Headlines

Valentine’s Week 2026: ನಿಮ್ಮ ಸಂಗಾತಿಗೆ ಈ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ತಪ್ಪನ್ನು ಮಾಡಲೇಬೇಡಿ – Kannada News | Valentine’s Week 2026: Don’t make the mistake of gifting these items to your partner

ವ್ಯಾಲೆಂಟೈನ್‌ ವೀಕ್‌ (Valentine’s Week) ಈಗಾಗಲೇ ಆರಂಭವಾಗಿದೆ. ಪ್ರೇಮಪಕ್ಷಿಗಳು ಪರಸ್ಪರ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ಸಮಯ ಇದು. ರೋಸ್‌ ಡೇಯಿಂದ ಹಿಡಿದು ವ್ಯಾಲೆಂಟೈನ್‌ ಡೇ ವರೆಗೆ ಹೆಚ್ಚಿನವರು ತಮ್ಮ ಸಂಗಾತಿಗೆ ಒಂದಲ್ಲಾ ಒಂದು ರೀತಿಯ ಸರ್ಪ್ರೈಸ್‌ ಗಿಫ್ಟ್‌ಗಳನ್ನು ನೀಡುತ್ತಿರುತ್ತಾರೆ. ಹೀಗೆ ನೀವು ಕೂಡ ಗಿಫ್ಟ್‌ಗಳನ್ನು ನೀಡಿ ನಿಮ್ಮ ಸಂಗಾತಿಗೆ ಸರ್ಪ್ರೈಸ್‌ ಕೊಡುವ ಪ್ಲಾನ್‌ನಲ್ಲಿ ಇದ್ದೀರಾ? ಹಾಗಿದ್ರೆ ಈ ಸುದ್ದಿ ನಿಮಗಾಗಿ. ಪ್ರೇಮಿಗಳ ದಿನವಾಗಲಿ ಅಥವಾ ಇನ್ಯಾವುದೇ ದಿನವಾಗಲಿ, ನಿಮ್ಮ ಸಂಗಾತಿಗೆ ಈ ಕೆಲವು ವಸ್ತುಗಳನ್ನು ಗಿಫ್ಟ್‌ ಆಗಿ…

Read More

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ – Kannada News | Karnataka News: Bangladeshi Illegal Immigrants Busted in Bengaluru

ಬೆಂಗಳೂರು, ಜನವರಿ 12: ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. 35 ವರ್ಷದ ಜಹಿದುಲ್ ಇಸ್ಲಾಂ ಮತ್ತು 32 ವರ್ಷದ ಫಿರ್ದೋಸ್ ಬಂಧಿತರು. ಈ ಇಬ್ಬರು ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದೆ. ಹುಲಿಮಂಗಲದ ಪೋಡು ಬಳಿಯ ಗುಜರಿ ಶೆಡ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರಶ್ನಿಸಿದಾಗ, ತಾವು ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದವರು ಎಂದು ಸುಳ್ಳು ಹೇಳಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಹೆಬ್ಬಗೋಡಿ…

Read More

ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್ – Kannada News | Actress Krishi Tapanda friend arrested in blackmail case

ಕೃಷಿ ತಾಪಂಡ (Krishi Tapanda) ಕಳೆದ ಕೆಲ ತಿಂಗಳುಗಳಿಂದಲೂ ಸುದ್ದಿಯಲ್ಲಿದ್ದಾರೆ. ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ…

Read More

ಹಾವು ರಕ್ಷಣೆ ಕುರಿತ ಕರೆಗಳ ಏರಿಕೆಗೆ GBA ಹೈರಾಣ: ಇತ್ತ ಅಗತ್ಯ ಸೌಲಭ್ಯ, ವೇತನ ಇಲ್ಲದೆ ಸಂಕಷ್ಟದಲ್ಲಿ ಉರಗ ರಕ್ಷಕರು

ಬೆಂಗಳೂರು, ಏಪ್ರಿಲ್​​ 01: ನಗರದಲ್ಲಿ ಹಾವುಗಳ ಕಾಟ ಹೆಚ್ಚಿದ್ದು ಇವುಗಳನ್ನು ಹಿಡಿಯಲು ಸಹಾಯ ಕೋರಿ ಜಿಬಿಎಗೆ ಪ್ರತಿದಿನ 150ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಆದರೆ ಈ ಸೇವೆಗೆ ಇರುವ 7 ಸದಸ್ಯರ ತಂಡಕ್ಕೆ ಎಲ್ಲ ಕರೆಗಳಿಗೂ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಮೇ ಮತ್ತು ಜೂನ್ ತಿಂಗಳಲ್ಲಿ ಹಾವುಗಳು ಮೊಟ್ಟೆ ಇಡುವ ಹಾಗೂ ಮರಿ ಹೊರಬರುವ ಅವಧಿಯಾಗಿರುವುದರಿಂದ ಕರೆಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ರಕ್ಷಕರ ಸಂಖ್ಯೆಯನ್ನು ದ್ವಿಗುಣಗೊಳಿಸಲು GBA ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ….

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ – Kannada News | Solar Eclipse 2026: Astrological Predictions for Gemini by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ, ವಿಶೇಷವಾಗಿ ಮೃಗಶಿರಾ, ಆರಿದ್ರಾ ಮತ್ತು ಪುನರ್ವಸು ನಕ್ಷತ್ರದವರಿಗೆ ಬಹಳಷ್ಟು ಶುಭ ಫಲಗಳನ್ನು ನೀಡಲಿದೆ. ಒಂಬತ್ತನೇ ಮನೆಯಲ್ಲಿ ಸಂಭವಿಸುತ್ತಿರುವ ಈ ಗ್ರಹಣವನ್ನು ಗುರು ಗ್ರಹವೂ ವೀಕ್ಷಿಸುತ್ತಿರುವುದರಿಂದ ಕಲಹಗಳು ಮತ್ತು ಅಪವಾದಗಳಿಂದ ದೂರವಿರಲು ಸಹಾಯವಾಗುತ್ತದೆ. ಧನ ಯೋಗ, ಆರ್ಥಿಕ ಲಾಭ, ಪೂರ್ವಿಕರ ಆಸ್ತಿ ವಿಚಾರದಲ್ಲಿ ಶುಭ, ಪ್ರಯತ್ನಗಳಲ್ಲಿ ಸಫಲತೆ, ಹಾಗೂ ಉದ್ಯೋಗದಲ್ಲಿ ಸ್ಥಿರತೆ ಮತ್ತು ಜವಾಬ್ದಾರಿಗಳ ಹೆಚ್ಚಳ ಸಾಧ್ಯ. ಮಾರಾಟಗಾರರು, ಆನ್‌ಲೈನ್ ಉದ್ಯಮಿಗಳು, ಸಾಫ್ಟ್‌ವೇರ್…

Read More

ಕಪ್ಪೆ ಚಿಪ್ಪುಗಾಗಿ ಹೋದವರು ಜಲಸಮಾಧಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – Kannada News | Death toll rises to 10 In Bhatkal Hakkalu River Tragedy

ಕಾರವಾರ, (ಮೇ 24): ಕಪ್ಪೆ ಚಿಪ್ಪು ಹೆಕ್ಕಲು ನದಿಗೆ ಹೋದವರು ವಾಪಸ್ ಬಾರಲೇ ಇಲ್ಲ. ನೀರಿನ ಹರಿವು ತಿಳಿಯದೇ ಆಳಕ್ಕಿಳಿದವರು ಮೇಲೇಳಲೇ ಇಲ್ಲ. ಒಬ್ಬರಲ್ಲ ಇಬ್ಬರಲ್ಲ ಇಡೀ ಕುಟುಂಬವೇ ಜಲಸಮಾಧಿಯಾಗಿದೆ. ಉತ್ತರ ಕನ್ನಡದ ಭಟ್ಕಳ (Bhatkal) ತಟ್ಟೆ ಹಕ್ಕಲು ನದಿಯಲ್ಲಿ ಘನಘೋರ ದುರಂತ (Hakkalu River Tragedy) ನಡೆದುಹೋಗಿದ್ದು, ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರು ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹೌದು..ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕಲ್ಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ…

Read More

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ! ಮೈಸೂರಿನಲ್ಲಿ ಮನೆ ಒಳಗಿದ್ದ ನಾಗರಹಾವು ರಕ್ಷಣೆ – Kannada News | Mysore Snake Rescue: Snake Shyam Rescues Cobra inside house and Trapped in Net as Heatwave Forces Snakes into Houses

ಮೈಸೂರು, ಏಪ್ರಿಲ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆಯೇ, ತಂಪಾದ ಜಾಗ ಅರಸುತ್ತಾ ವಿಷಕಾರಿ ಹಾವುಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ನಗರದ ಟೆಲಿಕಾಂ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿವೆ. ನಗರದ ಟೆಲಿಕಾಂ ಬಡಾವಣೆಯ ಮನೆಯೊಂದರ ಒಳಗೆ ಹಾಲ್​ನಲ್ಲಿ ನೇತುಹಾಕಿದ್ದ ಹ್ಯಾಂಗಿಂಗ್​ನಲ್ಲಿ ನಾಗರಹಾವು ಕುಳಿತಿದ್ದು ನೋಡಿ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮತ್ತೊಂದೆಡೆ, ಅದೇ ಬಡಾವಣೆಯ ಮನೆಯೊಂದರ ಕಾಂಪೌಂಡ್‌ನಲ್ಲಿ ಹಾಕಲಾಗಿದ್ದ ಬಲೆಗೆ ನಾಗರಹಾವೊಂದು ಸಿಲುಕಿ ನರಳಾಡುತ್ತಿತ್ತು. ವಿಷಯ…

Read More

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು – Kannada News | Mandya Chemical Tank Explosion: 2 Workers Dead During Kirti Factory Relocation

ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​…

Read More

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ…

Read More

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು…

Read More