Headlines

ಬೆಳಗ್ಗೆ 4 ತುಳಸಿ ಎಲೆ ತಿಂದರೆ ಏನಾಗುತ್ತೆ? ಆರೋಗ್ಯಕ್ಕೆ ನಿಜಕ್ಕೂ ಇಷ್ಟೊಂದು ಪ್ರಯೋಜನಗಳಿವೆಯೇ? – Kannada News | Tulsi Leaves in the Morning: What Science and Ayurveda Say About Their Benefits

ಭಾರತೀಯರ ಮನೆಗಳಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಧಾರ್ಮಿಕ ಮಹತ್ವದ ಜೊತೆಗೆ ತುಳಸಿಯನ್ನು ಹಲವು ವರ್ಷಗಳಿಂದ ಸಾಂಪ್ರದಾಯಿಕ ಆರೋಗ್ಯ ಪದ್ಧತಿಗಳಲ್ಲಿಯೂ ಬಳಸಲಾಗುತ್ತಿದೆ. ತುಳಸಿ ಎಲೆಗಳಲ್ಲಿ ವಿವಿಧ ಸಸ್ಯ ಸಂಯುಕ್ತಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿರುವುದರಿಂದ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಹಾಗೂ ಒತ್ತಡ ಕಡಿಮೆ ಮಾಡಿಕೊಳ್ಳಲು ಇದು ಸಹಾಯಕವಾಗಬಹುದು ಎಂದು ಹೇಳಲಾಗುತ್ತದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 4 ತುಳಸಿ ಎಲೆ ತಿಂದರೆ ಎಲ್ಲಾ ಕಾಯಿಲೆಗಳು ದೂರವಾಗುತ್ತವೆ ಎಂಬುದನ್ನು ವೈಜ್ಞಾನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಇದರಿಂದ ಕೆಲವು ಆರೋಗ್ಯ ಪ್ರಯೋಜನಗಳು…

Read More

“ಬೆದರಿಕೆ ಹಾಕೋದು ನನ್ನತ್ರ ನಡೆಯಲ್ಲ”: ಸುಪ್ರೀಂ ಆದೇಶದಂತೆ ಬಿಲ್ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ – Kannada News | New Public Space Permission Bill: Kharge Clarifies, No Ban on RSS/BJP – Based on SC

ಬೆಂಗಳೂರು, ಆ.15: ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಸಾರ್ವಜನಿಕ ಸ್ಥಳಗಳನ್ನು ಬಳಸಲು ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸುವ ಮಸೂದೆ (Bill) ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಟಿವಿ9ಗೆ ನೀಡಿದ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆರ್‌ಎಸ್‌ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯವೇ ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. “ಸರ್ಕಾರಿ ಜಾಗದಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಅಥವಾ ರಸ್ತೆಗಳನ್ನು ಬಳಸಬೇಕಾದರೂ ಅನುಮತಿ…

Read More

Independence day 2026: ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು? – Kannada News | Independence Day 2026: CM Dk Shivakumar Highlights Development Initiatives

ಬೆಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಸರ್ಕಾರದ ಪ್ರಗತಿಯ ಕುರಿತು ಪ್ರಮುಖ ಭಾಷಣ ಮಾಡಿದ್ದಾರೆ. ಕೃಷಿ, ಸಾಮಾಜಿಕ ಕಲ್ಯಾಣ, ಆರೋಗ್ಯ, ಜಲ ಭದ್ರತೆ ಮತ್ತು ಮೂಲಸೌಕರ್ಯ ವಲಯಗಳಲ್ಲಿ ರಾಜ್ಯ ಸರ್ಕಾರವು ಕೈಗೊಂಡಿರುವ ಹತ್ತು ಹಲವು ಉಪಕ್ರಮಗಳನ್ನು ಅವರು ವಿವರಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ, 44,631 ಕೋಟಿ ರೂಪಾಯಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. 119 ಏಕಲವ್ಯ ಮಾದರಿ…

Read More

ನಟನೆಯಲ್ಲಿ ಸಕ್ಸಸ್ ಕಂಡರೂ ಬೇಸರದಲ್ಲಿ ನಿರ್ದೇಶಕ ಲೋಕೇಶ್ ಕನಗರಾಜ್: ಯಾಕೆ ಗೊತ್ತಾ? – Kannada News | Lokesh Kanagaraj Thrilled with DC Success But Upset Over Tamil Nadu Response

ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ತಮ್ಮ ನಟನೆಯ ಚೊಚ್ಚಲ ಸಿನಿಮಾ ‘ಡಿ ಸಿ’ (DC) ಯಶಸ್ಸಿನ ಅಲೆಯಲ್ಲಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅನಿರೀಕ್ಷಿತ ಗೆಲುವು ಸಾಧಿಸುತ್ತಿದ್ದು, ಲೋಕೇಶ್ ಅವರ ನಟನೆಯನ್ನು ಪ್ರೇಕ್ಷಕರು ಹಾಗೂ ಚಿತ್ರರಂಗದ ಪ್ರಮುಖರು ಕೊಂಡಾಡುತ್ತಿದ್ದಾರೆ. ಈ ಮೊದಲು ನಿರ್ದೇಶಕರಾಗಿ ಮೆಚ್ಚುಗೆ ಪಡೆದಿದ್ದ ಅವರು, ಈಗ ನಟನೆಯಲ್ಲೂ ಭೇಷ್ ಎಂದಿದ್ದಾರೆ. ಆದರೂ ಸಿನಿಮಾ ಬಗ್ಗೆ ಅವರಿಗೆ ಬೇಸರ ಇದೆ. ‘ಡಿಸಿ’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಈ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್…

Read More

Video: ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿ – Kannada News | Minister Zameer Ahmed Khan Attends 80th Independence Day Flag Hoisting at Bengalurus Idgah Maidan

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಭಾಗವಹಿಸಿದ್ದು, ಜೊತೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರೂ ಉಪಸ್ಥಿತರಿದ್ದರು. ಎ.ಸಿ. ವಿಶ್ವನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಶುಭ ಸಂದರ್ಭದಲ್ಲಿ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲ ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರನ್ನು…

Read More

ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್ – Kannada News | Tukali Santhosh Mimics Dynamic Star Devaraj Iconic Varma Role in Kwatle Kitchen 2 Grand Finale

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಈ ಗ್ರಾಂಡ್ ಫಿನಾಲೆ ಸಂಚಿಕೆಯಲ್ಲಿ ಕಾಮಿಡಿ ಕಿಂಗ್ ತುಕಾಲಿ ಸಂತೋಷ್ ತಮ್ಮ ಅದ್ಭುತ ಮಿಮಿಕ್ರಿ ಹಾಗೂ ಕಾಮಿಡಿ ಟೈಮಿಂಗ್ ಮೂಲಕ ಇಡೀ ವೇದಿಕೆಯನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ. ದಿಗ್ಗಜ ನಟ ‘ಡೈನಾಮಿಕ್ ಸ್ಟಾರ್’ ದೇವರಾಜ್ ಅವರ ಐಕಾನಿಕ್ ‘ವರ್ಮ ರಾಜ ರಾಜ ವರ್ಮ’ ಮಿಮಿಕ್ರಿ ಮಾಡಿದ ತುಕಾಲಿ ಸಂತೋಷ್, ವೇದಿಕೆಯಲ್ಲಿದ್ದ ಸ್ಪರ್ಧಿಗಳು ಮತ್ತು ಜಡ್ಜಸ್‌ಗೆ ಸಖತ್ ಕಾಮಿಡಿ…

Read More

ವಿಧಾನಸೌಧದ ಮುಂದೆ ಫ್ರೀಡಂ ಹಬ್ಬ: ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಸಂಚಾರಿಸಬೇಡಿ – Kannada News | Bengaluru Prepares for 80th Independence Day Freedom Habba at Vidhana Soudha with Road Restrictions.

ಬೆಂಗಳೂರು, ಆ.15: 2026ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂದೆ ಫ್ರೀಡಂ ಹಬ್ಬವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಈ ಹಬ್ಬದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. 80ನೇ ಸ್ವಾತಂತ್ರ್ಯೋತ್ಸವದ ಈ ವಿಶೇಷ ಆಚರಣೆಗಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನೆಲೆಯಲ್ಲಿ, ವಾಹನ ಸವಾರರಿಗೆ ತೊಂದರೆಯಾಗದಂತೆ ವಿಧಾನಸೌಧದ ಸುತ್ತಮುತ್ತಲ ಸಂಚಾರ ಮಾರ್ಗಗಳನ್ನು ಮಾರ್ಪಾಡು ಮಾಡಲಾಗಿದೆ. ವಿಧಾನಸೌಧದ ಮುಂಭಾಗದ ಎರಡು ಬದಿ ರಸ್ತೆಗಳಲ್ಲಿ ಸಂಚಾರ…

Read More

Independence Day 2026: ವಿಧಾನಸೌಧದ ಮುಂಭಾಗ ಇಂದು ಸಂಜೆ ಸಂಗೀತ ರಸಸಂಜೆ, ಫ್ರೀಡಂ ಪರೇಡ್! – Kannada News | Vidhana Soudha Freedom Habba: Freedom Parade and Musical Night in Bengaluru

ಬೆಂಗಳೂರು, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು ಅದ್ಧೂರಿ ‘ಫ್ರೀಡಂ ಹಬ್ಬ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 10 ಗಂಟೆಗಳ ಕಾಲ ನಡೆಯಲಿರುವ ಈ ಉತ್ಸವವು ಒಟ್ಟು 3 ಪ್ರಮುಖ ಭಾಗಗಳಲ್ಲಿ ಜರುಗಲಿದೆ. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಿಂದ ಚಾಲನೆ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಶಾಲಾ ಮಕ್ಕಳಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು ತಮ್ಮ ಪ್ರತಿಭಾ…

Read More

ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ: ಕೆಂಪುಕೋಟೆಯಲ್ಲಿ ದೇಶದ ಸಾಧನೆ ಹಂಚಿಕೊಂಡ ಪ್ರಧಾನಿ ಮೋದಿ – Kannada News | From Red Fort: PM Modi Highlights Indias Decade of Development and Resilience

ದೆಹಲಿ, ಆ.15: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಭಾರತವು ಇಂಧನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಕಳೆದ ಒಂದು ದಶಕದಲ್ಲಿ ಸಾಧಿಸಿದ ಮಹತ್ವದ ಪ್ರಗತಿಯನ್ನು ಎತ್ತಿ ತೋರಿಸಿದರು. 2014ಕ್ಕಿಂತ ಮೊದಲು ಕೇವಲ 70 ನಗರಗಳಲ್ಲಿದ್ದ ಪೈಪ್ ಗ್ಯಾಸ್ ವ್ಯವಸ್ಥೆಯನ್ನು 700 ನಗರಗಳಿಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ, ಪೈಪ್ ಗ್ಯಾಸ್ ತಲುಪುವ ಮನೆಗಳ ಸಂಖ್ಯೆ 20-22 ಲಕ್ಷದಿಂದ 1.75 ಕೋಟಿಗೆ ಏರಿದೆ ಎಂದರು. ಸೌರಶಕ್ತಿ ಸಾಮರ್ಥ್ಯವು…

Read More

Independence day 2026: ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಆರ್ಟ್ ಆಫ್ ಲಿವಿಂಗ್​ನ ರವಿಶಂಕರ್ ಗುರೂಜಿ ಮಾತು – Kannada News | Sri Sri Ravi Shankars Independence Day Message: Honouring Vande Mataram and Youths Role in National Progress

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಶ್ರೀಶ್ರೀ ರವಿಶಂಕರ್ ಗುರೂಜಿ ಅವರು ಯುವಜನತೆಗೆ ಪ್ರೇರಣಾದಾಯಿ ಸಂದೇಶ ನೀಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ವೀರರು ಮಾಡಿದ ತ್ಯಾಗ ಮತ್ತು ಪರಿಶ್ರಮವನ್ನು ಯುವ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದಿರುವ ಅವರು, “ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು” ಎಂಬ ಕವಿವಾಣಿಯಂತೆ ನಮ್ಮ ಸಾಂಸ್ಕೃತಿಕ ಪರಂಪರೆಯ ಹೆಮ್ಮೆಯೊಂದಿಗೆ ವೈಜ್ಞಾನಿಕ ದೃಷ್ಟಿಕೋನ ಹಾಗೂ ನಾವೀನ್ಯತೆಯನ್ನು…

Read More