Headlines

ಟ್ರಾವೆಲ್ ಮಾಡುವಾಗ ವಾಂತಿಯಾಗುತ್ತಾ? ಹಾಗಿದ್ರೆ ಈ ಸಮಸ್ಯೆ ತಡೆಗಟ್ಟಲು ಈ ರೀತಿ ಮಾಡಿ – Kannada News | Motion Sickness Symptoms And Prevention Tips By Health Expert

ಪ್ರಯಾಣ (Travel) ಎಂದರೆ ಬಹುತೇಕರಿಗೆ ಸಂತೋಷ. ಆದರೆ ಕೆಲವರಿಗೆ ಬಸ್‌, ಕಾರು ಅಥವಾ ಘಾಟ್‌ ರಸ್ತೆ ಪ್ರಯಾಣ ಎಂದರೆ ವಾಂತಿ, ತಲೆಸುತ್ತು, ಹೊಟ್ಟೆಯಲ್ಲಿ ಒಂದು ರೀತಿಯ ಸಂಕಟ ಆರಂಭವಾಗುತ್ತದೆ. ಈ ಸ್ಥಿತಿಯನ್ನು ‘ಮೋಶನ್ ಸಿಕ್ನೆಸ್’ (Motion Sickness) ಎಂದು ಕರೆಯಲಾಗುತ್ತದೆ. ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಪ್ರಯಾಣದ ಉತ್ಸಾಹವೇ ಕಡಿಮೆಯಾಗಬಹುದು. ಜೊತೆಗೆ ಸುಸ್ತು ಸೇರಿದಂತೆ ಮತ್ತಿತರ ಸಮಸ್ಯೆ ಕಂಡುಬರಬಹುದು. ಹಾಗಾಗಿ ಈ ರೀತಿ ಸಮಸ್ಯೆಗೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ ಮತ್ತು ವಾಂತಿಯಾಗದಂತೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಕಿಲೋಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್ – Kannada News | Long queue of cars on Mandi Kullu road as tourists crowd head towards Manali

ಮಂಡಿ, ಜೂನ್ 13: ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮನಾಲಿಯ (Manali) ಕಡೆಗೆ ಹೋಗುತ್ತಿರುವುದರಿಂದ ಮಂಡಿ-ಕುಲು ರಸ್ತೆಯಲ್ಲಿ ಕಾರುಗಳ ಉದ್ದನೆಯ ಸರತಿ ಸಾಲು ಉಂಟಾಗಿದೆ. ಪೊಲೀಸ್ ಸಿಬ್ಬಂದಿಯನ್ನು ಮೈದಾನದಲ್ಲಿ ನಿಯೋಜಿಸಲಾಗಿದ್ದು, ನಿರ್ಣಾಯಕ ಸ್ಥಳಗಳಲ್ಲಿ ಸಂಚಾರವನ್ನು ನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮನಾಲಿ ಕಡೆಗೆ ತೆರಳುತ್ತಿರುವುದರಿಂದ ಮಂಡಿ-ಕುಲು ಹೆದ್ದಾರಿಯಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲಾಗಿ ನಿಲ್ಲುತ್ತಿವೆ. ಮನಾಲಿ ಪಟ್ಟಣದ ಪ್ರವೇಶ ದ್ವಾರ, ಸೋಲಾಂಗ್ ವ್ಯಾಲಿ, ಅಟಲ್ ಟನಲ್ ಮತ್ತು ರೋಹ್ಟಂಗ್ ಪಾಸ್ ಕಡೆಗೆ ಹೋಗುವ ರಸ್ತೆಗಳಲ್ಲಿ ವಾಹನಗಳು ಗಂಟೆಗಟ್ಟಲೆ…

Read More

ಹೆಚ್​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್​ಶಿಪ್ ನಿರ್ಮಾಣ ಯೋಜನೆ ಮುಂದುವರೆಸುತ್ತಿದ್ದೇವೆ: ಸಿಎಂ ಡಿಕೆ ಶಿವಕುಮಾರ್​​ – Kannada News | Bidadi Township Project Being Continued Under HD Kumaraswamy’s Guidance, Says CM DK Shivakumar

ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada ಬೆಂಗಳೂರು, ಜೂನ್​​ 13: ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ವಿಚಾರ ಸದ್ಯ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಜೂನ್ 22ಕ್ಕೆ ಬೃಹತ್ ಪ್ರತಿಭಟನೆಗೆ ರೈತರು ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರತಿಕ್ರಿಯಿಸಿದ್ದು, ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಾರ್ಗದರ್ಶನದಂತೆ ನಾವು ಈ ಯೋಜನೆ ಮುಂದುವರೆಸುತ್ತಿದ್ದೇವೆ. ದೆಹಲಿ ಭೇಟಿ ವೇಳೆ ಬಿಡದಿ ಟೌನ್​ಶಿಪ್ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರಧಾನಿ…

Read More

ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ? – Kannada News | Government Official Assaulted With Slipper by Farmer at Town Development Authority Office

ಬಾಗಲಕೋಟೆ, ಜೂನ್ 13: ಜಿಲ್ಲೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ) ನೀಲಕಂಠ ಅಂಗಡಿ ಅವರ ಮೇಲೆ ರೈತ ಬಸಪ್ಪ ದೊಡ್ಡಮನಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ಪರಿಹಾರ ಹಣದ ವಿಳಂಬ ಹಾಗೂ ತಾರತಮ್ಯ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ. ಘಟನೆ ಕುರಿತು ಟಿವಿ9ಗೆ ಮಾಹಿತಿ ನೀಡಿದ ನೀಲಕಂಠ ಅಂಗಡಿ, ಘಟನೆ ಸುಮಾರು 12 ಗಂಟೆಗೆ ನಡೆದಿದೆ. ಹಕ್ಕುಪತ್ರ ಮತ್ತು ಇ-ಖಾತೆ ವಿತರಣಾ ಕಾರ್ಯಕ್ರಮ ನಡೆಯುತ್ತಿತ್ತು….

Read More

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು…

Read More

Chanakya Niti: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಈ ಪಾಠಗಳನ್ನು ಕಲಿಸಬೇಕು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These are the life lessons every parent should teach their children

ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು (parent) ಬಹುಮುಖ್ಯ ಪಾತ್ರವನ್ನು  ವಹಿಸುತ್ತಾರೆ. ಹಾಗಾಗಿ ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣದ ಜೊತೆಗೆ ಒಳ್ಳೆಯ ಮೌಲ್ಯಗಳನ್ನು, ಉತ್ತಮ ಅಭ್ಯಾಸಗಳನ್ನು ಕಲಿಸುವುದು ತುಂಬಾನೇ ಮುಖ್ಯವಾಗಿದೆ. ಪೋಷಕರು ಕಲಿಸುವ ಈ ಪಾಠಗಳು ಮಕ್ಕಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಅದರಲ್ಲೂ ಈ ಕೆಲವೊಂದು ವಿಷಯಗಳನ್ನು ಹೆತ್ತವರು ಮಕ್ಕಳಿಗೆ ಕಲಿಸಿಕೊಡಲೇಬೇಕು, ಇದು ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆತ್ತವರು ತಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಯಾವೆಲ್ಲಾ ವಿಚಾರಗಳನ್ನು ಕಲಿಸಿಕೊಡಬೇಕು ಎಂಬುದನ್ನು…

Read More

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಧೀರಜ್ ಸೇಠ್ ನೇಮಕ – Kannada News | Lt General Dhiraj Seth appointed as next Chief of Army Staff; who is he?

ನವದೆಹಲಿ, ಜೂನ್ 13: ಭಾರತೀಯ ಸೇನೆಯ (Indian Army) ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಿಸಲಾಗಿದೆ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಸೇನೆಯ ಅತ್ಯಂತ ಹಿರಿಯ ಮತ್ತು ಅನುಭವಿ ಅಧಿಕಾರಿಯಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತೀಯ ಸೇನೆಯಲ್ಲಿ ಅತ್ಯಂತ ಸುದೀರ್ಘ ಅನುಭವ ಹೊಂದಿರುವ ಅಧಿಕಾರಿಯಾಗಿದ್ದಾರೆ. ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ ಅವರು ಭಾರತೀಯ ಸೇನೆಯ…

Read More

ಜೂ ಎನ್​​ಟಿಆರ್ ಬಳಿಕ ಮತ್ತೊಬ್ಬ ಟಾಲಿವುಡ್ ಸ್ಟಾರ್ ಸಿನಿಮಾನಲ್ಲಿ ರುಕ್ಮಿಣಿ ವಸಂತ್ – Kannada News | Rukmini Vasanth to act as heroine in Nani’s new movie

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳ ಬಳಿಕ ರುಕ್ಮಿಣಿ ವಸಂತ್ ಪ್ಯಾನ್ ಇಂಡಿಯಾ ಸ್ಟಾರ್ ಆಗುತ್ತಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ಈಗಾಗಲೇ ನಟಿಸಿರುವ ರುಕ್ಮಿಣಿ ವಸಂತ್, ಹಿಂದಿ ಸಿನಿಮಾ ಒಂದರ ಬಗ್ಗೆಯೂ ಮಾತುಕತೆ ಮಾಡಿದ್ದರು. ತೆಲುಗಿನ ‘ಅಪ್ಪುಡೊ ಇಪ್ಪುಡೊ ಎಪ್ಪುಡೊ’ ಸಿನಿಮಾನಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್, ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ನಡುವೆ ಇದೀಗ ಮತ್ತೊಬ್ಬ ಟಾಲಿವುಡ್…

Read More

IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ – Kannada News | Rohit Sharma Breaks 37 Year ODI Record: Oldest Indian Player in India Afghan Match

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ರಾಮನಗರ, ಜೂನ್ 13: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ….

Read More