Headlines

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ – Kannada News | Nitin Nabin becomes BJP president unopposed replaces JP Nadda

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ. ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ…

Read More

ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು – Kannada News | Childhood Cancer Cases Rising in Karnataka: Data Reveals 1889 Children Affected, Experts Call for More Cancer Hospitals

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ (Karnataka) ಪುಟಾಣಿ ಮಕ್ಕಳನ್ನೂ ಸಹ ಮಾರಕ ಕ್ಯಾನ್ಸರ್‌ ಬೆಂಬಿಡದೆ ಕಾಡುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ (Cancer) ಭೀತಿ ದಿನೇ ದಿನೇ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳಲ್ಲಿ ಪ್ರಕರಣಗಳು ದುಪ್ಪಟ್ಟಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 1,889 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಇವರಲ್ಲಿ 312 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಒಂದರಲ್ಲೇ 349 ಮಕ್ಕಳಲ್ಲಿ ಕ್ಯಾನ್ಸರ್ ದೃಢಪಟ್ಟಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಈ ರೋಗದ…

Read More

ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ! – Kannada News | Dog Circles Hanuman Idol For 36 Hours in Bijnoor Watch Viral Video

ನವದೆಹಲಿ, ಜನವರಿ 14: ದೇವಸ್ಥಾನದ ಬಳಿ ಒಂದು ನಾಯಿ ಹನುಮಾನ್ ದೇವರ ವಿಗ್ರಹದ ಸುತ್ತ 36 ಗಂಟೆಗಳ ಕಾಲ ಸುತ್ತುತ್ತಲೇ ಇತ್ತು. ನಿರಂತರವಾಗಿ ಹನುಮಾನ್​ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಲೇ ಇದ್ದ ಆ ನಾಯಿಯನ್ನು ನೋಡಲು ಜನರು ಸಾಲಗಟ್ಟಿ ನಿಂತಿದ್ದರು. ಈ ದೃಶ್ಯವನ್ನು ಜನರು ಪವಾಡ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಬಿಜ್ನೋದಲ್ಲಿ ಕೊರೆಯುವ ಚಳಿಯಲ್ಲೂ ನಾಯಿ 36 ಗಂಟೆ ಪ್ರದಕ್ಷಿಣೆ ಹಾಕುತ್ತಲೇ ಇತ್ತು. ಕೆಲವರು ಆ ನಾಯಿಗೆ ಆರೋಗ್ಯ ಸಮಸ್ಯೆ ಇರಬಹುದು ಎಂದು ಕಳವಳ ವ್ಯಕ್ತಪಡಿಸಿ ಕಮೆಂಟ್…

Read More

ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​ – Kannada News | Bengaluru Gym Trainer Harassed by Haryana Man, Accused Arrested

ಬೆಂಗಳೂರು, ಜನವರಿ 21: ಯುವತಿಗೆ ಅಶ್ಲೀಲ ಮೆಸೇಜ್​ ಮಾಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್‌ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​ ಆಗಿರುವ ಯುವತಿಯನ್ನುಇನ್​ಸ್ಟಾಗ್ರಾಂನಲ್ಲಿ ಫಾಲೋ ಮಾಡಿದ್ದ ಆರೋಪಿ ಅಶ್ಲೀಲ ಮೆಸೇಜ್ ಮಾಡ್ತಿದ್ದ. ಲೈಂಗಿಕವಾಗಿ ಪ್ರಚೋದಿಸುವ ಮೆಸೇಜ್​ ಮಾಡಿ ಹಿಂಸೆ ಕೊಡ್ತಿದ್ದ. ನಂತರ ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ಈತ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರಿಗೆ ಯುವತಿ ದೂರು ನೀಡಿದ್ದು, ಸದ್ಯ ಪ್ರಕರಣ…

Read More

ಮೊಜ್ತಬಾ ಖಮೇನಿ ಬದುಕಿದ್ದಾರೆ, ಇರಾನ್ ಜನತೆಗೆ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ

ಟೆಹ್ರಾನ್, ಮಾರ್ಚ್​ 30: ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಅದೇ ಸಮಯದಲ್ಲಿ…

Read More

Coconut Trees: ಶಾಸ್ತ್ರೋಕ್ತ ವಿಧಿವಿಧಾನ ಅನುಸರಿಸದೇ ತೆಂಗಿನ ಮರವನ್ನು ಕಡಿಯಬಾರದು ಯಾಕೆ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Understanding the Spiritual Significance of Coconut Trees and Their Auspicious Felling

“ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ಪುರಾತನ ನುಡಿಯಂತೆ, ಮರಗಳನ್ನು ರಕ್ಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ ಎಂಬ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿದೆ. ಹಿಂದಿನ ಕಾಲದಿಂದಲೂ ಮರಗಳು ಮನುಷ್ಯನಿಗೆ ನೆರಳು, ಆಹಾರ, ಹಣ್ಣು, ಆರೋಗ್ಯ ಮತ್ತು ಆಶ್ರಯವನ್ನು ಒದಗಿಸುತ್ತಾ ಬಂದಿವೆ. ಇಂತಹ ಪೂಜನೀಯ ವೃಕ್ಷಗಳಲ್ಲಿ ತೆಂಗಿನ ಮರಕ್ಕೆ ವಿಶೇಷ ಸ್ಥಾನವಿದೆ, ಇದನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ತೆಂಗಿನ ಮರವು ದೈವಾಂಶ, ದೈವ ಲಹರಿಗಳು ಮತ್ತು ಸಕಾರಾತ್ಮಕ ಶಕ್ತಿಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ ಎಂದು ನಂಬಲಾಗುತ್ತದೆ. ಆದ್ದರಿಂದ ತೆಂಗಿನ ಮರದ ಮಹತ್ವ ಮತ್ತು…

Read More

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವುಡ್​​ ತಾರೆಯರು, ಚಿತ್ರತಂಡದ ಹಲವರು ಬೆಂಗಳೂರು ಸೇರಿದ್ದಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತಯಾರಿ ಹೇಗಿದೆ? ಅಲ್ಲಿನ ವಾತಾವರಣ ಹೇಗಿದೆ? ಇನ್ನಿತರೆ ದೃಶ್ಯ ಸಹಿತ ವರದಿ ಇಲ್ಲಿದೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್ – Kannada News | 45 Kannada movie releasing early in Canada

ಕನ್ನಡದಲ್ಲಿ ಮೂರು ದೊಡ್ಡ ಸಿನಿಮಾಗಳು ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಮೊದಲಿಗೆ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಲಿರುವ ‘45’ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾನಲ್ಲಿ…

Read More

ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ – Kannada News | Siddaramaiah Camp in Disarray? Meeting of Ministerial Aspirants in Mysuru Sparks Curiosity

ಮೈಸೂರು, ಆಗಸ್ಟ್​​ 11: ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ವಂಚಿತರಾದ ಕಾಂಗ್ರೆಸ್‌ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ಈ ಬೆಳವಣಿಗೆ ಬೆನ್ನಲ್ಲೇ ಉದ್ಭವಿಸಿದೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್​​ ಸಭೆ ನಡೆಸಿರೋದು ತೀವ್ರ ಕುತೂಹಲ ಮೂಡಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More