Horoscope Today 02 January: ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು – Kannada News | Daily Horoscope for January 2nd​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 2, ಶುಕ್ರವಾರ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷದ ಚತುರ್ದಶಿ, ಮೃಗಶಿರಾ ನಕ್ಷತ್ರವಿರುವ ಈ ಶುಭ ದಿನದ ಗ್ರಹಗಳ ಸಂಚಾರವನ್ನು ಆಧರಿಸಿ ಅವರು ಪ್ರತಿಯೊಂದು ರಾಶಿಯ ಮೇಲಿನ ಪ್ರಭಾವಗಳನ್ನು ವಿವರಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲಗಳಿದ್ದು, ಆರ್ಥಿಕ ಸುಧಾರಣೆ, ಹೊಸ ವಾಹನ ಯೋಗ, ಹಾಗೂ ಪೂರ್ವಿಕರ ಆಸ್ತಿ ವಿವಾದ ಇತ್ಯರ್ಥವಾಗಲಿದೆ. ವೃಷಭ…

Read More

ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು – Kannada News | Amroha Fast Food Tragedy: The Silent Killer Damaging Children’s Digestion

ಹೊರಗಿನ ಆಹಾರಗಳನ್ನು ತಿನ್ನುವ ಮುನ್ನ ಸಾವಿರ ಬಾರಿ ಯೋಚನೆ ಮಾಡಬೇಕು. ಏಕೆಂದರೆ ಅದು ನಮ್ಮ ದೇಹದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿದೆ. ಫಾಸ್ಟ್ ಫುಡ್(Fast Food )ತಿಂದು ಇದೀಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 11ನೇ ತರಗತಿಯ ವಿದ್ಯಾರ್ಥಿನಿ ಫಾಸ್ಟ್ ಫುಡ್ ಸೇವಿಸಿ, ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಅಹಾನಾ ಎಂಬ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು…

Read More

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ. ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ…

Read More

WTC ಅಂಕ ಪಟ್ಟಿಯಲ್ಲಿ ಮೇಲೇರಿದ ನ್ಯೂಝಿಲೆಂಡ್ – Kannada News | WTC 2025 Standings: New Zealand climb to second spot

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಕೂಡ ಬಿಡುಗಡೆಯಾಗಿದೆ.  ನೂತನ ಅಂಕ ಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ…

Read More

Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286…

Read More

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ – Kannada News | Delhi Capitals IPL 2026: KL Rahul to Replace Axar Patel as Captain?

ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. Source link

Read More

ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ. ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ…

Read More

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ – Kannada News | Dalit Leaders Demand CM Post Amid Power Struggle, Siddaramaiah Under Pressure

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ ಮೈಸೂರು, ಜನವರಿ 05: ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕದನ ಇನ್ನೂ ಅಂತ್ಯ ಕಾಣದಿರುವ ಹಿನ್ನೆಲೆಯಲ್ಲಿ ಇದೀಗ ದಲಿತ ನಾಯಕರು ಹಾಗೂ ದಲಿತ ಸಮುದಾಯದ ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ವಿಶೇಷವೆಂದರೆ, ಈ ಬೆಳವಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ನಡೆದಿದೆ. ಅಹಿಂದ ರಾಜಕಾರಣದಲ್ಲಿ ‘ಅ’ ಮತ್ತು ‘ದ’ ಪಾತ್ರ ಸ್ಪಷ್ಟಪಡಿಸಿ ಎಂದ ಸ್ವಾಮೀಜಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…

Read More

ಜೀವ ರಕ್ಷಕ ಔಷಧಿಗಳ ದರ ಇಳಿಕೆ, 3 ಹೊಸ ಏಮ್ಸ್ ಆಸ್ಪತ್ರೆ: ಬಜೆಟ್​​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆ – Kannada News | Union Budget 2026: Life Saving Drug Prices Slashed, 3 New AIIMS as Health Sector Gets Major Boost

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್​​ನಲ್ಲಿ (Union Budget 2026) ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಸಾಮಾನ್ಯ ಜನರ ಆರೋಗ್ಯ ಮತ್ತು ಜೇಬು ಇವೆರಡನ್ನೂ ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ. ಕ್ಯಾನ್ಸರ್ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ದುಬಾರಿ ಚಿಕಿತ್ಸೆಗಳೊಂದಿಗೆ ಹೋರಾಡುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಬಿಗ್ ಗಿಫ್ಟ್ ನೀಡಲಾಗಿದೆ. ಆರೋಗ್ಯವು ಶ್ರೀಮಂತರಿಗೆ ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನಿಗೆ ಕೈಗೆಟುಕುವ ಬೆಲೆಯಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಯಾವೆಲ್ಲ ಔಷಧಿಗಳ ದರ ಇಳಿಕೆ?…

Read More

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌…

Read More