Headlines

ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರ! – Kannada News | Barbers Refuse to Serve Dalits; Government Opens Salon in Singatalur Village, Gadag

ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭImage Credit source: Google ಗದಗ, ಫೆಬ್ರವರಿ 28: ದಲಿತರಿಗೆ ಕ್ಷೌರ ಸೇವೆ ನೀಡಲು ನಿರಾಕರಿಸಿದ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರ ಗ್ರಾಮದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ ಮಾಡಲಾಗಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ…

Read More

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…

Read More

ವಿಶ್ವಗುರು ಬಸವಣ್ಣ-ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಮಾತು: ಸಿಡಿದೆದ್ದ ಅನುಯಾಯಿಗಳು

ವಿಜಯಪುರ, ಮಾರ್ಚ್​ 12: ಜಗತ್ತಿಗೆ ಸಮಾನತೆಯನ್ನು ಸಾರಿದ ವಿಶ್ವಗುರು ಬಸವಣ್ಣ (Basavanna) ಹಾಗೂ ವೈರಾಗ್ಯಮೂರ್ತಿ, ವಚನಗಾರ್ತಿ ಅಕ್ಕಮಹಾದೇವಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾದ ಹಾಗೂ ಅಶ್ಲೀಲ ಪದಗಳ ಸಹಿತ ಬರವಣಿಗೆ ಪೋಸ್ಟ್ ಮಾಡಿ ಹರಿಬಿಡಲಾಗಿದೆ. ಫೇಸ್ಬುಕ್​​ನಲ್ಲಿ ಹರಿ ಬಿಟ್ಟವರ ವಿರುದ್ದ ಬಸವ ಅನುಯಾಯಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ನಿಂದನೆ ಪೋಸ್ಟ್​​ ಬಸವ ಜನ್ಮಭೂಮಿ ವಿಜಯಪುರ ಜಿಲ್ಲೆಯಲ್ಲಿ ಬಸವಾದಿ ಶರಣರ ಅನುಯಾಯಿಗಳ ಆಕ್ರೋಶಗೊಂಡಿದ್ಧಾರೆ. ನ್ಯಾಯಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು…

Read More

UPSC CSE and IFS Notification OUT: UPSC ನಾಗರಿಕ ಸೇವಾ ಪರೀಕ್ಷೆ; 933 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ – Kannada News | UPSC CSE and IFS 2026 Notification OUT: Apply for 933 Posts by Feb 24! Eligibility and Details

ಕೇಂದ್ರ ಲೋಕಸೇವಾ ಆಯೋಗ (UPSC) 2026ರ ನಾಗರಿಕ ಸೇವಾ ಪರೀಕ್ಷೆ (CSE) ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ (IFS)ಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶದ ಉನ್ನತ ಆಡಳಿತಾತ್ಮಕ ಸೇವೆಗಳಲ್ಲಿ ವೃತ್ತಿಜೀವನ ನಿರ್ಮಿಸಲು ತಯಾರಿ ನಡೆಸುತ್ತಿರುವ ಯುವಜನರಿಗೆ ಇದು ಅತ್ಯಂತ ಮಹತ್ವದ ಅವಕಾಶವಾಗಿದೆ. ಈ ಪರೀಕ್ಷೆಗಳ ಮೂಲಕ IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಒಟ್ಟು 933 ಹುದ್ದೆಗಳನ್ನು ಭರ್ತಿ ಮಾಡಲು UPSC ಉದ್ದೇಶಿಸಿದೆ. ಆನ್‌ಲೈನ್…

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ – Kannada News | Karnataka Cabinet approves All B Khata To A Khata Conversion

ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು Source link

Read More

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಸಿನಿಮಾ ಸಂಭಾವನೆಯಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ಆರಂಭಿಸಲು ಮುಂದಾದ ಮಹಾಕುಂಭ ಸುಂದರಿ – Kannada News | Kumbh Mela Viral Monalisa: From Pearl Seller to Actress and Girls’ School Dream

ಮಹಾ ಕುಂಭಮೇಳದಲ್ಲಿ ಮಣಿ ಹಾರಗಳನ್ನು ಮಾರಾಟ ಮಾಡುವ ಮೂಲಕ ಮೊನಾಲಿಸಾ (Monalisa) ಇದ್ದಕ್ಕಿದ್ದಂತೆ ಪ್ರಸಿದ್ಧರಾದರು. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿದರು. ಈಗ ಈ ಸುಂದರಿ ಚಲನಚಿತ್ರಗಳು ಮತ್ತು ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾತೆ. ಅವರು ಯಾವಾಗಲೂ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ, ಈ ಕುಂಭಮೇಳ ಸುಂದರಿಯ ಬಗ್ಗೆ ಒಂದು ಕುತೂಹಲಕಾರಿ ವಿಷಯ ಬೆಳಕಿಗೆ ಬಂದಿದೆ. ಮೊನಾಲಿಸಾ ಕೈಯಲ್ಲಿ ಮೂರು ಚಿತ್ರಗಳಿವೆ. ಅವುಗಳಲ್ಲಿ, ‘ದಿ ಡೈರಿ ಆಫ್ ಮಣಿಪುರ’ ಮೊದಲು ಬಿಡುಗಡೆಯಾಗಲಿದೆ. ಅಂದರೆ ಇದು ಅವರ ಮೊದಲ ಚಿತ್ರ. ಪ್ರಸ್ತುತ, ಈ…

Read More

ಗ್ಯಾಸ್ ಕೊರತೆ: ಕೊಡಗಿನಲ್ಲಿ ಸೌದೆ-ಇದ್ದಿಲುಗೆ ಫುಲ್ ಡಿಮ್ಯಾಂಡ್: ಕೆಜಿಗೆ ಎಷ್ಟು ಗೊತ್ತಾ?

ಕೊಡಗು, ಏಪ್ರಿಲ್​ 02: ಗಲ್ಫ್ ರಾಷ್ಟ್ರದಲ್ಲಾಗುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ (Gas Shortage) ವ್ಯತ್ಯಯವಾಗಿದೆ. ಪ್ರತಿಯೊಂದು ಕ್ಷೇತ್ರವೂ ಸೌದೆ ಒಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸೌದೆ, ಇದ್ದಿಲುಗೆ ಭಾರೀ ಬೇಡಿಕೆ ಬಂದಿದೆ. ಗ್ಯಾಸ್​ ಕೊರತೆಯಿಂದಾಗಿ ಇದೀಗ ಸೌದೆ ಮತ್ತು ಇದ್ದಿಲು ಬಳಸಲಾಗುತ್ತಿದೆ. ಹಾಗಾಗಿ ಇದೀಗ ಸೀಸನ್​​ ಅಲ್ಲದಿದ್ದರೂ ಸೌದೆಗೆ ವ್ಯಾಪಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಗ್ಯಾಸ್​ ಸಿಲಿಂಡರ್​ಗಳಿಲ್ಲದೇ ಪರದಾಟ ಇರಾನ್-ಇಸ್ರೆಲ್ ಯುದ್ಧದಿಂದಾಗಿ ಜಾಗತಿಕವಾಗಿ ಆಗಿರುವ ಅಡ್ಡಪರಿಣಾಮಗಳು ಒಂದೆರಡಲ್ಲ. ವಿಶೇಷವಾಗಿ ಅಡುಗೆ ಅನಿಲದ ಮೇಲೆ ಬಹಳಷ್ಟು ವ್ಯತಿರಿಕ್ತ ಪರಿಣಾಮ ಬೀರಿದೆ….

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More