Headlines

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

ಶಿವರಾಜ್ ಸಿಂಗ್ ಚೌಹಾಣ್ ಮಗನ ವಿರುದ್ಧದ ಹೇಳಿಕೆಗೆ ಕ್ಷಮೆ ಕೇಳಿದ ರಾಹುಲ್ ಗಾಂಧಿ – Kannada News | Rahul Gandhi expresses regret in Shivraj Singh Chouhan son defamation case know details

ಜಬಲ್ಪುರ, ಜೂನ್ 25: ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಲಿಖಿತ ಹೇಳಿಕೆ ನೀಡಿ ವಿಷಾದ ವ್ಯಕ್ತಪಡಿಸಿದ್ದಾರೆ. ತಪ್ಪು ತಿಳುವಳಿಕೆ ಮತ್ತು ತಪ್ಪು ಮಾಹಿತಿಯ ಆಧಾರದ ಮೇಲೆ ಆ ಹೇಳಿಕೆ ನೀಡಲಾಗಿತ್ತು ಎಂದು ರಾಹುಲ್ ಗಾಂಧಿ ಕೋರ್ಟ್‌ಗೆ ತಿಳಿಸಿದ್ದಾರೆ. ಈ ರೀತಿ ರಾಹುಲ್ ಗಾಂಧಿ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1500 ಕೋಟಿ ಕ್ಲಬ್ ಸೇರುತ್ತಾ ರಣವೀರ್ ಸಿಂಗ್ ಸಿನಿಮಾ?

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ನಾಗಾಲೋಟಕ್ಕೆ ತಡೆ ಇಲ್ಲದಂತಾಗಿದೆ. ವಾರಾಂತ್ಯದ ನಂತರವೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಿತ್ರ, ಮಾರ್ಚ್ 23 (ಸೋಮವಾರ) ಮತ್ತು ಮಾರ್ಚ್ 24 (ಮಂಗಳವಾರ) ಕೂಡ ತಲಾ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದೆ. 2025ರಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Hubli and Belagavi Air Quality is getting better

ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಏಪ್ರಿಲ್ 24: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು…

Read More

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ. ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ…

Read More

ಭಾರತಿರಾಜ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ತಪ್ಪಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಲೆಜೆಂಡರಿ ಸಿನಿಮಾ ನಿರ್ದೇಶಕ ಭಾರತಿರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿರಾಜ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ತಮಿಳು ಚಿತ್ರರಂಗದ ಹಾದಿಯನ್ನು ಬದಲಿಸಿದ ನಿರ್ದೇಶಕ ಎಂದು ಭಾರತಿರಾಜ ಅವರನ್ನು ಕರೆಯಲಾಗುತ್ತದೆ. ಭಾರತಿರಾಜ ಅವರ ಮೊದಲ ಸಿನಿಮಾ ‘16 ವಯದಿನಿಲೆ’ 1977 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಭಾರತಿರಾಜ ಅವರ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ಆದರೆ ಅದು ಕೈತಪ್ಪಿದ್ದು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರಿಂದ! ಎಸ್​​ಪಿ ಬಾಲಸುಬ್ರಹ್ಮಣ್ಯಂ ಹಾಗೂ…

Read More

IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್ – Kannada News | Daryl Mitchell’s ODI Masterclass: Second Consecutive Century vs India, Breaks Records

ಮೇಲೆ ಹೇಳಿದಂತೆ ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಉತ್ತಮ ಫಾರ್ಮ್‌ನಲ್ಲಿದ್ದು, ಸರಣಿಯ ಮೊದಲ ಪಂದ್ಯದಲ್ಲಿ ಅವರು 84 ರನ್ ಬಾರಿಸಿದ್ದರು. ಎರಡನೇ ಪಂದ್ಯದಲ್ಲಿ ಅಜೇಯ 131 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈಗ, ಡ್ಯಾರಿಲ್ ಮಿಚೆಲ್ ಮತ್ತೊಮ್ಮೆ 100 ರನ್‌ಗಳ ಗಡಿ ದಾಟಿದ್ದಾರೆ. Source link

Read More

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಇತ್ತ ಎಲ್ಲಾ ತಂಡಗಳು ಕೂಡ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿರುವ ಇಂಗ್ಲೆಂಡ್​ಗೆ ಬಂದಿಳಿದಿವೆ. ಈ ಪಂದ್ಯಾವಳಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಅದಕ್ಕೂ ಮೊದಲು ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. ಅದರಂತೆ ಸೋಮವಾರ (ಜೂನ್ 8) ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ…

Read More

ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಅಂದು ರಾತ್ರಿ ಹೊತ್ತು, ಎಲ್ಲರೂ ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಮದುವೆಯ ವಿಧಿ ವಿಧಾನಗಳು ಒಂದೊಂದಾಗಿ ನಡೆಯುತ್ತಿತ್ತು. ಸಣ್ಣದಾಗಿ ಆರಂಭವಾದ ಗಾಳಿ ಒಂದೇ ಬಾರಿಗೆ ರೌದ್ರ ರೂಪ ತಾಳಿತ್ತು. ವರ ಮಂಟಪದಲ್ಲಿರುವಾಗಲೇ ಗಾಳಿ ಮಂಟಪವನ್ನೂ ಎಳೆದುಕೊಂಡು ಹೋಗುವಷ್ಟು ರಭಸವಾಗಿತ್ತು. ಆಗ ಒಂದೆಡೆ ಸಂಬಂಧಿಕರು ಇನ್ನೊಂದೆಡೆ ತಾನು ಮಂಟಪದ ಕಂಬಗಳನ್ನು ಕಟ್ಟಿಯಾಗಿ ಹಿಡಿದುಕೊಂಡು ಗಾಳಿಯಲ್ಲಿ ಹಾರದಂತೆ ತಡೆದಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿ ಜನ ಮಂಟಪವನ್ನೇ ಹಾರಲು ಬಿಡದವನು ಪತ್ನಿ ಕೈ ಬಿಡುವುದುಂಟೇ ಎಂದಿದ್ದಾರೆ.    …

Read More