಿಯಾಗಿರುತ್ತಾನೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಅಡುಗೆ ಮಾಡಿದ…

Read More

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ – Kannada News | Confident Group Chairman C.J. Roy Dies by Suicide During IT Raid

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್Image Credit source: facebook profile ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ…

Read More

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ರಹಮಾನುಲ್ಲಾ ಗುರ್ಬಾಝ್!

ಅಫ್ಘಾನಿಸ್ತಾನ್  ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಭಾರತದ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾದ ಹೆಚ್.ಪಿ.ಸಿ.ಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಗುರ್ಬಾಝ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… (PC: gettyimages) ಅತ್ಯಂತ ವೇಗದ ಶತಕ: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಅಫ್ಘಾನಿಸ್ತಾನದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗುರ್ಬಾಝ್…

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More