Headlines

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ – Kannada News | Karnataka Education Reforms: Free Textbooks, Shoes, 800 KPS Schools Planned

ಶಿವಮೊಗ್ಗ, ಆ.15: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು. ರಾಜ್ಯದ ಬಹುತೇಕ…

Read More

‘ಕೆಜಿಎಫ್ 3’ ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ? ಕೊನೆಗೂ ಮೌನ ಮುರಿದ ನಟ ಯಶ್ – Kannada News | Why Yash Chose Risk Over KGF 3 After Huge Success: Rocking Star Yash Clarifies  

‘ ರಾಕಿಂಗ್ ಸ್ಟಾರ್’ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಿದವರು. ‘ಕೆಜಿಎಫ್ 2’ ಸಿನಿಮಾದ ಬೃಹತ್ ಯಶಸ್ಸಿನ ನಂತರ ಸುಲಭವಾಗಿ ಕೋಟಿ ಕೋಟಿ ಹಣ ಹಾಗೂ ಖ್ಯಾತಿ ತಂದುಕೊಡುವ ‘ಕೆಜಿಎಫ್ ಚಾಪ್ಟರ್ 3’ ಮಾಡಲು ಅವಕಾಶ ಇತ್ತು. ಆದರೆ, ಇದರ ಬದಲು, ಹೊಸ ಸಾಹಸಕ್ಕೆ ಕೈಹಾಕಿದ್ದೇಕೆ ಎಂಬ ಪ್ರಶ್ನೆಗೆ ಯಶ್ ಅವರು ನೀಡಿದ ಉತ್ತರ ಈಗ ಸಖತ್ ವೈರಲ್ ಆಗುತ್ತಿದೆ. ಖ್ಯಾತ ನಿರೂಪಕ ರಜತ್ ಶರ್ಮಾ ಅವರ ‘ಆಪ್…

Read More

ಈ ಬಾರಿಯೂ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗೈರು; ಕಾರಣವೇನು? – Kannada News | Rahul Gandhi and Mallikarjun Kharge skip Red Fort Independence Day event for second year

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆದ ಕೆಂಪು ಕೋಟೆಯ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಈ ಬಾರಿಯೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಕಳೆದ ವರ್ಷ ಕೂಡ ಈ ಇಬ್ಬರೂ ನಾಯಕರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ. 2024ರಲ್ಲಿ ಪ್ರೊಟೋಕಾಲ್ ಪಾಲಿಸದೆ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಸೀಟು ನೀಡಿದ್ದೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಈ ನಡುವೆ, ಕಾಂಗ್ರೆಸ್…

Read More

Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ – Kannada News | DK Shivakumars Independence Day Address: Focus on Youth Empowerment, AI, and Employment in Karnataka

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ, ನವಭಾರತದ ನಿರ್ಮಾಣದ ದೂರದೃಷ್ಟಿಯೊಂದಿಗೆ ಕರ್ನಾಟಕದ ಯುವಜನತೆಯ ಶೈಕ್ಷಣಿಕ ಹಾಗೂ ತಾಂತ್ರಿಕ ಭವಿಷ್ಯ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ತರಲು ಪರಿಣಿತ ಅಧಿಕಾರಿ ಸಮಿತಿಯನ್ನು ರಚಿಸಲಾಗಿದೆ. ಇದು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಿದ್ದು, ರಾಜ್ಯಕ್ಕೆ ಮಾದರಿಯಾಗುವ ಪರೀಕ್ಷಾ ಕ್ರಮ ಜಾರಿಗೊಳಿಸಲಿದೆ. ತಂತ್ರಜ್ಞಾನ ಆಧಾರಿತ ಹೊಸ ಯುಗಕ್ಕೆ ಸಿದ್ಧರಾಗಲು “ಎಐ ಅಕ್ಷರ ಅಭಿಯಾನ” ಮತ್ತು “ಕೋಡಿಂಗ್ ಗುರುಕುಲ” ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಆರನೇ…

Read More

ಬೆಳಗ್ಗೆ 4 ತುಳಸಿ ಎಲೆ ತಿಂದರೆ ಏನಾಗುತ್ತೆ? ಆರೋಗ್ಯಕ್ಕೆ ನಿಜಕ್ಕೂ ಇಷ್ಟೊಂದು ಪ್ರಯೋಜನಗಳಿವೆಯೇ? – Kannada News | Tulsi Leaves in the Morning: What Science and Ayurveda Say About Their Benefits

ಭಾರತೀಯರ ಮನೆಗಳಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಧಾರ್ಮಿಕ ಮಹತ್ವದ ಜೊತೆಗೆ ತುಳಸಿಯನ್ನು ಹಲವು ವರ್ಷಗಳಿಂದ ಸಾಂಪ್ರದಾಯಿಕ ಆರೋಗ್ಯ ಪದ್ಧತಿಗಳಲ್ಲಿಯೂ ಬಳಸಲಾಗುತ್ತಿದೆ. ತುಳಸಿ ಎಲೆಗಳಲ್ಲಿ ವಿವಿಧ ಸಸ್ಯ ಸಂಯುಕ್ತಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿರುವುದರಿಂದ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಹಾಗೂ ಒತ್ತಡ ಕಡಿಮೆ ಮಾಡಿಕೊಳ್ಳಲು ಇದು ಸಹಾಯಕವಾಗಬಹುದು ಎಂದು ಹೇಳಲಾಗುತ್ತದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 4 ತುಳಸಿ ಎಲೆ ತಿಂದರೆ ಎಲ್ಲಾ ಕಾಯಿಲೆಗಳು ದೂರವಾಗುತ್ತವೆ ಎಂಬುದನ್ನು ವೈಜ್ಞಾನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಇದರಿಂದ ಕೆಲವು ಆರೋಗ್ಯ ಪ್ರಯೋಜನಗಳು…

Read More

“ಬೆದರಿಕೆ ಹಾಕೋದು ನನ್ನತ್ರ ನಡೆಯಲ್ಲ”: ಸುಪ್ರೀಂ ಆದೇಶದಂತೆ ಬಿಲ್ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ – Kannada News | New Public Space Permission Bill: Kharge Clarifies, No Ban on RSS/BJP – Based on SC

ಬೆಂಗಳೂರು, ಆ.15: ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಸಾರ್ವಜನಿಕ ಸ್ಥಳಗಳನ್ನು ಬಳಸಲು ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸುವ ಮಸೂದೆ (Bill) ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಟಿವಿ9ಗೆ ನೀಡಿದ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆರ್‌ಎಸ್‌ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯವೇ ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. “ಸರ್ಕಾರಿ ಜಾಗದಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಅಥವಾ ರಸ್ತೆಗಳನ್ನು ಬಳಸಬೇಕಾದರೂ ಅನುಮತಿ…

Read More

Independence day 2026: ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು? – Kannada News | Independence Day 2026: CM Dk Shivakumar Highlights Development Initiatives

ಬೆಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಸರ್ಕಾರದ ಪ್ರಗತಿಯ ಕುರಿತು ಪ್ರಮುಖ ಭಾಷಣ ಮಾಡಿದ್ದಾರೆ. ಕೃಷಿ, ಸಾಮಾಜಿಕ ಕಲ್ಯಾಣ, ಆರೋಗ್ಯ, ಜಲ ಭದ್ರತೆ ಮತ್ತು ಮೂಲಸೌಕರ್ಯ ವಲಯಗಳಲ್ಲಿ ರಾಜ್ಯ ಸರ್ಕಾರವು ಕೈಗೊಂಡಿರುವ ಹತ್ತು ಹಲವು ಉಪಕ್ರಮಗಳನ್ನು ಅವರು ವಿವರಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ, 44,631 ಕೋಟಿ ರೂಪಾಯಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. 119 ಏಕಲವ್ಯ ಮಾದರಿ…

Read More

ನಟನೆಯಲ್ಲಿ ಸಕ್ಸಸ್ ಕಂಡರೂ ಬೇಸರದಲ್ಲಿ ನಿರ್ದೇಶಕ ಲೋಕೇಶ್ ಕನಗರಾಜ್: ಯಾಕೆ ಗೊತ್ತಾ? – Kannada News | Lokesh Kanagaraj Thrilled with DC Success But Upset Over Tamil Nadu Response

ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ತಮ್ಮ ನಟನೆಯ ಚೊಚ್ಚಲ ಸಿನಿಮಾ ‘ಡಿ ಸಿ’ (DC) ಯಶಸ್ಸಿನ ಅಲೆಯಲ್ಲಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅನಿರೀಕ್ಷಿತ ಗೆಲುವು ಸಾಧಿಸುತ್ತಿದ್ದು, ಲೋಕೇಶ್ ಅವರ ನಟನೆಯನ್ನು ಪ್ರೇಕ್ಷಕರು ಹಾಗೂ ಚಿತ್ರರಂಗದ ಪ್ರಮುಖರು ಕೊಂಡಾಡುತ್ತಿದ್ದಾರೆ. ಈ ಮೊದಲು ನಿರ್ದೇಶಕರಾಗಿ ಮೆಚ್ಚುಗೆ ಪಡೆದಿದ್ದ ಅವರು, ಈಗ ನಟನೆಯಲ್ಲೂ ಭೇಷ್ ಎಂದಿದ್ದಾರೆ. ಆದರೂ ಸಿನಿಮಾ ಬಗ್ಗೆ ಅವರಿಗೆ ಬೇಸರ ಇದೆ. ‘ಡಿಸಿ’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಈ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್…

Read More

Video: ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿ – Kannada News | Minister Zameer Ahmed Khan Attends 80th Independence Day Flag Hoisting at Bengalurus Idgah Maidan

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಭಾಗವಹಿಸಿದ್ದು, ಜೊತೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರೂ ಉಪಸ್ಥಿತರಿದ್ದರು. ಎ.ಸಿ. ವಿಶ್ವನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಶುಭ ಸಂದರ್ಭದಲ್ಲಿ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲ ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರನ್ನು…

Read More

ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್ – Kannada News | Tukali Santhosh Mimics Dynamic Star Devaraj Iconic Varma Role in Kwatle Kitchen 2 Grand Finale

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಈ ಗ್ರಾಂಡ್ ಫಿನಾಲೆ ಸಂಚಿಕೆಯಲ್ಲಿ ಕಾಮಿಡಿ ಕಿಂಗ್ ತುಕಾಲಿ ಸಂತೋಷ್ ತಮ್ಮ ಅದ್ಭುತ ಮಿಮಿಕ್ರಿ ಹಾಗೂ ಕಾಮಿಡಿ ಟೈಮಿಂಗ್ ಮೂಲಕ ಇಡೀ ವೇದಿಕೆಯನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ. ದಿಗ್ಗಜ ನಟ ‘ಡೈನಾಮಿಕ್ ಸ್ಟಾರ್’ ದೇವರಾಜ್ ಅವರ ಐಕಾನಿಕ್ ‘ವರ್ಮ ರಾಜ ರಾಜ ವರ್ಮ’ ಮಿಮಿಕ್ರಿ ಮಾಡಿದ ತುಕಾಲಿ ಸಂತೋಷ್, ವೇದಿಕೆಯಲ್ಲಿದ್ದ ಸ್ಪರ್ಧಿಗಳು ಮತ್ತು ಜಡ್ಜಸ್‌ಗೆ ಸಖತ್ ಕಾಮಿಡಿ…

Read More