Headlines

‘ಅಂದು ನೀವೇ ಸಿಎಂ ಆಗಿ ಅಂದಿದ್ದೆ, ಆಗದ್ದಕ್ಕೆ ಕಾಂಗ್ರೆಸ್ಸಿಗರೇ ಕಾರಣ’: ಡಾ. ಪರಮೇಶ್ವರ್​​ಗೆ ಹೆಚ್​.ಡಿ.ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಜೂ.12: ತಮಗೆ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿದ ಕುರಿತು ಸಚಿವ ಡಾ. ಜಿ. ಪರಮೇಶ್ವರ್ ಇತ್ತೀಚೆಗೆ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ‘ಡಾ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ, ಈ ಬಗ್ಗೆ ಪರಮೇಶ್ವರ್ ಅವರು ನಮ್ಮನ್ನು ಕೇಳುವ ಬದಲು ಮೊದಲು ತಮ್ಮದೇ ಪಕ್ಷದವರ ಜೊತೆ ಕೂತು ಚರ್ಚೆ ಮಾಡಲಿ….

Read More

Viral: ಕ್ಯಾಬ್ ಡ್ರೈವರ್ ಆಗಿ ಬದುಕು ಕಟ್ಟಿಕೊಂಡ ವ್ಯಕ್ತಿಯ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ – Kannada News | Bengaluru: An unemployed man from Bengaluru got a job as a cab driver.

ಬೆಂಗಳೂರು, ಜನವರಿ 30: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ಸುಲಭದ ಕೆಲಸ ಅಲ್ಲ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಕೆಲಸವಿಲ್ಲದೇ ಖಾಲಿ ಕುಳಿತು ಕೊಂಡಿದ್ದ ಈ ವ್ಯಕ್ತಿಯೊಬ್ಬರು ಇದೀಗ ಬೆಂಗಳೂರಿನಲ್ಲಿ (Bengaluru) ಕ್ಯಾಬ್  ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈತನ ದಿನದ ಸಂಪಾದನೆ 4000 ರೂ ಅಂತೆ. ಸ್ವತಃ ಈತನೇ ತನ್ನ…

Read More

ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ – Kannada News | Sanjay Dutt Aakhri Sawal first Hindi movie in Indian Sign Language ISL

ಬಾಲಿವುಡ್‌ ನಟ ಸಂಜಯ್ ದತ್ ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಈಗ ಭಾರತೀಯ ಚಿತ್ರರಂಗದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಚಿತ್ರತಂಡ, ಇದೀಗ ಮತ್ತೊಂದು ವಿಶೇಷ ಸುದ್ದಿಯೊಂದಿಗೆ ಬಂದಿದೆ. ಈ ಚಿತ್ರವು ಭಾರತೀಯ ಸೈನ್ ಲ್ಯಾಂಗ್ವೇಜ್ (Indian Sign Language) ಅಥವಾ ಸಂಕೇತ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಹಿಂದಿ ಸಿನಿಮಾ ಎಂಬ ಹೆಗ್ಗಳಿಕೆಗೆ…

Read More

‘ಪದ್ದಿಗೆ ಈ ಹೀರೋನೇ ನನ್ನ ಮೊದಲ ಆಯ್ಕೆ’; ಮೌನ ಮುರಿದ ನಿರ್ದೇಶಕ – Kannada News

ಜೂನಿಯರ್ ಎನ್​​ಟಿಆರ್​-ರಾಮ್ ಚರಣ್ ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ (Peddi Movie) ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ತೆಲುಗು ಭಾಷೆಯ ಜೊತೆಗೆ ಕನ್ನಡ, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ರಾಮ್ ಚರಣ್ ಹೀರೋ. ಆದರೆ, ಈ ಚಿತ್ರದ ಕಥೆಯನ್ನು ಮೊದಲು ಜೂನಿಯರ್ ಎನ್​​ಟಿಆರ್​​ಗಾಗಿ ಸಿದ್ಧಪಡಿಸಲಾಗಿತ್ತು ಎಂಬ ಮಾತಿದೆ. ಈ ವಿಷಯದ ಕುರಿತು ಬುಚ್ಚಿ ಬಾಬು ಸನಾ ಅವರು ಮಾತನಾಡಿದ್ದಾರೆ. ‘ಪೆದ್ದಿ’ ಸಿನಿಮಾ ಪಕ್ಕಾ ಕ್ರೀಡಾಧಾರಿತ ಚಿತ್ರ….

Read More

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್ – Kannada News | Rakshitha Shetty’s Low Level Big Boss Act: Netizens Slam Makeup Brush Incident

ರಕ್ಷಿತಾ ಶೆಟ್ಟಿ (Rakshita Shetty) ಅವರ ಆಟದಲ್ಲಿ ಸಂಪೂರ್ಣ ಬದಲಾವಣೆ ಕಾಣುತ್ತಿದೆ. ಮೊದಲಿನ ರಕ್ಷಿತಾ ಶೆಟ್ಟಿಗೂ ಈಗಿನ ರಕ್ಷಿತಾ ಶೆಟ್ಟಿಗೂ ತುಂಬಾನೇ ವ್ಯತ್ಯಾಸ ಇದೆ. ಇದನ್ನು ಅನೇಕರು ಗಮನಿಸಿದ್ದಾರೆ. ಈಗ ಅವರು ನಡೆದುಕೊಂಡ ರೀತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಅನೇಕರು ರಕ್ಷಿತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ತುಂಬಾನೇ ಕೆಳಮಟ್ಟದಲ್ಲಿ ಯೋಚಿಸುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಸದ್ಯ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ಈ ವಾರ ಅವರು ಮತ್ತೆ ಬಿಗ್ ಬಾಸ್ ಮನೆ…

Read More

ಗಂಧದ ನಾಡಿನ ಸೋಪಿಗೆ ಆಂಧ್ರ-ತೆಲಂಗಾಣದಲ್ಲಿ ಭಾರಿ ಕ್ರೇಜ್: ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕಕ್ಕಿಂತ ನೆರೆ ರಾಜ್ಯಗಳಲ್ಲೇ ಹೆಚ್ಚು ಮಾರಾಟ! – Kannada News | Mysore Sandal Soap: M.B. Patil Reveals KSDLs Significant Financial Achievements

ಬೆಂಗಳೂರು, ಏ.28: ಕರ್ನಾಟಕದ ಐಕಾನಿಕ್ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆ.ಎಸ್.ಡಿ.ಎಲ್) ಇತ್ತೀಚೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮೈಸೂರು ರಾಜರ ಕಾಲದಲ್ಲಿ ಆರಂಭವಾದ ಈ ಸಂಸ್ಥೆ ಇಂದು ಹಲವು ಉದ್ಯಮಗಳಲ್ಲಿ ಮೇಲ್ಪಂತಿಯಾಗಿದೆ. ಪ್ರಸ್ತುತ ಕೆ.ಎಸ್.ಡಿ.ಎಲ್‌ನ ವಾರ್ಷಿಕ ವಹಿವಾಟು 2 ಸಾವಿರ ಕೋಟಿ ರೂಪಾಯಿ ತಲುಪಿದೆ. ರಾಜ್ಯವಾರು ಮಾರಾಟದ ಅಂಕಿಅಂಶಗಳನ್ನು ನೀಡಿದ ಅವರು, ಕರ್ನಾಟಕ ಮತ್ತು ಗೋವಾದಲ್ಲಿ ಶೇ. 14 ರಷ್ಟು, ತೆಲಂಗಾಣ…

Read More

ಸಿನಿಮಾ ರಿಲೀಸ್ ಆದ 20 ದಿನಗಳ ಬಳಿಕ ಕೋರ್ಟ್​​ನಿಂದ ಮಹತ್ವದ ಆದೇಶ ತಂದ ‘ಡೆವಿಲ್’ ತಂಡ – Kannada News | Darshan’s Devil Movie Gets Court Order Against Negative Reviews and Defamation post

ದರ್ಶನ್ ನಟನೆಯ ‘ದಿ ಡೆವಿಲ್’ (The Devil Movie) ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಅವರ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದ ಗಳಿಕೆ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಿರುವಾಗಲೇ ಸಿನಿಮಾ ತಂಡದವರು ಕೋರ್ಟ್​​ನಿಂದ ಆದೇಶ ಒಂದನ್ನು ತಂದಿದ್ದಾರೆ. ಇದರ ಅನುಸಾರ ಚಿತ್ರದ ಬಗ್ಗೆ ನೆಗೆಟಿವ್ ಆಗಿ ಬರೆಯುವುದು ಅಥವಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದು ಅಪರಾಧವಾಗಿದೆ. ‘ಶ್ರೀ ಜೈಮಾ ಕಂಬೈನ್ಸ್’ ‘ಡೆವಿಲ್’ ಸಿನಿಮಾ ನಿರ್ಮಾಣ ಮಾಡಿದೆ. ಮಿಲನ ಪ್ರಕಾಶ್…

Read More

Kiss Day 2026: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ? – Kannada News | Kiss Day 2026: Every kiss has a meaning; here’s what it means

ಸಂಬಂಧವನ್ನು ಬಲಪಡಿಸಲು, ಪರಸ್ಪರ ಪ್ರೀತಿ, ವಿಶ್ವಾಸವನ್ನು ವ್ಯಕ್ತಪಡಿಸಲು ವ್ಯಾಲೆಂಟೈನ್‌ ವೀಕ್‌ನ ಏಳನೇ ದಿನ ಅಂದ್ರೆ ಪ್ರೇಮಿಗಳ ದಿನದ ಮುನ್ನಾ ದಿನ ಕಿಸ್ ಡೇಯನ್ನು (Kiss Day) ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಜನರು ತಮ್ಮ ಸಂಗಾತಿಯನ್ನು ಚುಂಬಿಸುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಕೆಲವರು ತಮ್ಮ ಸಂಗಾತಿಯ ಕೈಗೆ ಸಿಹಿ ಮುತ್ತನ್ನು ನೀಡಿದರೆ, ಇನ್ನೂ ಕೆಲವು ಹಣೆಗೆ ಮುತ್ತನಿಟ್ಟು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಈ ರೀತಿ ನೀಡುವ ಪ್ರತಿಯೊಂದು ಚುಂಬನಕ್ಕೂ ಅದರದ್ದೇ ಆದ ಅರ್ಥವಿದ್ದು, ಯಾವ ಚುಂಬನವನ್ನು…

Read More

ಟೀಸರ್​ನಲ್ಲಿ ಅಸಹ್ಯ ದೃಶ್ಯ! ಯಶ್ ಸಿನಿಮಾ ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು…

Read More

ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ – Kannada News

ಮಹಾರಾಜ ಟ್ರೋಫಿ ಕೆಎಸ್​​ಸಿಎ ಟಿ20 ಲೀಗ್ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಕನ್ನಡಿಗ ಕೆಎಲ್ ರಾಹುಲ್ ಅವರು 2 ಲಕ್ಷ ರೂಪಾಯಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದಾರೆ. ಆದಾಗ್ಯೂ ಅವರು ಅನ್​​ಸೋಲ್ಡ್ ಆಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಪ್ರಸ್ತುತ ರಾಹುಲ್ ಅಫ್ಘಾನಿಸ್ತಾನ ವಿರುದ್ಧದ ಸರಣಿ ಹಾಗೂ ಮುಂಬರುವ ಇಂಗ್ಲೆಂಡ್ ಪ್ರವಾಸದಂತಹ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ, ಅವರಿಗೆ ಮಹರಾಜ ಟ್ರೋಫಿ ಆಡಲು ಸಾಧ್ಯವಿಲ್ಲ. ಆಡಲು ಸಾಧ್ಯವಿಲ್ಲದಿದ್ದರೂ ರಾಹುಲ್ ಹರಾಜಿಗೆ ಹೆಸರು ನೋಂದಾಯಿಸಿದ್ದು ಏಕೆ ಎಂಬ ಪ್ರಶ್ನೆ…

Read More