Headlines

ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು? – Kannada News | Bigg Boss Kannada, Sooraj may enter Bigg Boss house

ಬಿಗ್​​ಬಾಸ್ ಕನ್ನಡ (Bigg Boss) ಹೊಸ ಸೀಸನ್​​ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ಸ್ಪರ್ಧಿಗಳ ಆಯ್ಕೆಯೂ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ತುಸು ಮುಂಚಿತವಾಗಿಯೇ ಬಿಗ್​​ಬಾಸ್ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ. ಪ್ರತಿ ಬಿಗ್​​ಬಾಸ್​​ ಸೀಸನ್​​ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್​​ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್​​ಬಾಸ್​​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ. ಮೇಷ ರಾಶಿ: ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ…

Read More

ಬಾಂಗ್ಲಾದೇಶಕ್ಕೆ ಸಿಕ್ಕ ರೀತಿಯಲ್ಲೇ ಭಾರತದ ಜವಳಿಗೂ ಅಮೆರಿಕದಿಂದ ಸುಂಕ ವಿನಾಯಿತಿ: ಪೀಯೂಶ್ ಗೋಯಲ್ – Kannada News | India will also get zero import duty facility from US, as given to Bangladesh, says Piyush Goyal

ನವದೆಹಲಿ, ಫೆಬ್ರುವರಿ 13: ಅಮೆರಿಕವು ಬಾಂಗ್ಲಾದೇಶದ ಕೆಲ ಸರಕುಗಳಿಗೆ ಸುಂಕ ವಿನಾಯಿತಿ ಕೊಟ್ಟಂತೆ ಭಾರತಕ್ಕೂ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಅಮೆರಿಕ ಮತ್ತು ಬಾಂಗ್ಲಾದೇಶ ನಡುವೆ ಇತ್ತೀಚೆಗೆ ಆಗಿರುವ ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದ ಕೆಲ ಜವಳಿ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ಕೊಡಲಾಗಿದೆ. ಇದರಿಂದ ಭಾರತದ ಜವಳಿ ಉದ್ಯಮಕ್ಕೆ ಹೊಡೆತ ಬೀಳುತ್ತದೆ. ಶೇ. 18ರಷ್ಟು ಟ್ಯಾರಿಫ್ ಹೊಂದಿರುವ ಭಾರತದ ಜವಳಿ ಉತ್ಪನ್ನಗಳು, ಶೇ. 0 ಟ್ಯಾರಿಫ್ ಇರುವ ಬಾಂಗ್ಲಾದೇಶದ ಜವಳಿ ರಫ್ತಿನೊಂದಿಗೆ ಪೈಪೋಟಿ…

Read More

ಗ್ಲಾಮರ್ ಬಿಟ್ಟು ಹಾರರ್ ಕಡೆ ಹೊರಟ ಜಾನ್ಹವಿ ಕಪೂರ್ – Kannada News

ಜಾನ್ಹವಿ ಕಪೂರ್ (Janhvi Kapoor), ರಾಮ್ ಚರಣ್ ಒಟ್ಟಿಗೆ ನಟಿಸಿರುವ ‘ಪೆದ್ದಿ’ ಸಿನಿಮಾ ಕಳೆದ ಗುರುವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರನ್ನು ತೋರಿಸುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾನ್ಹವಿಯನ್ನು ಅತಿಯಾಗಿ ಗ್ಲಾಮರೈಸ್ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ನಟಿ ಜಾನ್ಹವಿಯನ್ನೂ ಸಹ ಟೀಕೆ ಮಾಡಿದ್ದಾರೆ. ನಟಿಯಾದವರು ತಾವು ಇಂಥಹಾ ದೃಶ್ಯಗಳಲ್ಲಿ ನಟಿಸುವುದಿಲ್ಲ, ಇಂಥಹಾ ಉಡುಗೆ ಉಡುವುದಿಲ್ಲ ಎಂದು ಒಂದು ನಿಯಮವನ್ನು ಹೊಂದಿರಬೇಕು, ಹಾಗಿದ್ದಾಗ…

Read More

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ…

Read More

ಬೆನ್ ಸ್ಟೋಕ್ಸ್​ಗೆ ಗೇಟ್​ ಪಾಸ್; 4 ವರ್ಷಗಳ ಬಳಿಕ ಜೋ ರೂಟ್​ಗೆ ಟೆಸ್ಟ್ ನಾಯಕತ್ವ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಆತಿಥೇಯ ಇಂಗ್ಲೆಂಡ್‌ ಇದೀಗ ಎರಡನೇ ಪಂದ್ಯಕ್ಕಾಗಿ ತಯಾರಿ ಶುರು ಮಾಡಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಖಾಯಂ ನಾಯಕ ಬೆನ್ ಸ್ಟೋಕ್ಸ್ (Ben Stokes) ಅವರನ್ನು ಸರಣಿಯ ಎರಡನೇ ಪಂದ್ಯದಿಂದ ಹೊರಗಿಡಲಾಗಿದೆ. ಹೀಗಾಗಿ ಅವರ ಬದಲಿಗೆ ಅನುಭವಿ ಜೋ ರೂಟ್ (Joe Root) ಅವರನ್ನು ತಂಡದ…

Read More

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ…

Read More

ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಈ 5 ಪ್ರಮುಖ ಎಚ್ಚರಿಕೆ ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! – Kannada News | Kidney Health Alert: Signs Your Kidneys May Be Failing

ಮೂತ್ರಪಿಂಡಗಳು (Kidneys) ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸಿ, ವಿಷಕಾರಿ ಅಂಶಗಳು ಹಾಗೂ ಹೆಚ್ಚುವರಿ ದ್ರವವನ್ನು ಮೂತ್ರದ ಮೂಲಕ ಹೊರಹಾಕುವ ಪ್ರಮುಖ ಅಂಗಗಳಾಗಿವೆ. ಕಿಡ್ನಿಗಳ ಕಾರ್ಯಕ್ಷಮತೆ ಕುಂಠಿತವಾಗಲು ಆರಂಭವಾದಾಗ ಅದರ ಪರಿಣಾಮ ಇಡೀ ದೇಹದ ಮೇಲೆ ಕಾಣಿಸಿಕೊಳ್ಳುತ್ತದೆ. ಆರಂಭಿಕ ಹಂತದಲ್ಲೇ ಕೆಲವು ಲಕ್ಷಣಗಳನ್ನು ಗುರುತಿಸಿದರೆ ಗಂಭೀರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು. ಹಾಗಾದರೆ ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಎಚ್ಚರಿಕೆಯ ಸೂಚನೆಗಳು ಹೇಗಿರುತ್ತವೆ, ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ನಿರಂತರ ಆಯಾಸ ಮತ್ತು ದುರ್ಬಲತೆ ಯಾವುದೇ…

Read More

Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಪುಟ್ಟ ಮಕ್ಕಳನ್ನು (little kids) ನೋಡಿಕೊಳ್ಳುವಾಗ ಅವರ ಮೇಲೆ ಎಷ್ಟು ಕಣ್ಣು ಇಟ್ಟಿದ್ದರೂ ಕಡಿಮೆಯೇ. ಪುಟಾಣಿ ಮಕ್ಕಳೇ ಹಾಗೆ, ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲುವುದಿಲ್ಲ. ಇನ್ನು ಹೆತ್ತವರ ಕೆಲವು ಬೇಜವಾಬ್ದಾರಿತನದಿಂದ ಪುಟಾಣಿಗಳು ಸಮಸ್ಯೆಗೆ ಸಿಲುಕಿ ಕೊಳ್ಳುವುದಿದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್‌ ಆಗಿದ್ದು,  ಮಹಿಳೆಯೂ ಹಾಲಿನ ಬಾಟಲಿಯನ್ನು ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟಿದ್ದಾಳೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ…

Read More